• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ. 1ರಂದು ರೋಬೋ ಟೀಚರ್ ಪರಿಕಲ್ಪನೆ ಜಾರಿಗೆ: ಶಾಸಕ ಕೋಳಿವಾಡ

Oct 24 2025, 01:00 AM IST
ವಿಧಾನಸಭೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರ ಜನ್ಮದಿನವಾದ ನ. 1ರಂದು ತಾಲೂಕಿನ ಗುಡಗೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಣಕ್ಕಾಗಿಯೇ ವಿಶೇಷವಾಗಿ ಸಿದ್ಧಪಡಿಸಿದ ರೋಬೋ ಟೀಚರ್ ಪರಿಕಲ್ಪನೆ ಜಾರಿಗೆ ತರಲಾಗುತ್ತಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಸಿದ್ದು ನಿಂದಿಸಿದ ಕೋಳಿವಾಡ ಅಹಿಂದ ವಿರೋಧಿ

Oct 21 2025, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿರುವ ಕೋಳಿವಾಡ ಅಹಿಂದ ಸಮುದಾಯಗಳ ವಿರೋಧಿಯೇ ಹೊರತು ನಾವಲ್ಲ ಎಂದು ಬಿಜೆಪಿ ಮಾಜಿ ಶಾಸಕ ಮಾಜಿ ಶಾಸಕ ಅರುಣಕುಮಾರ ಪೂಜಾರ ತಿರುಗೇಟು ನೀಡಿದರು.

ಲೋಕಜ್ಞಾನ ಅರಿಯಲು ಗ್ರಂಥಾಲಯದ ಪುಸ್ತಕಗಳು ಸಹಕಾರಿ-ಶಾಸಕ ಕೋಳಿವಾಡ

Oct 01 2025, 01:01 AM IST
ಲೋಕಜ್ಞಾನ ಅರಿಯಲು ಗ್ರಂಥಾಲಯಗಳಲ್ಲಿನ ಪುಸ್ತಕಗಳು ಸಹಕಾರಿಯಾಗಿವೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಶಿಕ್ಷಣದೊಂದಿಗೆ ಕೌಶಲ್ಯವೂ ಬೇಕು: ಕೋಳಿವಾಡ

Sep 25 2025, 01:01 AM IST
ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳಗಳಾದರೆ ಅವರು ಸ್ಪರ್ಧಾತ್ಮಕ ಯುಗದಲ್ಲಿ ಬದುಕಲು ಸಾಧ್ಯವಿಲ್ಲ. ಶಿಕ್ಷಣದ ಜತೆಗೆ ತಮ್ಮ ಕೌಶಲ್ಯವನ್ನು ಪ್ರದರ್ಶಿಸುವ ಮೂಲಕ ತಮ್ಮ ಸ್ಥಾನವನ್ನು ತಾವೇ ನಿರ್ಮಿಸಿಕೊಳ್ಳಬೇಕು.

ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ: ಶಾಸಕ ಕೋಳಿವಾಡ

Sep 24 2025, 01:01 AM IST
ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಪತ್ರಿಕೆ ವಿತರಕರು ಹೊಸ ಕೌಶಲ್ಯ ಅಳವಡಿಸಿಕೊಳ್ಳಲಿ: ಶಾಸಕ ಪ್ರಕಾಶ ಕೋಳಿವಾಡ

Sep 06 2025, 01:01 AM IST
ತಾಂತ್ರಿಕ ಯುಗದಲ್ಲಿ ಪತ್ರಿಕೆಗಳ ಓದುಗರ ಸಂಖ್ಯೆ ಬಹಳಷ್ಟು ಕ್ಷೀಣಿಸುತ್ತಿದೆ. ಆನ್‌ಲೈನನಲ್ಲಿ ಓದುಗರ ಸಂಖ್ಯೆ ಹೆಚ್ಚಾಗುತ್ತಿದೆ. ಪತ್ರಿಕೆ ವಿತರಕರು ಹೊಸ ಹೊಸ ಕೌಶಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯ.

ಸಮಾಜ ಮುಖ್ಯವಾಹಿನಿಗೆ ಬರಲು ಶಿಕ್ಷಣಕ್ಕೆ ಪ್ರೋತ್ಸಾಹ ಅಗತ್ಯ: ಪ್ರಕಾಶ ಕೋಳಿವಾಡ

Aug 25 2025, 01:00 AM IST
ರಾಣಿಬೆನ್ನೂರು ನಗರದ ದೇವರಗುಡ್ಡ ರಸ್ತೆಯ ಸ್ವಕುಳಸಾಳಿ ಸಮಾಜದ ಜೀವೇಶ್ವರ ಸಭಾಭವನದಲ್ಲಿ ಭಾನುವಾರ ರಾಜ್ಯ ಸ್ವಕುಳ ಸಾಳಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಸರ್ವಸಾಧಾರಣ ಸಭೆ, ರಾಜ್ಯ ಸ್ವಕುಳಸಾಳಿ ಸಮಾಜದ ಕಾರ್ಯಕಾರಿ ಸಮಿತಿ ಸಭೆ ಮತ್ತು ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಓದಿನ ಜತೆ ಕೌಶಲ್ಯ ತರಬೇತಿ ಪಡೆಯಿರಿ: ಶಾಸಕ ಪ್ರಕಾಶ ಕೋಳಿವಾಡ

Aug 19 2025, 01:00 AM IST
ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಕಲಿಕೆ ಹಾಗೂ ಕೈಗಾರಿಕೆ ಕೌಶಲ್ಯದ ನಡುವೆ ಅಂತರವಿರುತ್ತದೆ. ಹಾಗಾಗಿ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯದ ತರಬೇತಿ ಅಗತ್ಯವಾಗಿದೆ.

ರಾಣಿಬೆನ್ನೂರು ತಾಲೂಕು ಪ್ರವಾಸಿ ತಾಣವಾಗಿಸಲು ಕ್ರಮ: ಶಾಸಕ ಪ್ರಕಾಶ ಕೋಳಿವಾಡ

Aug 16 2025, 12:00 AM IST
ನಮ್ಮ ದೇಶ ವಿಶ್ವಗುರುವಾಗಿದೆ ಎಂದು ಭಾಷಣ ಮಾಡಿದರೆ ಬಡತನ ಹೋಗುವುದಿಲ್ಲ. ಅದು ನಿರ್ಮೂಲವಾಗಬೇಕಾದರೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು.

ನಮ್ಮ ಕ್ಲಿನಿಕ್‌ ಸದ್ಬಳಕೆಯಾಗಲಿ: ಶಾಸಕ ಪ್ರಕಾಶ ಕೋಳಿವಾಡ

Jul 29 2025, 01:04 AM IST
ನಗರ ಪ್ರದೇಶದ ಬಡ ಜನರಿಗಾಗಿ ಅವರು ವಾಸಿಸುವ ಪ್ರದೇಶದಲ್ಲಿ ನಮ್ಮ ಕ್ಲಿನಿಕ್ ಯೋಜನೆ ಜಾರಿಗೆ ತರಲಾಗಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved