• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರಿಕೆಟ್‌ ವಾರ್‌ನಲ್ಲೂ ಭಾರತಕ್ಕೆ ಶರಣಾದ ಪಾಕ್‌

Sep 15 2025, 09:32 AM IST

ಬದ್ಧವೈರಿ ಪಾಕಿಸ್ತಾನ ವಿರುದ್ಧ ಭಾರತ ಮತ್ತೆ ಪರಾಕ್ರಮ ಮೆರೆದಿದೆ. ಪಹಲ್ಗಾಂ ಉಗ್ರ ದಾಳಿಯಿಂದಾಗಿ ಭಾರೀ ವಿರೋಧ, ಬಹಿಷ್ಕಾರದ ಬಿಸಿ ಎದುರಿಸಿದ್ದ ಏಷ್ಯಾಕಪ್‌ ಟಿ20 ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಬಗ್ಗುಬಡಿದಿದ್ದು, ಅಭಿಮಾನಿಗಳ ಆಕ್ರೋಶ ತಣಿಯುವಂತೆ ಮಾಡಿದೆ

ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!

Sep 15 2025, 06:40 AM IST

ಭಾರಿ ವಿರೋಧ, ಬಾಯ್ಕಾಟ್‌ ಕರೆಯ ನಡುವೆಯೂ ಸಾಂಪ್ರದಾಯಿಕ ವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್‌ ತಂಡಗಳು ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಭಾನುವಾರ ರಾತ್ರಿ ದುಬೈನಲ್ಲಿ ಮುಖಾಮುಖಿಯಾದವು.

ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌

Sep 14 2025, 01:04 AM IST
ಕಳೆದ ಏಪ್ರಿಲ್‌ನಲ್ಲಿ ಪಹಲ್ಗಾಂನಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿ ಬಳಿಕ ಭಾರತ ತಂಡ ಪಾಕಿಸ್ತಾನ ವಿರುದ್ಧ ಕ್ರಿಕೆಟ್‌ ಆಡುವ ಬಗ್ಗೆ ಭಾರೀ ಚರ್ಚೆಯಾಗಿತ್ತು.

ಕ್ರಿಕೆಟ್‌ ಬಳಿಕ ಬೆಂಗಳೂರಿಗೆ ‘ಫುಟ್ಬಾಲ್‌’ ಶಾಕ್‌!

Aug 25 2025, 02:00 AM IST
ಭೀಕರ ಕಾಲ್ತುಳಿತದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕ್ರಿಕೆಟ್‌ ಪಂದ್ಯಗಳು ಬೇರೆಡೆಗೆ ಸ್ಥಳಾಂತರಗೊಳ್ಳುತ್ತಿರುವುದರ ನಡುವೆಯೇ ನಗರಕ್ಕೆ ಈಗ ‘ಫುಟ್ಬಾಲ್‌’ ಕೂಡಾ ಶಾಕ್‌ ನೀಡಿದೆ.

ದೇಸಿ ಕ್ರಿಕೆಟ್‌: ಗಂಭೀರ ಗಾಯವಾದರೆ ಇನ್ನು ಬದಲಿ ಬ್ಯಾಟರ್‌, ಬೌಲರ್ ಕಣಕ್ಕೆ!

Aug 17 2025, 01:32 AM IST
2025-26ರ ಋತುವಿನ ಬಹು ದಿನಗಳ ಪಂದ್ಯಗಳಲ್ಲಿ ಬಿಸಿಸಿಐ ಹೊಸ ನಿಯಮ ಜಾರಿಈವರೆಗೆ ತಲೆಗೆ ಗಾಯವಾದರೆ ಮಾತ್ರ ಬದಲಿ ಆಟಗಾರನಿಗೆ ಆಡುವ ಅವಕಾಶವಿತ್ತು

ಕರ್ನಾಟಕ ಕ್ರಿಕೆಟ್‌ ಸಂಸ್ಥೆ ಚುನಾವಣೆಗೆ ವೆಂಕಟೇಶ್‌ ಪ್ರಸಾದ್‌, ವಿನಯ್‌ ಮೃತ್ಯುಂಜಯ ಸ್ಪರ್ಧೆ!

Aug 15 2025, 01:00 AM IST
ಅಕ್ಟೋಬರ್‌ನಲ್ಲಿ ಕೆಎಸ್‌ಸಿಎಗೆ ಹೊಸ ಸಮಿತಿ. ಮರು ಆಯ್ಕೆ ಬಯಸಿ ಇಬ್ಬರು ಕಣಕ್ಕೆ. ಈ ಹಿಂದೆ ಕೆಎಸ್‌ಸಿಎ ಉಪಾಧ್ಯಕ್ಷರಾಗಿದ್ದ ವೆಂಕಟೇಶ್‌. ಖಜಾಂಚಿಯಾಗಿದ್ದ ವಿನಯ್‌.

ಕ್ರಿಕೆಟ್‌ ಕಾಶಿ ಲಾರ್ಡ್ಸ್‌ನಲ್ಲಿ ಯಾರಾಗ್ತಾರೆ ಲಾರ್ಡ್‌?: ಇಂದಿನಿಂದ ಭಾರತ vs ಇಂಗ್ಲೆಂಡ್‌ 3ನೇ ಟೆಸ್ಟ್

Jul 10 2025, 12:48 AM IST
ಗಿಲ್‌ ಸಾರಥ್ಯದ ಬಲಿಷ್ಠ ಬ್ಯಾಟಿಂಗ್‌ ಪಡೆಗೆ ಲಾರ್ಡ್ಸ್‌ನ ಗ್ರೀನ್ ಪಿಚ್‌ನಲ್ಲಿ ಅಗ್ನಿಪರೀಕ್ಷೆ. ವೇಗಿಗಳೇ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ. ಕರುಣ್‌ಗೆ ಸಿಗುತ್ತಾ ‘ಒನ್‌ಮೋರ್‌ ಚಾನ್ಸ್‌?’. ವೇಗಿ ಬೂಮ್ರಾ ತಂಡಕ್ಕೆ ವಾಪಸ್‌

ಕ್ರಿಕೆಟ್‌ ಸಂಭ್ರಮಗಳಿಗೆ ಬಿಸಿಸಿಐ ಮೂಗುದಾರ!

Jun 23 2025, 01:17 AM IST
ಇತ್ತೀಚೆಗೆ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಎಚ್ಚೆತ್ತಿದೆ.

ಪೊಲೀಸರು, ಕ್ರಿಕೆಟ್‌ ಸಂಸ್ಥೆ, ರಾಜಕೀಯ ಕಾರ್‍ಯದರ್ಶಿ ಮೇಲಿನ ಕ್ರಮಕ್ಕೆ ಕಾರಣ ಏನು?

Jun 11 2025, 02:23 AM IST
ಪೊಲೀಸ್‌ ಇಲಾಖೆ ಅದರಲ್ಲೂ ವಿಶೇಷವಾಗಿ ಪೊಲೀಸ್‌ ಆಯುಕ್ತರ ವೈಫಲ್ಯ, ಸಕಾಲಕ್ಕೆ ಸೂಕ್ತ ಮಾಹಿತಿ, ಮಾರ್ಗದರ್ಶನ, ಸಲಹೆ ನೀಡುವಲ್ಲಿ ಗುಪ್ತಚರ ಇಲಾಖೆ ಹಾಗೂ ರಾಜಕೀಯ ಕಾರ್ಯದರ್ಶಿ ನಿರ್ಲಕ್ಷ್ಯ ಮತ್ತು ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್‌ನ ಭಾರಿ ಬೇಜವಾಬ್ದಾರಿ ಹಾಗೂ ಆರ್‌ಸಿಬಿ, ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಸಂಸ್ಥೆಗಳು ಕಾರ್ಯಕ್ರಮ ಆಯೋಜನೆ ವೇಳೆ ನಡೆಸಿದ ಸರಣಿ ಎಡವಟ್ಟುಗಳು..

ಪೊಲೀಸರು, ಕ್ರಿಕೆಟ್‌ ಸಂಸ್ಥೆ, ರಾಜಕೀಯ ಕಾರ್‍ಯದರ್ಶಿ ಮೇಲಿನ ಕ್ರಮಕ್ಕೆ ಕಾರಣ ಏನು?

Jun 10 2025, 04:17 AM IST

ಆರ್‌ಸಿಬಿ ವಿಜಯೋತ್ಸವ ವೇಳೆ 11 ಮಂದಿ ಕಾಲ್ತುಳಿತಕ್ಕೆ ಬಲಿಯಾಗಲು ಮುಖ್ಯ ಕಾರಣಗಳು ಎಂಬ ಪ್ರಾಥಮಿಕ ಮಾಹಿತಿ ರಾಜ್ಯ ಸರ್ಕಾರಕ್ಕೆ ದೊರಕಿದೆ ಎನ್ನಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved