• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಶೇ.45ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಕೇಸ್‌ : ಶೇ.29ರಷ್ಟು ಶಾಸಕರ ಮೇಲೆ ಗಂಭೀರ ಪ್ರಕರಣ

Mar 18 2025, 01:47 AM IST
ದೇಶದ 4092 ಶಾಸಕರ ಪೈಕಿ ಶೇ. 45ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿದ್ದು, ಶೇ.29ರಷ್ಟು ಶಾಸಕರ ಮೇಲೆ ಗಂಭೀರ ಪ್ರಕರಣಗಳಿವೆ ಎಂದು ಎಡಿಆರ್‌ ಸಂಸ್ಥೆ ತನ್ನ ವಿಶ್ಲೇಷಣೆಯಲ್ಲಿ ತಿಳಿಸಿದೆ.

ಕ್ರಿಮಿನಲ್ ಅಲ್ಲದವರನ್ನು ವಕ್ಫ್ ಚೇರಮನ್ ಮಾಡಿ: ಉಸ್ತಾದ

Feb 21 2025, 12:45 AM IST
ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದ, ಸಮಾಜದ ಬಡವರಿಗಾಗಿ ಕೆಲಸ ಮಾಡುವಂತಹ ಒಳ್ಳೆಯ ವ್ಯಕ್ತಿಯನ್ನು ರಾಜ್ಯ ವಕ್ಫ್ ಬೋರ್ಡ್ ಚೇರಮನ್ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಎಲ್‌.ಎಲ್.ಉಸ್ತಾದ ಆಗ್ರಹಿಸಿದರು.

ಅಭಿವೃದ್ಧಿಗೆ ಸಹಕರಿಸದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ

Feb 12 2025, 12:32 AM IST
ಮೀಸಲು ಮತಕ್ಷೇತ್ರದಲ್ಲಿ ಅಧಿಕಾರಿಗಳ ನಡೆಯಿಂದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ

ಪ್ರಸವಪೂರ್ವ ಲಿಂಗ ಪರೀಕ್ಷೆ ಕ್ರಿಮಿನಲ್ ಪ್ರಕರಣ ದಾಖಲು

Jan 30 2025, 01:46 AM IST
Prenatal sex testing criminal case filed

ಗುಣಮಟ್ಟದ ಸೇವೆ ನೀಡದ ಬಿಎಸ್ಎನ್ಎಲ್ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ದಾವೆ: ಕೋಟ

Nov 22 2024, 01:15 AM IST
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಬಿಎಸ್‌ಎನ್ಎಲ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗ್ರಾಹಕರಿಗೆ ಬಿಎಸ್‌ಎನ್ಎಲ್‌ ಸೇವೆಗಳು ಸಿಗುತ್ತಿಲ್ಲ ಎಂದು ಹೇಳಿದರು.

ಮಾಜಿ ಶಾಸಕ ಭಟ್ಟರ ಮೇಲೆ ಕ್ರಿಮಿನಲ್ ಮೊಕದ್ದಮೆ: ಶಾಸಕ ಯಶ್ಪಾಲ್ ಸುವರ್ಣ

Nov 10 2024, 01:51 AM IST
ಬ್ಯಾಂಕಿನಿಂದ 1400ಕ್ಕೂ ಹೆಚ್ಚು ಮಂದಿಗೆ ಸಾಲ ನೀಡಿ, 28 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿದ್ದಾರೆ ಎಂದು ರಘುಪತಿ ಭಟ್ಟರು ಆರೋಪಿಸಿದ್ದಾರೆ. ಈ ಬಗ್ಗೆ ಬ್ಯಾಂಕ್‌ ಎಸ್‌ಐಟಿ., ಇಡಿ, ಸಿಬಿಐ ಅಥವಾ ಯಾವುದೇ ತನಿಖೆಗೆ ಸಿದ್ಧವಿದೆ. ಒಂದು ವೇಳೆ ನ್ಯಾಯಾಲಯದಲ್ಲಿ ಆರೋಪ ಸಾಬೀತಾದಲ್ಲಿ ಅಷ್ಟೂ ಮೊತ್ತವನ್ನು ಮರುಪಾವತಿಸಲು ಬ್ಯಾಂಕ್‌ ಸಿದ್ಧವಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ರೇಣುಕಾಸ್ವಾಮಿಯ ಕೊಲೆ ಪ್ರಕರಣ : ಜಾಮೀನುಗಾಗಿ ದರ್ಶನ್ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ

Oct 16 2024, 11:14 AM IST

ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಜಾಮೀನುಗಾಗಿ ದರ್ಶನ್ ಹೈಕೋರ್ಟ್ ಮೊರೆಹೋಗಿದ್ದಾರೆ

ಗುತ್ತಿಗೆದಾರ, ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ: ಡಿಸಿ

Oct 11 2024, 11:53 PM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ದಶಕಗಳಿಂದ ಬಾಕಿ: ಲೋಕಾಯುಕ್ತರಿಗೆ ದೂರು

Sep 29 2024, 01:33 AM IST
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ರಾಜಕಾರಣಿಗಳ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳು ದಶಕಗಳಿಂದ ವಿಚಾರಣೆ ನಡೆಯದೆ ಬಾಕಿ ಉಳಿದುಕೊಂಡಿವೆ ಎಂದು ಲೋಕಾಯುಕ್ತರಿಗೆ ದೂರು ನೀಡಲಾಗಿದೆ.

ಕ್ರಿಮಿನಲ್ ಹಿನ್ನೆಲೆಯ ಶಾಸಕ ಮುನಿರತ್ನರನ್ನು ಪಕ್ಷದಿಂದ ಅಮಾನತು ಮಾಡಲಿ

Sep 22 2024, 01:47 AM IST
ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಬಿಬಿಎಂಪಿ ಗುತ್ತಿಗೆದಾರರನ್ನು ಹಣಕ್ಕಾಗಿ ಪೀಡಿಸಿ, ತೊಂದರೆ ಕೊಟ್ಟು ಅವರ ತಾಯಿ ಮತ್ತು ಪತ್ನಿಯ ಬಗ್ಗೆ ತುಚ್ಛವಾಗಿ ಪದಬಳಕೆ ಮಾಡುವ ಮೂಲಕ ಸ್ತ್ರೀ ಕುಲಕ್ಕೆ ಅವಮಾನ ಮಾಡಿರುತ್ತಾರೆ. ಹಣಕ್ಕಾಗಿ ಅವರು ಎಂತಹ ಕೀಳು ಮಟ್ಟಕ್ಕಾದರೂ ಇಳಿಯಲು ಸಿದ್ಧರಿರುತ್ತಾರೆ ಎಂಬುದನ್ನು ಸಾಬೀತು ಮಾಡಿದ್ದಾರೆ ಶಾಸಕ ಮುನಿರತ್ನರನ್ನು ಪಕ್ಷದಿಂದ ಅಮಾನತು ಮಾಡಲಿ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಆಗ್ರಹಿಸಿದರು.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved