• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮ ಮಟ್ಟದಲ್ಲೂ ಕ್ರೀಡಾಂಗಣ ಸರ್ಕಾರದ ಉದ್ದೇಶ: ಸಚಿವ ದರ್ಶನಾಪುರ

Oct 19 2025, 01:00 AM IST
ಪಾಠದ ಜತೆ ಕ್ರೀಡೆಗಳು ಮುಖ್ಯವಾಗಿವೆ. ತಾಲೂಕು ಕೇಂದ್ರದಲ್ಲಿ ಇರುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಕ್ರೀಡಾಂಗಣಗಳನ್ನು ನಿರ್ಮಿಸುವ ಉದ್ದೇಶ ಸರಕಾರ ಹೊಂದಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಹೇಳಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣ ಅಭಿವೃದ್ಧಿಗೆ ಅನುಮೋದನೆ

Oct 08 2025, 01:01 AM IST
ದಶಕಗಳ ಹಿಂದೆ ನಿರ್ಮಾಣವಾಗಿದ್ದ ತಾಲೂಕು ಕ್ರೀಡಾಂಗಣ ಅಭಿವೃದ್ಧಿ ಕಾಣದೆ ಸೊರಗಿತ್ತು.

ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ

Sep 29 2025, 01:02 AM IST
ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅಂತಾರಾಷ್ಟ್ರೀಯ ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ನೀಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಭರವಸೆ ನೀಡಿದರು.

ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ: ಶಾಸಕ ಕಂದಕೂರ

Sep 03 2025, 01:00 AM IST
ಗಡಿಭಾಗದ ಕ್ರೀಡಾಪ್ರೇಮಿಗಳು ಮತ್ತು ಕ್ರೀಡಾಪಟುಗಳು ಉತ್ತಮ ಸಾಧನೆಗೈಯಲು ಅನುಕೂಲವಾಗುವ ನಿಟ್ಟಿನಲ್ಲಿ ಗುರುಮಠಕಲ್ ವ್ಯಾಪ್ತಿಯಲ್ಲಿ 5 ಎಕರೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಭರವಸೆ ನೀಡಿದರು.

ಬೆಂಗಳೂರು ಬಳಿಕ ಉಡುಪಿಯಲ್ಲಿ ಸುಸಜ್ಜಿತ ಕ್ರೀಡಾಂಗಣ: ಯಶ್ಪಾಲ್‌ ಸುವರ್ಣ

Sep 01 2025, 01:04 AM IST
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇದರ ಸಹಯೋಗದಲ್ಲಿ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26ಕ್ಕೆ ಭಾನುವಾರ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಪ್ರವಾಹ ಭೀತಿ ಜಾಗದಲ್ಲಿ ಸರ್ಕಾರಿ ಆಸ್ಪತ್ರೆ, ಕ್ರೀಡಾಂಗಣ!

Aug 29 2025, 01:00 AM IST
ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ತಹಸೀಲ್ದಾರ, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಬಕವಿ ನಗರದ ಎರಡು ಸ್ಥಳಗಳ ಪರಿಶೀಲನೆ ನಡೆಸಿ ಅವಳಿ ನಗರದಲ್ಲಿ ಸ್ಥಳ ಕೊರತೆ ಇದೆ ಏನೋ ಎಂಬಂತೆ ಮುಳುಗಡೆಯಾಗದ ಹಾಗೂ ಪುನರ್ವಸತಿ ಜಾಗವನ್ನು ಹೈಕೋರ್ಟ್ ಮೆಟ್ಟಿಲೇರಿ ರಬಕವಿ ನಗರದಲ್ಲಿ ಪಡೆದುಕೊಂಡಿದ್ದು, ನಗರದ ಮುಳುಗಡೆ ಪ್ರದೇಶಗಳ ನಾಗರಿಕರ ಪುನರ್ವಸತಿಗೆ ಸಿಗದ ಸ್ಥಳ ಪಡೆದಿರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.

ಕ್ರೀಡಾಂಗಣ ನಿರ್ಮಾಣಕ್ಕೆ ₹ ೨ ಕೋಟಿ ಬಿಡುಗಡೆ- ಶಾಸಕ ಪಾಟೀಲ

Aug 29 2025, 01:00 AM IST
ಕ್ರೀಡಾಪಟುಗಳಿಗೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ₹ ೨ ಕೋಟಿ ಮಂಜೂರು ಮಾಡಿದ್ದು ಮುಂದಿನ ದಿನಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಉತ್ತಮ ಕ್ರೀಡಾಂಗಣ, ಟ್ರಾಕ್ ನಿರ್ಮಾಣಕ್ಕೆ ₹4 ಕೋಟಿ ಪ್ರಸ್ತಾವನೆ: ಕೆ.ಎಸ್. ಆನಂದ್

Aug 18 2025, 12:00 AM IST
ಕಡೂರು,ಪಟ್ಟಣದಲ್ಲಿ ಉತ್ತಮ ಕ್ರೀಡಾಂಗಣ ಹಾಗೂ ಟ್ರಾಕ್ ನಿರ್ಮಿಸಬೇಕೆಂಬ ಇಚ್ಛೆಯಿಂದ ರಾಜ್ಯ ಸರಕಾರಕ್ಕೆ ₹4 ಕೋಟಿ ರು.ಗಳ ಪ್ರಸ್ತಾವನೆ ಈಗಾಗಲೇ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ : ಐಪಿಎಸ್‌ಗಳಿಗೆ ಮುಂಬಡ್ತಿ ಕುತ್ತು!

Jul 04 2025, 11:51 PM IST
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ ಸಂಬಂಧ ಅಮಾನತುಗೊಂಡಿರುವ ಎಡಿಜಿಪಿ ಬಿ.ದಯಾನಂದ್ ಸೇರಿ ಐವರು ಪೊಲೀಸರ ಮೇಲೆ ಇದೀಗ ಇಲಾಖಾ ವಿಚಾರಣೆ (ಡಿಇ) ತೂಗುಗತ್ತಿ ನೇತಾಡುತ್ತಿದ್ದು, ಇದು ಅವರ ಮುಂಬಡ್ತಿಗೂ ಕುತ್ತಾಗಿ ಪರಿಣಮಿಸಿದೆ.

ಪಾರ್ಕ್‌, ಕ್ರೀಡಾಂಗಣ, ಪುರಸಭೆ ಕಚೇರಿ ಆವರಣಕ್ಕೆ 31 ಕಲ್ಲಿನಾಸನ

Jul 04 2025, 12:32 AM IST
ಪುರಸಭೆ ಮುಖ್ಯಾಧಿಕಾರಿ ಅಧಿಕಾರ ವಹಿಸಿಕೊಂಡ ಆರಂಭದಲ್ಲೇ ಸಾರ್ವಜನಿಕರಿಗೆ ಅನುಕೂಲವಾಗುವ ಕೆಲಸಗಳಿಗೆ ಮುಂದಾಗಿದ್ದಾರೆ. ಪಟ್ಟಣದ ಕ್ರೀಡಾಂಗಣ, 3 ಪಾರ್ಕ್‌ ಹಾಗೂ ಪುರಸಭೆ ಕಚೇರಿ ಆವರಣದಲ್ಲಿ ಕಲ್ಲಿನಾಸನ ಹಾಕಿಸಿ, ಜಡ್ಡುಗಟ್ಟಿದ್ದ ಆಡಳಿತಕ್ಕೆ ವೇಗ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
50 ವರ್ಷದೊಳಗಿನ 15000 ಜನಕ್ಕೆ ವೃದ್ಧಾಪ್ಯ ವೇತನ!
ಚಿತ್ತಾಪುರ ಕದನ ಕೋರ್ಟಿಗೆ : ಹೊಸದಾಗಿ ಮನವಿ ಪತ್ರ ಸಲ್ಲಿಸುವಂತೆ ನಿರ್ದೇಶನ
31ರವರೆಗೂ ಜಾತಿಗಣತಿ: ಶಾಲೆ ಶಿಕ್ಷಕರಿಗೆ ವಿನಾಯ್ತಿ
ಡಿಸಿಸಿ: ಕತ್ತಿವರಸೆಯಲ್ಲಿ ಗೆದ್ದ ಟೀಂ ಜಾರಕಿಹೊಳಿ
ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved