• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಪಿಲ್ ಶರ್ಮಾ ಕೆನಡಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರ ಗುಂಡಿನ ದಾಳಿ

Jul 11 2025, 01:47 AM IST
ಕಾಮಿಡಿಯನ್ ಕಪಿಲ್ ಶರ್ಮಾ ಬ್ರಿಟಿಷ್ ಕೊಲಂಬಿಯಾದಲ್ಲಿ ಸರ್ರೆಯಲ್ಲಿ 2 ದಿನಗಳ ಹಿಂದಷ್ಟೇ ಆರಂಭಿಸಿದ್ದ ‘ಕ್ಯಾಪ್ಸ್‌ ಕೆಫೆ’ ರೆಸ್ಟೋರೆಂಟ್‌ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿದ್ದಾರೆ.

ಕೆನಡಾದಲ್ಲಿ ಮತ್ತೆ ಖಲಿಸ್ತಾನಿ ಕುಚೇಷ್ಟೆ: ಮೋದಿ, ಶಾ, ಜೈಶಂಕರ್‌ ಪ್ರತಿಕೃತಿ ಮೆರವಣಿಗೆ

May 06 2025, 12:17 AM IST
ಕೆನಡಾದಲ್ಲಿ ಮತ್ತೆ ಖಲಿಸ್ತಾನಿಗಳ ಉಪಟಳ ಹೆಚ್ಚಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರ ವಿಕಾರವಾದ ಪ್ರತಿಕೃತಿಯನ್ನು ಖಲಿಸ್ತಾನಿಗಳು ಮೆರವಣಿಗೆ ಮಾಡಿದ್ದಾರೆ.

ಕೆನಡಾದಲ್ಲಿ ದೇಗುಲ ಗೋಡೆ ಮೇಲೆ ಖಲಿಸ್ತಾನಿ ಪರ ಬರಹ : ಪುಂಡರ ಅಟ್ಟಹಾಸ

Apr 22 2025, 01:48 AM IST
ಕೆನಡಾದಲ್ಲಿ ಖಲಿಸ್ತಾನಿ ಪರ ಪುಂಡರ ಅಟ್ಟಹಾಸ ದಿನ ಕಳೆದಂತೆ ಹೆಚ್ಚಾಗುತ್ತಲೇ ಸಾಗಿದೆ. 2 ದಿನ ಹಿಂದೆ ಗುರುದ್ವಾರದ ಮೇಲೆ ಭಾರತ ವಿರೋಧಿ ಬರಹ ಕೀಚಿದ್ದ ಖಲಿಸ್ತಾನಿಗಳು, ಬಳಿಕ ಸರ್ರೆ ಎಂಬಲ್ಲಿನ ಶ್ರೀ ಲಕ್ಷ್ಮೀ ನಾರಾಯಣ ಮಂದಿರದ ಮೇಲೆ ಖಲಿಸ್ತಾನಿ ಪರ ಬರಹಗಳನ್ನು ಗೀಚಿ ವಿರೂಪ ಮಾಡಿದ್ದಾರೆ.

ಭಾರತ ವಿರೋಧಿ ನಿಲುವು ಹೊಂದಿರುವ ಖಲಿಸ್ತಾನಿ ವಿರುದ್ಧ ಅಮೆರಿಕ, ನ್ಯೂಜಿಲೆಂಡ್‌ಗೆ ಭಾರತ ದೂರು

Mar 18 2025, 12:34 AM IST

ಭಾರತ ವಿರೋಧಿ ನಿಲುವು ಹೊಂದಿರುವ ಖಲಿಸ್ತಾನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತವು ಅಮೆರಿಕ ಮತ್ತು ನ್ಯೂಜಿಲೆಂಡ್‌ಗೆ ಆಗ್ರಹಿಸಿದೆ. 

ಬ್ರಿಟನ್‌ ರಾಜಧಾನಿ ಲಂಡನ್‌ನಲ್ಲಿ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಮೇಲೆ ಖಲಿಸ್ತಾನಿ ‘ದಾಳಿ’

Mar 07 2025, 12:46 AM IST
ಬ್ರಿಟನ್‌ ರಾಜಧಾನಿ ಲಂಡನ್‌ನಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಲು ಯತ್ನಿಸಿದ ಘಟನೆ ಘಟನೆ ಸಂಭವಿಸಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕಾರ್ಯಕ್ರಮದಲ್ಲಿ ಖಲಿಸ್ತಾನಿ ಉಗ್ರ ಪನ್ನು ಪ್ರತ್ಯಕ್ಷ?

Jan 23 2025, 12:48 AM IST
ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಪ್ರಮಾಣವಚನ ಸ್ವೀಕಾರ ನಂತರ ’ಲಿಬರ್ಟಿ ಬಾಲ್‌’ನಲ್ಲಿ ನಡೆದ ನಡೆದ ಸಮಾರಂಭದಲ್ಲಿ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು ಪ್ರತ್ಯಕ್ಷನಾಗಿದ್ದಾನೆ.

ಖಲಿಸ್ತಾನಿ ದಾಳಿ ಕುರಿತು ಆತಂಕ ಇಲ್ಲ, ದೇವರು ಕಾಪಾಡ್ತಾನೆ: ಅರವಿಂದ್‌ ಕೇಜ್ರಿವಾಲ್‌

Jan 16 2025, 12:48 AM IST
ಚುನಾವಣಾ ಪ್ರಚಾರದ ವೇಳೆ ಖಲಿಸ್ತಾನಿ ಉಗ್ರರ ಗುಂಪು ತಮ್ಮ ಮೇಲೆ ದಾಳಿ ನಡೆಸಬಹುದು ಎಂಬ ಗುಪ್ತಚರ ವರದಿಯ ಕುರಿತು ತಮಗೆ ಯಾವುದೇ ಆತಂಕ ಇಲ್ಲ ಎಂದು ಆಮ್‌ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಕುಂಭಮೇಳದ ಮೇಲೆ ದಾಳಿಗೆ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ಕರೆ

Jan 07 2025, 07:07 AM IST

ಇದೇ ಜ.13ರಿಂದ ಫೆ.26ರವರೆಗೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಮತ್ತೊಮ್ಮೆ ಬೆದರಿಕೆ ಹಾಕಿದ್ದು, 'ಮಹಾ ಕುಂಭಮೇಳವನ್ನು ರಣರಂಗವನ್ನಾಗಿ ಮಾಡುತ್ತೇನೆ 'ಎಂದು ವಿಡಿಯೋ ಹರಿ ಬಿಟ್ಟಿದ್ದಾನೆ.

ಉತ್ತರ ಪ್ರದೇಶದ ಮಹಾ ಕುಂಭ ಮೇಳದ ಮೇಲೆ ದಾಳಿ : ಖಲಿಸ್ತಾನಿ ಉಗ್ರ ಪನ್ನೂ ಬೆದರಿಕೆ

Dec 27 2024, 12:48 AM IST
ಮುಂದಿನ ತಿಂಗಳು ಉತ್ತರ ಪ್ರದೇಶದಲ್ಲಿ ನಡೆಯಲಿರುವ ಪವಿತ್ರ ಮಹಾ ಕುಂಭಮೇಳದ ಮೇಲೆ ದಾಳಿ ನಡೆಸುವುದಾಗಿ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್ ಪನ್ನು ವಿಡಿಯೋ ಮೂಲಕ ಬೆದರಿಕೆಯೊಡ್ಡಿದ್ದಾನೆ.

ಕೆನಡಾ, ಅಮೆರಿಕಾ ಬಳಿಕ ಈಗ ಖಲಿಸ್ತಾನಿಗೆ ಬ್ರಿಟನ್‌ ಬೆಂಬಲ? ಖಲಿಸ್ತಾನಿ ನಂಟಿನ ಸಿಖ್ಖ ಸಂಘಟನೆಗೆ ಸಚಿವ ಪತ್ರ

Dec 24 2024, 12:50 AM IST
‘ಯಾವುದೇ ಬ್ರಿಟಿಷ್‌ ನಾಗರಿಕರಿಗೆ ಬಾಹ್ಯ ದೇಶಗಳು ಕಿರುಕುಳ ಹಾಗೂ ಬೆದರಿಕೆ ನೀಡುವುದನ್ನು ನಾವು ಸಹಿಸುವುದಿಲ್ಲ. ನಾವು ನಮ್ಮ ನಾಗರಿಕರಿಗೆ ರಕ್ಷಣೆ ನೀಡುತ್ತೇವೆ’ ಎಂದು ಬ್ರಿಟನ್‌ ಭದ್ರತಾ ಸಚಿವ ಡಾನ್ ಜಾರ್ವಿಸ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved