ಖಾಸಗಿ ಕಂಪನಿ ಒತ್ತುವರಿ ಮಾಡಿಕೊಂಡಿದ್ದ ಜಾಗ ಗ್ರಾಪಂ ವಶಕ್ಕೆ ನೀಡಿದ ಶಾಸಕರು
Aug 27 2025, 01:00 AM ISTಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯ್ತಿಗೆ ಸೇರಿದ ಬಸ್ ನಿಲ್ದಾಣ ಕಟ್ಟಡ ಜಾಗ ಖಾಸಗಿ ಕಂಪನಿ ಒತ್ತುವರಿ ಮಾಡಿಕೊಂಡಿದ್ದು, ಶಾಸಕ ರಮೇಶ್ ಬಂಡಿಸಿದ್ದೇಗೌಡ ಮತ್ತೆ ಗ್ರಾಮದ ಹೆಸರಿಗೆ ತಿದ್ದುಪಡಿ ದಾಖಲಿಸಿ ಜಾಗವನ್ನು ಪಂಚಾಯ್ತಿಗೆ ವಹಿಸಿಕೊಟ್ಟರು.