• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಾವಿದರಿಗೆ ಯಾವುದೇ ಗಡಿ ಇಲ್ಲ: ಬಿ.ಎಲ್.ಶಂಕರ್

Sep 11 2025, 02:00 AM IST
ಕರ್ನಾಟಕ ಚಿತ್ರಕಲಾ ಪರಿಷತ್‌ ಅಧ್ಯಕ್ಷ ಬಿ.ಎಲ್‌.ಶಂಕರ್‌ ಅವರು ಪರಿಷತ್‌ನಲ್ಲಿ ಆಯೋಜಿಸಿರುವ ‘ಸೆಕ್ರೆಡ್‌ ಆರ್ಟ್‌ ಸ್ಪೇಸ್‌’ ಕಲಾ ಪ್ರದರ್ಶನದಲ್ಲಿನ ಕಲಾಕೃತಿಗಳನ್ನು ವೀಕ್ಷಿಸಿದರು.

ದೇಶದ ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಈ ಹೆಣ್ಣು ಮಗಳ ಬದುಕಿನ ಹಾದಿಯೇ ರೋಚಕ

Sep 10 2025, 01:05 AM IST
ಅರಂತೋಡು ಗ್ರಾಮದ ಬೆದ್ರುಪಣೆಯ ಮೇಲಡ್ತಲೆ ಕುಟುಂಬದ ದಿ. ನಾಗಪ್ಪ ಎಂ.ಎ.-ಜಾನಕಿ ದಂಪತಿಯ ಪುತ್ರಿ ಸುಶ್ಮಿತಾ ಇಂಡಿಯನ್ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸಿದ ಎಸ್‌ಎಸ್‌ಸಿಜಿಡಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ.

ಚೀನಾ ಜತೆಗಿನ ಗಡಿ ಸಮಸ್ಯೆ ದೊಡ್ಡ ಸವಾಲು : ಸಿಡಿಎಸ್‌

Sep 06 2025, 01:00 AM IST
ಚೀನಾದೊಂದಿಗಿನ ಬಗೆಹರಿಯದ ಗಡಿ ಸಮಸ್ಯೆಗಳು ರಾಷ್ಟ್ರೀಯ ಭದ್ರತೆಗೆ ದೊಡ್ಡ ಸವಾಲು. ಎರಡನೆಯ ಆಪತ್ತು ಪಾಕಿಸ್ತಾನ ನಡೆಸುವ ಪ್ರಾಕ್ಸಿ ಕದನ ಅಥವಾ ಅದು ಭಾರತಕ್ಕೆ ಮಾಡುವ ಸಾವಿರ ಗಾಯಗಳದ್ದು ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜ। ಅನಿಲ್‌ ಚೌಹಾಣ್‌ ಹೇಳಿದ್ದಾರೆ.

ಪಾಕ್‌ ಬದಿ ವಾಘಾ ಗಡಿ ಮುಳುಗಡೆ ! - ನಡು ನೀರಲ್ಲಿ ಪಾಕ್‌ ಯೋಧರ ಪೌರುಷ ಶೋ!

Aug 30 2025, 08:53 AM IST

ಕಳೆದ ಕೆಲ ದಿನಗಳಿಂದ ಭಾರತದ ಉತ್ತರ ಮತ್ತು ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ, ಹಲವೆಡೆ ಅವಾಂತರಗಳು ಸೃಷ್ಟಿಯಾಗಿರುವ ನಡುವೆಯೇ, ಪಾಕಿಸ್ತಾನಕ್ಕೆ ವಾಘಾ ಗಡಿಯಲ್ಲಿ ಮುಜುಗರದ ಸಂದರ್ಭವೊಂದು ಸೃಷ್ಟಿಯಾಗಿದೆ.

ಭಾರತ-ಚೀನಾ ಒಪ್ಪಂದ ನಡುವೆ ನೇಪಾಳ ಗಡಿ ಕ್ಯಾತೆ

Aug 21 2025, 05:44 AM IST

ಭಾರತ-ಚೀನಾ ಐತಿಹಾಸಿಕ ಗಡಿ ವ್ಯಾಪಾರ ಪುನಾರಂಭಗೊಳಿಸುತ್ತಿದ್ದಂತೆ ಅತ್ತ ನೇಪಾಳ ಗಡಿ ತಗಾದೆ ತೆಗೆದಿದೆ. ಭಾರತ-ಚೀನಾ ನಡುವೆ 3 ಗಡಿ ಪ್ರದೇಶಗಳಲ್ಲಿ ಲೆಪುಲೇಖ್‌ ಪ್ರದೇಶವು ನೇಪಾಳದ ಗಡಿ ಭಾಗವೆಂದು ಅಲ್ಲಿನ ಸರ್ಕಾರ ಆಕ್ಷೇಪ

ಗಡಿ ತಾಲೂಕಿನಲ್ಲಿ ಕನ್ನಡ ಬೆಳೆಯಲಿ

Aug 18 2025, 12:00 AM IST
ರಾಜ್ಯದ ಗಡಿ ತಾಲೂಕಿನಲ್ಲಿ ಕನ್ನಡ ಬೆಳೆಯಬೇಕು. ಇಲ್ಲಿನ ಮಿತ್ರ ಭಾಷಿಕರು ಕನ್ನಡವನ್ನು ನಿರರ್ಗಳವಾಗಿ ಮಾತನಾಡುವಂತಾಗಬೇಕು.

ಗಡಿ ಭಾಗಗಳಲ್ಲಿ 500 ಕೆಪಿಎಸ್‌ ಶಾಲೆ ತೆರೆಯಲು ನಿರ್ಧಾರ

Jul 27 2025, 01:48 AM IST
ದಾನಿಗಳಾದ ಲಿಂಡ ಮತ್ತು ಜನಾರ್ದನ್ ಟಕ್ಕರ್ ಫ್ಯಾಮಿಲಿ ಫೌಂಡೇಶನ್‌ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣಕ್ಕಾಗಿ ತಮ್ಮದೇಯಾದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ, ಯಾವುದೋ ರಾಜ್ಯದಲ್ಲಿ ಹುಟ್ಟಿ ಮೈಸೂರಿನಲ್ಲಿ ಶಿಕ್ಷಣ ಪಡೆದು ಮಕ್ಕಳಿಗಾಗಿ ಶಿಕ್ಷಣ ನೀಡಬೇಕೆಂಬ ಹಂಬಲ ನಿಜಕ್ಕೂ ಅಭಿನಂದನೀಯ.

.ಜಿಲ್ಲಾಧಿಕಾರಿ ನಡಿಗೆ ಗಡಿ ಗ್ರಾಮಗಳ ಕಡೆಗೆ

Jul 25 2025, 12:30 AM IST
ಸುಮಾರು ೧೦ ಸಾವಿರ ಕುರಿಗಳಿರುವ ಶೇ.೭೦ರಷ್ಟು ನಾಯಕ ಜನಾಂಗಕ್ಕೆ ಸೇರಿರುವ ಗ್ರಾಮದ ರೈತರ ಒಗ್ಗಟ್ಟಿನ ಹೋರಾಟದಿಂದ ಊರಿನ ಬಲಾಢ್ಯರಿಂದ ಸರ್ಕಾರಿ ಸರ್ವೇ ನಂ.೩೬ ಪಿ ೧ ಹಾಗೂ ೩೭ರಲ್ಲಿ ೬೫ ಎಕರೆ ಜಮೀನನ್ನು ಉಳಿಸುವ ಮುಖಾಂತರ ಇತಿಹಾಸ ಸೃಷ್ಟಿ ಮಾಡಿದ್ದಾರೆಂದು ಕುರಿಗಾಹಿಗಳ ಸಾಧನೆಗೆ ಪ್ರಶಂಸೆ ವ್ಯಕ್ತವಾಗಿದೆ.

ಡಿಸಿ ಖಾತೆಯಲ್ಲಿ ಬಳಕೆಯಾಗದ ಮೊತ್ತ ವಾಪಸಿಗೆ ಗಡಿ ಪ್ರಾಧಿಕಾರ ಸಿಎಸ್‌ಗೆ ದೂರು

Jul 23 2025, 04:35 AM IST
ಜಿಲ್ಲಾ ರಂಗಮಂದಿರ ಮತ್ತು ಬ್ಯಾರಿ ಸಾಹಿತ್ಯ ಅಕಾಡೆಮಿ ಕಟ್ಟಡ ನಿರ್ಮಾಣ ಸೇರಿ ಬಿಡುಗಡೆ ಮಾಡಿದ ಒಟ್ಟು 8 ಕೋಟಿ ರು. ಬಳಕೆಯಾಗದ ಹಿನ್ನೆಲೆಯಲ್ಲಿ ಆ ಮೊತ್ತವನ್ನು ವಾಪಸ್‌ ಮಾಡಲು ಸೂಚನೆ ನೀಡುವಂತೆ ಕೋರಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಪತ್ರ ಬರೆದಿದೆ.

ಶೆಟ್ಟಿಹಳ್ಳಿ ಅಭಯಾರಣ್ಯ ಗಡಿ ತಿದ್ದುಪಡಿ: ಅರಣ್ಯ ಭೂಮಿಗೆ ತೊಡಕಿಲ್ಲ: ಸಂಸದ ಬಿ.ವೈ.ರಾಘವೇಂದ್ರ

Jul 21 2025, 01:30 AM IST
ತಾಲೂಕಿನ ಶೆಟ್ಟಿಹಳ್ಳಿ ಅಭಯಾರಣ್ಯ ಗಡಿ ಪರಿಷ್ಕರಣೆ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಇದರಿಂದ ಕಂದಾಯ ಮತ್ತು ಅರಣ್ಯ ಭೂಮಿ ವಿಷಯದಲ್ಲಿ ಸದಾ ಸಂಘರ್ಷ ಎದುರಿಸುತ್ತಿರುವ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಜನರ ಕಂದಾಯ ಹಾಗೂ ಅರಣ್ಯ ಭೂಮಿ ತೊಡಕು ತಪ್ಪಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved