• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಡಿ ಪ್ರದೇಶದಲ್ಲಿ ಕನ್ನಡ ಉಳಿಸಿ, ಬೆಳೆಸಬೇಕು

Nov 02 2025, 02:45 AM IST
ಕರ್ನಾಟಕ ಏಕೀಕರಣವು ಒಂದು ಮಹತ್ವದ ಐತಿಹಾಸಿಕ ಘಟ್ಟ. ಕನ್ನಡ ಮಾತನಾಡುವ ಪ್ರದೇಶಗಳೆಲ್ಲ ಒಗ್ಗೂಡಿ ಭಾಷಾ ಆಧಾರದ ಮೇಲೆ ರಾಜ್ಯ ವಿಂಗಡಣೆಯಾಗಲು ಹೋರಾಡಿದ ಎಲ್ಲ ಮಹನೀಯರನ್ನು ನಾವು ಸದಾ ಸ್ಮರಿಸಬೇಕು. ಕನ್ನಡ ಭಾಷೆಗೆ ತನ್ನದೇ ಆದ ಶ್ರೀಮಂತ ಇತಿಹಾಸವಿದ್ದು, ನಾವೆಲ್ಲರೂ ನಮ್ಮ ಭಾಷೆಯ ಬಳಕೆಯನ್ನು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಬೇಕು.

ಗಡಿ ಜಿಲ್ಲೆಯಾದರೂ ಕನ್ನಡವೇ ಸಾರ್ವಭೌಮ: ಶಾಸಕ ಕೃಷ್ಣಮೂರ್ತಿ

Nov 02 2025, 02:45 AM IST
ಬೆಂಗಳೂರಿನಂತಹ ಮಹಾನಗರದಲ್ಲಿ ಕನ್ನಡ ಭಾಷೆ ಮಾತನಾಡುವರ ಸಂಖ್ಯೆ ಕಡಿಮೆಯಾಗುತ್ತಿದೆ. ನಾವು ಕನ್ನಡದಲ್ಲೇ ವ್ಯವಹರಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಭಾಷೆಯ ಬಗ್ಗೆ ಅಭಿಮಾನವನ್ನು ಮೂಡಿಸಿಕೊಳ್ಳಬೇಕು.

ಗಡಿ ಜಿಲ್ಲೆ ಬೆಳಗಾವಿಗೆ ಮೂವರಿಗೆ ರಾಜ್ಯೋತ್ಸವದ ಗರಿ

Oct 31 2025, 03:30 AM IST
2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಪ್ರಕಟಿಸಿದ್ದು, ಗಡಿ ಜಿಲ್ಲೆ ಬೆಳಗಾವಿಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಒತ್ತುವರಿ ಮಾಡಿಕೊಂಡಿದ್ದ ಜಮೀನು ತೆರುವಿಗೆ ಗಡಿ ಗುರುತು

Oct 29 2025, 01:15 AM IST
ಪಟ್ಟಣದ ಗೋಪಾಲ್ ನಾಯ್ಡು ಎಂಬವವರು ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಮೀನು ತೆರವು ಮಾಡುವಂತೆ ಪಟ್ಟಣ ಪಂಚಾಯಿತಿ ಸದಸ್ಯ ಸುದೇಶ್ ತಹಸೀಲ್ದಾರ್‌ ದೂರು ನೀಡಿದ ಹಿನ್ನೆಲೆ ಸರ್ವೆ ಅಧಿಕಾರಿಗಳು ಸರ್ಕಾರಿ ಜಮೀನಿಗೆ ಗಡಿ ಗುರುತಿಸಿದರು.

ಅರೇಪುರ ಗೇಟ್‌ನಿಂದ ಹಿರೀಕಾಟಿ ಗಡಿ ತನಕ ದೂಳು ಮಯ

Oct 27 2025, 12:00 AM IST
ಮೈಸೂರು-ಊಟಿ ಹೆದ್ದಾರಿಯ ತಾಲೂಕಿನ ಬೇಗೂರು ಬಳಿಯ ಅರೇಪುರ ಗೇಟ್ ನಿಂದ ಹಿರೀಕಾಟಿ ಗಡಿ ತನಕದ ಮೈಸೂರು-ಊಟಿ ಹೆದ್ದಾರಿಯಲ್ಲಿ ದೂಳಿನ ಪ್ರಮಾಣ ಹೆಚ್ಚಳವಾಗಿದೆ.

ನಾಳೆ ದಾವಣಗೆರೆ-ವಿಜಯನಗರ ಗಡಿ ಬಳಿ ಸಮೀಕ್ಷೆಗೆ ತಂಡ

Oct 26 2025, 02:00 AM IST
ದಾವಣಗೆರೆ-ವಿಜಯ ನಗರ ಜಿಲ್ಲೆಗಳಲ್ಲಿ ಅರಣ್ಯ, ಕಂದಾಯ ಭೂಮಿ, ರೈತರ ಜಮೀನು ಕಬಳಿಕೆ ವಿರುದ್ಧ ತನಿಖೆ ಕೈಗೊಳ್ಳುವಂತೆ ಮನವಿ ಮಾಡಿದ್ದೆ. ಈ ಹಿನ್ನೆಲೆ ಬೆಂಗಳೂರು ವಿಭಾಗದ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕರ ನೇತೃತ್ವದ ಮೂವರು ಅಧಿಕಾರಿಗಳ ತಂಡ ಸಂಬಂಧಿಸಿದ ಇಲಾಖೆಗಳ ಜೊತೆಗೆ ಜಂಟಿ ಸಮೀಕ್ಷೆಗೆ ಅ.27ರಂದು ಉಭಯ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ ಹೇಳಿದ್ದಾರೆ.

ಗಡಿ ಭಾಗದಲ್ಲಿ ಕನ್ನಡ ಕಾರ್ಯಕ್ರಮ ನಡೆಸಿ

Sep 22 2025, 01:01 AM IST
ಗುಡಿಬಂಡೆ ತಾಲೂಕಿನಲ್ಲಿ ಇನ್ನೂ ಹೆಚ್ಚಿನ ಕನ್ನಡ ಕಾರ್ಯಕ್ರಮಗಳನ್ನು ನಡೆಸಲು ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದೆ. ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಹೋಬಳಿ ಅಥವಾ ಗಡಿ ಭಾಗದಲ್ಲಿ ಮಾಡಿದರೆ ಗಡಿ ಭಾಗದಲ್ಲಿ ಹಾಗೂ ಗಾಮೀಣ ಭಾಗದಲ್ಲಿ ಕನ್ನಡದ ಅರಿವನ್ನು ಮೂಡಿಸಿದಂತಾಗುತ್ತದೆ.

ಕಲಾವಿದರಿಗೆ ಯಾವುದೇ ಗಡಿ ಇಲ್ಲ: ಬಿ.ಎಲ್.ಶಂಕರ್

Sep 11 2025, 02:00 AM IST
ಕರ್ನಾಟಕ ಚಿತ್ರಕಲಾ ಪರಿಷತ್‌ ಅಧ್ಯಕ್ಷ ಬಿ.ಎಲ್‌.ಶಂಕರ್‌ ಅವರು ಪರಿಷತ್‌ನಲ್ಲಿ ಆಯೋಜಿಸಿರುವ ‘ಸೆಕ್ರೆಡ್‌ ಆರ್ಟ್‌ ಸ್ಪೇಸ್‌’ ಕಲಾ ಪ್ರದರ್ಶನದಲ್ಲಿನ ಕಲಾಕೃತಿಗಳನ್ನು ವೀಕ್ಷಿಸಿದರು.

ದೇಶದ ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಈ ಹೆಣ್ಣು ಮಗಳ ಬದುಕಿನ ಹಾದಿಯೇ ರೋಚಕ

Sep 10 2025, 01:05 AM IST
ಅರಂತೋಡು ಗ್ರಾಮದ ಬೆದ್ರುಪಣೆಯ ಮೇಲಡ್ತಲೆ ಕುಟುಂಬದ ದಿ. ನಾಗಪ್ಪ ಎಂ.ಎ.-ಜಾನಕಿ ದಂಪತಿಯ ಪುತ್ರಿ ಸುಶ್ಮಿತಾ ಇಂಡಿಯನ್ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸಿದ ಎಸ್‌ಎಸ್‌ಸಿಜಿಡಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ.

ಚೀನಾ ಜತೆಗಿನ ಗಡಿ ಸಮಸ್ಯೆ ದೊಡ್ಡ ಸವಾಲು : ಸಿಡಿಎಸ್‌

Sep 06 2025, 01:00 AM IST
ಚೀನಾದೊಂದಿಗಿನ ಬಗೆಹರಿಯದ ಗಡಿ ಸಮಸ್ಯೆಗಳು ರಾಷ್ಟ್ರೀಯ ಭದ್ರತೆಗೆ ದೊಡ್ಡ ಸವಾಲು. ಎರಡನೆಯ ಆಪತ್ತು ಪಾಕಿಸ್ತಾನ ನಡೆಸುವ ಪ್ರಾಕ್ಸಿ ಕದನ ಅಥವಾ ಅದು ಭಾರತಕ್ಕೆ ಮಾಡುವ ಸಾವಿರ ಗಾಯಗಳದ್ದು ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜ। ಅನಿಲ್‌ ಚೌಹಾಣ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved