76 ವರ್ಷವಾದ್ರೂ ಸಾಕಾರಗೊಂಡಿಲ್ಲ ಗಾಂಧೀಜಿ ರಾಮರಾಜ್ಯ ಕನಸು
Feb 21 2025, 11:46 PM ISTಯಾವುದೇ ಧರ್ಮ, ಜಾತಿ, ಲಿಂಗ, ಮೇಲು-ಕೀಳು, ಬಡವ-ಶ್ರೀಮಂತ ಎಂಬ ಭಿನ್ನ-ಬೇಧ ಮಾಡದೇ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಉದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಿಸಲಾಗುತ್ತಿದೆ ಎಂದು ನ್ಯಾಯಾಧೀಶ ಸಿ.ಪ್ರಸನ್ನಕುಮಾರ್ ತಿಳಿಸಿದರು.