• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿಗೂ ಸಾಕಾರಗೊಳ್ಳದ ಗಾಂಧೀಜಿ ರಾಮರಾಜ್ಯದ ಕನಸು

May 25 2025, 11:45 PM IST
ಭಾರತವು ಆಂಗ್ಲರಿಂದ ಮುಕ್ತಿ ಪಡೆದು, ಸ್ವಾತಂತ್ರ್ಯ ಗಳಿಸಿ ಏಳೂವರೆ ದಶಕಗಳೇ ಕಳೆದರೂ ಇಂದಿಗೂ ಗಾಂಧೀಜಿ ಕಂಡ ರಾಮರಾಜ್ಯದ ಕನಸು ಸಾಕಾರಗೊಂಡಿಲ್ಲ ಎಂದು ರಾಜಸ್ಥಾನದ ಅಬು ಪರ್ವದ ಬ್ರಹ್ಮಕುಮಾರೀಸ್‌ನ ಮಹಿಳಾ ವಿಭಾಗದ ಅಧ್ಯಕ್ಷರು, ರಷ್ಯಾದ ಕೇಂದ್ರದ ಪ್ರಧಾನ ನಿರ್ದೇಶಕಿ ರಾಜಯೋಗಿನಿ ಬ್ರಹ್ಮಕುಮಾರಿ ಚಕ್ರಧಾರಿ ದೀದಿ ವಿಷಾದಿಸಿದ್ದಾರೆ.

ಗಾಂಧೀಜಿ ಇವರೆಲ್ಲಾ ದೇವರು ಕೊಟ್ಟ ವರ

Apr 21 2025, 12:57 AM IST
ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಬೇಕಾದರೇ ನಾವು ಹಬ್ಬದ ಸಂಭ್ರಮದಲ್ಲಿ ಆಚರಿಸಬೇಕು. ಅದಕ್ಕಿಂತ ಮುಖ್ಯವಾಗಿ ಅಂಬೇಡ್ಕರ್ ರವರ ಸಂವಿಧಾನದ ತತ್ವ ಸಿದ್ಧಾಂತವನ್ನು ಪಾಲಿಸಿದರೇ ಈ ಜನ್ಮ ದಿನಾಚರಣೆಗೆ ಸಾರ್ಥಕವಾಗುತ್ತದೆ. ಈ ದೇಶದಲ್ಲಿ ಮಹಾತ್ಮ ಗಾಂಧೀಜಿಯವರು, ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇವರೆಲ್ಲರನ್ನು ನಮಗೆ ದೇವರು ಕೊಟ್ಟ ಗಿಫ್ಟ್. ಇವರು ನಮ್ಮ ದೇಶದಲ್ಲಿ ಹುಟ್ಟದೆ ಇದ್ದರೇ ನಮ್ಮ ದೇಶದ ಇಷ್ಟೊಂದು ಸಮೃದ್ಧ ಪರಿಸ್ಥಿತಿ ಬರುತ್ತಿತ್ತೊ ಗೊತ್ತಿಲ್ಲ ಎಂದರು.

ಸ್ವಾತಂತ್ರ್ಯ ಪೂರ್ವದಲ್ಲೂ ಗಾಂಧೀಜಿ ಸತ್ಸಂಗ ಕಾರ್ಯ: ವೀರಣ್ಣ

Mar 26 2025, 01:35 AM IST
ಈ ಕಾರ್ಯಕ್ರಮದಲ್ಲಿ ಐದು ಬಡ ಮಹಿಳೆಯರಿಗೆ ಕಂಬಳಿ ಸೀರೆ, ಅರಿಶಿಣ- ಕುಂಕುಮ, ಬಳೆಗಳನ್ನು, ಮೂರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ ಮಾಡಲಾಯಿತು.

ಗಾಂಧೀಜಿ ಅವರ ಕನಸನ್ನು ನನಸು ಮಾಡಲು ಇಂದಿಗೂ ಸಹ ಸಾಧ್ಯವಾಗಿಲ್ಲ

Mar 15 2025, 01:02 AM IST
ರಾಷ್ಟ್ರದಲ್ಲಿ ರಾಮರಾಜ್ಯದ ಕನಸು ಕಂಡಿದ್ದ ಗಾಂಧೀಜಿ ಅವರ ಕನಸನ್ನು ನನಸು ಮಾಡಲು ಇಂದಿಗೂ ಸಹ ಸಾಧ್ಯವಾಗಿಲ್ಲ, ಒಬ್ಬ ಮಹಿಳೆ ನಿರ್ಭೀತಿಯಿಂದ ಓಡಾಡಲು ಇಂದಿಗೂ ಸಹ ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಭಾರತದಲ್ಲಿ ಶೇ. 86 ರಷ್ಟು ಪುರುಷರು ಮತ್ತು ಶೇ. 68ರಷ್ಟು ಮಹಿಳೆಯರು ಅಕ್ಷರವಂತರಿದ್ದಾರೆ, ಇಂತಹ ತಾರತಮ್ಯದ ವಿರುದ್ಧ ಹೋರಾಡಿ ಆ ಮಹಿಳೆಯರಿಗೂ ಸಹ ಶಿಕ್ಷಣದ ಅವಶ್ಯಕತೆಯನ್ನು ಪೂರೈಸಬೇಕು.

ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀಜಿ ಬಗ್ಗೆ ಅಪಪ್ರಚಾರ : ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಬೇಸರ

Feb 28 2025, 02:01 AM IST
ಸಾಮಾಜಿಕ ಜಾಲತಾಣಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಕುರಿತು ಅಪಪ್ರಚಾರ ನಡೆಸಲಾಗುತ್ತಿದ್ದು, ಸತ್ಯ ತಿರುಚುವ ಕೆಲಸ ನಡೆಯುತ್ತಿದೆ ಎಂದು ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಬೇಸರ ವ್ಯಕ್ತಪಡಿಸಿದರು.

76 ವರ್ಷವಾದ್ರೂ ಸಾಕಾರಗೊಂಡಿಲ್ಲ ಗಾಂಧೀಜಿ ರಾಮರಾಜ್ಯ ಕನಸು

Feb 21 2025, 11:46 PM IST
ಯಾವುದೇ ಧರ್ಮ, ಜಾತಿ, ಲಿಂಗ, ಮೇಲು-ಕೀಳು, ಬಡವ-ಶ್ರೀಮಂತ ಎಂಬ ಭಿನ್ನ-ಬೇಧ ಮಾಡದೇ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಉದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಿಸಲಾಗುತ್ತಿದೆ ಎಂದು ನ್ಯಾಯಾಧೀಶ ಸಿ.ಪ್ರಸನ್ನಕುಮಾರ್ ತಿಳಿಸಿದರು.

ಯುವಕರು ಗಾಂಧೀಜಿ ವಿಚಾರಗಳ ಅಳವಡಿಸಿಕೊಳ್ಳಿ: ಸಚಿವ ಎಚ್‌.ಕೆ. ಪಾಟೀಲ

Feb 19 2025, 12:46 AM IST
ಯುವಕರು ಗಾಂಧೀಜಿಯವರ ವಿಚಾರಗಳನ್ನು ಅಳವಡಿಸಿಕೊಂಡು ದೇಶದ ಪರಿವರ್ತನೆಯ ಕಡೆಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿದವರು ಗಾಂಧೀಜಿ

Feb 06 2025, 12:15 AM IST
ತರೀಕೆರೆ, ಮಹಾತ್ಮ ಗಾಂಧೀಜಿ ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಇಂತಹ ಅಮೂಲ್ಯ ಸ್ವಾತಂತ್ರ್ಯವನ್ನು ಗೌರವಿಸಿ ನಡೆದುಕೊಳ್ಳಬೇಕು ಎಂದು ಸದಸ್ಯ ಟಿ.ಜಿ. ಲೋಕೇಶ್ ಹೇಳಿದರು.

ಅಹಿಂಸೆಯ ಪ್ರತೀಕ ಮಹಾತ್ಮ ಗಾಂಧೀಜಿ: ದಿನೇಶ್

Feb 01 2025, 12:03 AM IST
ಅಹಿಂಸೆಯ ಪ್ರತೀಕ ಮಹಾತ್ಮಗಾಂಧಿ ಅವರು ವಿಶ್ವಕ್ಕೆ ಮಾದರಿಯಾಗಿದ್ದು, ಇಂದು ಅವರನ್ನು ಹತ್ಯೆ ಮಾಡಿದವರನ್ನು ಬಿಜೆಪಿ ಪೂಜಿಸುತ್ತಿರುವುದು ದುರದೃಷ್ಟಕರ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದರು.

ಹೋರಾಟಗಳಿಗೆ ಗಾಂಧೀಜಿ ಬದುಕು ಪ್ರೇರಣೆ

Feb 01 2025, 12:03 AM IST
ಯಾವುದೇ ಧರ್ಮದ ಧರ್ಮಾಂಧತೆ ಕಠೋರವಾದ ಅಮಾನವೀಯತೆ ಸೃಷ್ಟಿಸುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved