• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನವೀಯ ಮೌಲ್ಯಗಳ ಕ್ರಾಂತಿ ತಂದ ಗಾಂಧೀಜಿ

Nov 03 2025, 02:30 AM IST
ಸತ್ಯ, ಅಹಿಂಸೆ ಮತ್ತು ತ್ಯಾಗದ ತತ್ವಗಳು ಇಂದಿಗೂ ನಮ್ಮ ಸಾಮಾಜಿಕ ಜೀವನದ ದಿಕ್ಕು ತೋರಿಸುತ್ತಿವೆ. ಗಾಂಧೀಜಿಯ ಆತ್ಮಕಥೆಯು ಆತ್ಮಪರಿಷ್ಕರಣೆಯ ಕಾವ್ಯ. ಪ್ರತಿಯೊಬ್ಬ ಯುವಕ-ಯುವತಿಯೂ ಗಾಂಧೀಜಿಯಂತಹ ನೈತಿಕ ಶಕ್ತಿ ಮತ್ತು ಸಂಯಮವನ್ನು ಅಳವಡಿಸಿಕೊಂಡಾಗ ಮಾತ್ರ ರಾಷ್ಟ್ರ ಬಲಿಷ್ಠವಾಗುತ್ತದೆ.

ಸಮ ಸಮಾಜದ ನಿರ್ಮಾಣಕ್ಕಾಗಿ ಹೋರಾಟ ನಡೆಸಿದ್ದ ಮಹಾತ್ಮ ಗಾಂಧೀಜಿ

Nov 03 2025, 02:03 AM IST
ದೇಶದಲ್ಲಿ ಕೋಮು, ದ್ವೇಷ ಹೆಡೆ ಎತ್ತಿದಾಗ, ಬೃಹತ್ ಜನವಿರೋಧಿ ಯೋಜನೆಗಳು ಅನುಷ್ಠಾನಕ್ಕೆ ಬಂದಾಗ ನಮಗೆ ನೆನಪಾಗುವ ಎರಡಕ್ಷರವೇ ಗಾಂಧಿ. ಗಾಂಧಿ ಎಂದರೆ ಅನ್ಯಾಯ- ಅಕ್ರಮಗಳ ವಿರುದ್ಧ ಹೋರಾಟದ ಸ್ಫೂರ್ತಿಯ ಚಿಲುಮೆಯಾಗುವ ಪ್ರೇರಕ ಶಕ್ತಿಯಾಗಿದೆ.

ಮಹಾತ್ಮ ಗಾಂಧೀಜಿ ವಿಶ್ವದ ಶಾಂತಿದೂತರು: ಡಾ.ಕೆ.ಆರ್.ಶ್ರೀನಿವಾಸ್

Oct 31 2025, 02:00 AM IST
ಗಾಂಧೀಜಿ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ ಸಂಚು ನಡೆಸುತ್ತಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಗಾಂಧೀಜಿಯವರ ಸಚ್ಚಾರಿತ್ರಕ್ಕೆ ಅಪಚಾರ ತರುವಂತಹ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯವಸ್ಥಿತ ಅಪಪ್ರಚಾರ ನಡೆಸಿ ತಪ್ಪು ಭಾವನೆ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಅರೆಬೆತ್ತಲೆ ಫಕೀರ, ಅಪರೂಪದ ಸಂತ ಗಾಂಧೀಜಿ

Oct 19 2025, 01:00 AM IST
ಜಾನ್ ರಸ್ಕಿನ್ ಹೆಸರಿನ ಪಾಶ್ಚಿಮಾತ್ಯ ಚಿಂತಕರ ಪ್ರಭಾವದಿಂದ ಗಾಂಧೀಜಿಯಲ್ಲಿ ಸರ್ವೋದಯ ಪರಿಕಲ್ಪನೆ ಉದಯವಾಯಿತು. ರಾಜಕೀಯ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಗಾಂಧೀಜಿಗೆ, ವಾಸ್ತವವಾದಿ ಡಾ. ಬಿ.ಆರ್. ಅಂಬೇಡ್ಕರ್‌ ಅವರು ಸಾಮಾಜಿಕ ಸ್ವಾತಂತ್ರ್ಯಕ್ಕಾಗಿ ಒತ್ತಾಯಿಸಿದ್ದು ಈಗ ಇತಿಹಾಸ.

ಗಾಂಧೀಜಿ ತತ್ವ ಸಾರುವ ಸರ್ಕಾರವೇ ಅದನ್ನು ಗಾಳಿಗೆ ತೂರುತ್ತಿವೆ

Oct 16 2025, 02:00 AM IST
ಸರ್ಕಾರಗಳು ಗಾಂಧಿ ಹೆಸರು ಹೇಳುತ್ತಾ ಅವರ ತತ್ವಗಳನ್ನು ಗಾಳಿಗೆ ತೋರುತ್ತಿವೆ. ಮದ್ಯಪಾನ ಮಾಡುವುದು ಕುಟುಂಬಕ್ಕೆ, ಸಮಾಜಕ್ಕೆ ಮಾರಕ ಎಂಬುದನ್ನು ಗಾಂಧೀಜಿ ಅಂದೇ ಪ್ರತಿಪಾದಿಸಿದ್ದರು. ಆದರೆ, ಇಂದು ಅಧಿಕಾರದಲ್ಲಿರುವ ಸರ್ಕಾರಗಳು ಪ್ರತಿ ತಿಂಗಳು ಅಬಕಾರಿ ಇಲಾಖೆಯಿಂದ ವರಮಾನ ಹೆಚ್ಚುವಂತೆ ಮಾಡುವ ಮೂಲಕ ಇಂದು ಪರೋಕ್ಷವಾಗಿ ಜನರನ್ನು ದುಶ್ಚಟಗಳಿಗೆ ದೂಡುವ ಮೂಲಕ ಗಾಂಧಿ ತತ್ವಗಳನ್ನು ಮೂಲೆಗುಂಪು ಮಾಡುತ್ತಿವೆ. ಈ ಮಧ್ಯೆ ಧರ್ಮಸ್ಥಳ ಸ್ವಸಹಾಯ ಸಂಘ ಮದ್ಯಪಾನ ಚಟದಿಂದ ಹೊರತರುವ ಕೆಲಸದಲ್ಲಿ ತೊಡಗಿಕೊಂಡಿರವುದು ನಿಜಕ್ಕೂ ಶ್ಲಾಘನೀಯ ಎಂದರು.

ವಿಶ್ವದ ಗಮನ ಸಳೆದ ಗಾಂಧೀಜಿ: ಪ್ರೊ.ಮ.ಲ.ನ.ಮೂರ್ತಿ

Oct 10 2025, 01:00 AM IST
ಗಾಂಧಿಜಿಯವರ ಆತ್ಮಕಥನ ಪ್ರಕಟವಾಗಿ ಭಾರತೀಯರ ವಿಶ್ವದ ಗಮನ ಸಳೆದ 100 ವರ್ಷಗಳಾಗಿವೆ ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ತಿಳಿಸಿದರು.

ಗಾಂಧೀಜಿ ತತ್ವ, ಆದರ್ಶ ಇಂದಿನ ಪೀಳಿಗೆಗೆ ಮಾರ್ಗದರ್ಶಕ: ಚನ್ನಬಸಪ್ಪ

Oct 07 2025, 01:02 AM IST
ರಾಷ್ಟ್ರಪಿತ ಮಹಾತ್ಮಗಾಂಧಿ ಯವರು ಸತ್ಯ ಮತ್ತು ಅಹಿಂಸೆಗೆ ಹೆಚ್ಚಿನ ಮಹತ್ವವನ್ನು ನೀಡಿದವರಾಗಿದ್ದು ಅವರ ತತ್ವ ಆದರ್ಶಗಳು ಇಂದಿನ ಪೀಳಿಗೆಗೆ ಮಾರ್ಗದರ್ಶಕವಾಗಬೇಕಾಗಿದೆ ಎಂದು ನಿವೃತ್ತ ಶಿಕ್ಷಕ ಎಂ.ಯು.ಚನ್ನಬಸಪ್ಪ ಹೇಳಿದರು.

ಗಾಂಧೀಜಿ ಜಗತ್ತು ಕಂಡ ಆದರ್ಶ ವ್ಯಕ್ತಿ

Oct 07 2025, 01:02 AM IST
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಜಗತ್ತು ಕಂಡ ಆದರ್ಶ ವ್ಯಕ್ತಿ

ಗಾಂಧೀಜಿ ಚಿತಾಭಸ್ಮ ಸ್ಮಾರಕಕ್ಕೆ ಶೀಘ್ರ ಹೊಸಕಳೆ

Oct 07 2025, 01:02 AM IST
ರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರ ಮುಂದಾಳುತ್ವದಲ್ಲಿ, ಸ್ಮಾರಕದ ಮೇಲೆ ಶಾಶ್ವತವಾಗಿ ಜ್ಯೋತಿ ಉರಿಯುವ ವ್ಯವಸ್ಥೆಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ.ದೆಹಲಿಯ ರಾಜ್‌ಘಾಟ್‌ನಲ್ಲಿ ಗಾಂಧೀಜಿ ಸ್ಮಾರಕದ ಮೇಲೆ ನಿತ್ಯ ಜ್ಯೋತಿ ಉರಿಯುವ ಮಾದರಿಯನ್ನು ಅನುಸರಿಸಿ, ಅರಸೀಕೆರೆಯ ಗಾಂಧೀಜಿ ಸ್ಮಾರಕದಲ್ಲೂ ಅದೇ ರೀತಿಯ ವ್ಯವಸ್ಥೆ ಕಲ್ಪಿಸಲು ಶಾಸಕರು ತಹಸೀಲ್ದಾರರು ಹಾಗೂ ಬ್ಲಾಕ್‌ ಆಫೀಸರ್‌ರಿಗೆ ನಿರ್ದೇಶನ ನೀಡಿದ್ದಾರೆ. ಜ್ಯೋತಿ ನಿರಂತರವಾಗಿ ಉರಿಯಲು ಅಗತ್ಯವಿರುವ ತೈಲವನ್ನು ತಾವು ಸ್ವತಃ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.

ವರ್ಣ, ವರ್ಗರಹಿತ ಸಮಾಜ ಸ್ಥಾಪನೆ ಮಹಾತ್ಮ ಗಾಂಧೀಜಿ ಕನಸು: ಡಾ.ವೀರೇಶ ಬಡಿಗೇರ

Oct 06 2025, 01:01 AM IST
ವರ್ಣ, ವರ್ಗರಹಿತ ಸಮಾಜ ಸ್ಥಾಪನೆ ಮಹಾತ್ಮ ಗಾಂಧೀಜಿ ಕನಸಾಗಿತ್ತು. ಸ್ವದೇಶಿ ಚಳವಳಿ, ಸ್ವಾವಲಂಬನೆ, ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved