ವ್ಯಸನ ಮುಕ್ತವಾದರೆ ಆರೋಗ್ಯಕರ ಸಮಾಜ ನಿರ್ಮಾಣ: ಡಾ.ಅರುಣಕುಮಾರ ಗಾಳಿ
Aug 04 2025, 12:30 AM ISTವ್ಯಸನಿಗಳ ಬದುಕು ಬದಲಾಯಿಸಿರುವ ಲಿಂ.ಡಾ.ಮಹಾಂತ ಶಿವಯೋಗಿಗಳು ಸಮಾಜಕ್ಕೆ ಮಾರಕವಾಗಿರುವ ದುಶ್ಚಟಗಳನ್ನು ಜೋಳಿಗೆಯಲ್ಲಿ ಹಾಕಿಸಿಕೊಂಡು, ಆರೋಗ್ಯಕರ ಸಮಾಜ ಕಟ್ಟಿರುವ ಮಹಾಶರಣರಾಗಿದ್ದಾರೆ. ಅವರು ಹಾಕಿಕೊಟ್ಟಿರುವ ಮಾರ್ಗದಶನದಲ್ಲಿ ಸಮಾಜ ನಿರ್ಮಾಣವಾಗಬೇಕು ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಹೇಳಿದರು.