• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ

Oct 28 2025, 12:18 AM IST
ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಮತ್ತು ಶುದ್ಧ ನೀರು ಸಿಗುವಂತೆ ಮಾಡುವುದೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಗುರಿ. ಅದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮಂಡಳಿಯ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಗಾಳಿ, ಮಳೆಗೆ ಉರುಳಿ ಬಿದ್ದ ಆಲದ ಮರ

Oct 12 2025, 01:00 AM IST
ಶುಕ್ರವಾರ ರಾತ್ರಿ ಬೀಸಿದ ಗಾಳಿ ಮತ್ತು ಮಳೆಗೆ ಆಲದ ಮರ ಬುಡ ಸಮೇತ ರಸ್ತೆಗೆ ಉರುಳಿದ ಘಟನೆ ತಾಲೂಕಿನ ಬೇಗೂರು-ಹೆಡಿಯಾಲ ರಸ್ತೆಯ ತಾಲೂಕಿನ ಕೋಟೆಕೆರೆ ಗೇಟ್‌ ಬಳಿ ನಡೆದಿದೆ.

ಗಾಳಿ ಶುದ್ಧಗೊಳಿಸುವ ಈ ಕಾಲದ ಅವಶ್ಯ ಉತ್ಪನ್ನ ಹೋಮ್‌ಪ್ಯೂರ್ ಜೇನ್ ಏರ್ ಪ್ಯೂರಿಫೈಯರ್‌

Sep 23 2025, 02:08 AM IST
ಗಾಳಿಯನ್ನು ಶುದ್ಧಗೊಳಿಸುವ ಹೊಸತೊಂದು ಏರ್ ಪ್ಯೂರಿಫೈಯರ್ ಬಿಡುಗಡೆಯಾಗಿದೆ. ಅದರ ಹೆಸರು ಹೋಮ್ ಪ್ಯೂರ್ ಜೇನ್ ಏರಿ ಪ್ಯೂರಿಫೈಯರ್. ಅದರ ಕುರಿತು ವಿವರಣಾತ್ಮಕ ವಿಮರ್ಶೆ.

ಆರೋಗ್ಯಕರ ಜೀವನ ಪದ್ಧತಿಗೆ ಕ್ರೀಡೆಗಳು ಅಗತ್ಯ: ಡಾ.ಅರುಣಕುಮಾರ ಗಾಳಿ

Aug 31 2025, 02:00 AM IST
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಂಡು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು. ಆರೋಗ್ಯಕರ ಭವಿಷ್ಯಕ್ಕಾಗಿ ಕ್ರೀಡೆ ಮತ್ತು ವ್ಯಾಯಾಮ ರೂಢಿಸಿಕೊಳ್ಳಬೇಕು. ಇಂದು ಆರೋಗ್ಯಕರ ಜೀವನ ಪದ್ಧತಿಗೆ ಕ್ರೀಡೆಗಳು ಅಗತ್ಯವಾಗಿವೆ ಎಂದು ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಅರುಣಕುಮಾರ ಗಾಳಿ ಹೇಳಿದರು.

ಗಾಳಿ ಮಳೆ: ಐನ್ ಮನೆ ಹಾನಿ

Aug 20 2025, 02:00 AM IST
ಅನ್ನಾಡಿಯಂಡ ಕುಟುಂಬಸ್ಥರ ಐನ್‌ ಮನೆಯ ಒಂದು ಭಾಗ ವಿಪರೀತ ಗಾಳಿ ಮಳೆಯಿಂದ ಸಂಪೂರ್ಣವಾಗಿ ಬಿದ್ದು ಹೋಗಿ ಹಾನಿಯಾಗಿದೆ.

ವ್ಯಸನ ಮುಕ್ತವಾದರೆ ಆರೋಗ್ಯಕರ ಸಮಾಜ ನಿರ್ಮಾಣ: ಡಾ.ಅರುಣಕುಮಾರ ಗಾಳಿ

Aug 04 2025, 12:30 AM IST
ವ್ಯಸನಿಗಳ ಬದುಕು ಬದಲಾಯಿಸಿರುವ ಲಿಂ.ಡಾ.ಮಹಾಂತ ಶಿವಯೋಗಿಗಳು ಸಮಾಜಕ್ಕೆ ಮಾರಕವಾಗಿರುವ ದುಶ್ಚಟಗಳನ್ನು ಜೋಳಿಗೆಯಲ್ಲಿ ಹಾಕಿಸಿಕೊಂಡು, ಆರೋಗ್ಯಕರ ಸಮಾಜ ಕಟ್ಟಿರುವ ಮಹಾಶರಣರಾಗಿದ್ದಾರೆ. ಅವರು ಹಾಕಿಕೊಟ್ಟಿರುವ ಮಾರ್ಗದಶನದಲ್ಲಿ ಸಮಾಜ ನಿರ್ಮಾಣವಾಗಬೇಕು ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಹೇಳಿದರು.

ಗಾಳಿ ಮಳೆಗೆ ಜಿಲ್ಲೆಯ 4303 ವಿದ್ಯುತ್‌ ಕಂಬಗಳಿಗೆ ಹಾನಿ

Aug 01 2025, 12:00 AM IST
ಚಿಕ್ಕಮಗಳೂರುಸತತ ಮಳೆ, ಭಾರೀ ಗಾಳಿಯನ್ನು ಕೆಲವು ದಿನಗಳ ಹಿಂದೆ ಕಂಡ ಕಾಫಿಯ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 4303 ವಿದ್ಯುತ್‌ ಕಂಬಗಳು ಧರೆಗುರುಳಿವೆ. ಮೆಸ್ಕಾಂಗೆ ಈವರೆಗೆ ₹7.38 ಕೋಟಿ ರು. ನಷ್ಟವಾಗಿದೆ.

ಭಾರಿ ಗಾಳಿ ಮಳೆಗೆ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವು

Jul 27 2025, 12:04 AM IST
ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಗೋಡೆ ಕುಸಿದು ಕಾರ್ಮಿಕ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ಬೆಳ್ತಂಗಡಿ: ಗಾಳಿ ಮಳೆಗೆ ಹಲವೆಡೆ ಹಾನಿ

Jul 27 2025, 12:04 AM IST
ಕಳೆದ ರಾತ್ರಿ ಸುರಿದ ಮಳೆಗೆ ಲಾಯಿಲ-ಕಿಲ್ಲೂರು ಸಾಗುವ ಗಾಂಧಿನಗರ ಸಮೀಪ ಮರ ಬಿದ್ದಿದೆ. ಕೇಳ್ತಜೆ ಸಮೀಪ ರಸ್ತೆಗೆ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಮೆಸ್ಕಾಂ ಇಲಾಖೆ ನಿರಂತರ ದುರಸ್ತಿ ಕಾರ್ಯ ನಡೆಸುತ್ತಿದೆ. ರಾಷ್ಟ್ರೀಯ ಹೆದ್ದಾರಿ ೭೩ರಲ್ಲಿ ಕುವೆಟ್ಟು ಗ್ರಾಮದ ವರಕಬೆ ಬಳಿ ರಸ್ತೆಗೆ ಅಡ್ಡಲಾಗಿ ಬೃಹದಾಕಾರದ ಮರ ಉರುಳಿದ ಪರಿಣಾಮ ಸುಮಾರು ಒಂದು ತಾಸು ಕಾಲ ಸಂಚಾರಕ್ಕೆ ತೊಡಕು ಉಂಟಾಯಿತು.

ಉಡುಪಿ: ಮಳೆಗಿಂತ ಗಾಳಿ ಆರ್ಭಟವೇ ಹೆಚ್ಚು

Jul 27 2025, 12:04 AM IST
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯಂತೆ ಕಳೆದ 3 ದಿನ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇಂದು (ಭಾನುವಾರ) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಸ್ವಲ್ಪ ಇಳಿಮುಖವಾಗುವ ಸಾಧ್ಯತೆಯ ಸೂಚನೆ ನೀಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved