• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಯ ಆರ್ಭಟಕ್ಕೆ ನೆಮ್ಮಾರು ಬಳಿ ಗುಡ್ಡ ಕುಸಿತ : ಸಂಚಾರ ಅಸ್ತವ್ಯಸ್ತ.

Jun 16 2025, 03:59 AM IST
ಶೃಂಗೇರಿ, ತಾಲೂಕಿನಾದ್ಯಂತ ಮೃಗಶಿರ ಮಳೆ ಆರ್ಭಟ ಜೋರಾಗಿದ್ದು ಭಾನುವಾರವೂ ಎಡಬಿಡದೆ ಭಾರೀ ಮಳೆ ಸುರಿಯಿತು. ಶನಿವಾರ ರಾತ್ರಿ ಮಳೆ, ಗಾಳಿ ಆರ್ಭಟಕ್ಕೆ ಮಂಗಳೂರು- ಶಿವಮೊಗ್ಗ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಸಮೀಪ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದ ಪರಿಣಾಮ ರಾತ್ರಿಯಿಂದಲೇ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.

ಮನೆಗೆ ಗುಡ್ಡ ಕುಸಿದು ಕುಟುಂಬ ಅತಂತ್ರ: ಕೇಳುವವರೇ ಇಲ್ಲ!

Jun 16 2025, 03:38 AM IST

ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಅತ್ತಾಜೆ ಎಂಬಲ್ಲಿನ ಮನೆಯಿದು. ಪತಿಯನ್ನು ಕಳೆದುಕೊಂಡು ಮೂವರು ಮಕ್ಕಳನ್ನು ಸಾಕುತ್ತಿರುವ ಗೀತಾ ಎಂಬಾಕೆಯ ಮನೆಯ ಪರಿಸ್ಥಿತಿ ಶೋಚನೀಯವಾಗಿದೆ.  

ರಸ್ತೆ ಮೇಲೆ ಗುಡ್ಡ ಜರಿತ: ದ್ವೀಪವಾಗಿದೆ ‘ಮಠತ್ತಡ್ಕ’

Jun 10 2025, 02:36 AM IST
ಕಳೆದ ವಾರ ನಿರಂತರವಾಗಿ ಸುರಿದ ಧಾರಾಕಾರ ಮಳೆಯ ಪ್ರತಾಪವೇನೋ ಕಡಿಮೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಆದ ಅವಘದಿಂದಾಗಿ ಸುಳ್ಯ ತಾಲೂಕು ಬೆಳ್ಳಾರೆ ಸಮೀಪದ ಪ್ರದೇಶವೊಂದರ 25ಕ್ಕೂ ಅಧಿಕ ಮನೆಗಳು ದ್ವೀಪದಂತಾಗಿದೆ.

ಮುನ್ನೆಚ್ಚರಿಕೆ ಕ್ರಮಗಳಿಂದ ಗುಡ್ಡ ಕುಸಿತದ ಅನಾಹುತ ತಡೆ ಸಾಧ್ಯ

Jun 05 2025, 01:36 AM IST
ಭೂಕುಸಿತಕ್ಕೆ ಮಳೆಯೇ ಪ್ರಮುಖ ಕಾರಣವಾಗಿದೆ.

ಗುಡ್ಡ ಕುಸಿತದಲ್ಲಿ ಸಾವಿಗೀಡಾದ ಅಜ್ಜಿ, ಮೊಮ್ಮಕ್ಕಳ ಅಂತ್ಯಕ್ರಿಯೆ

Jun 01 2025, 03:44 AM IST
ಮೃತದೇಹವನ್ನು ಬೆಳಗ್ಗೆ 10.00 ಗಂಟೆಗೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಿಂದ ಸಾವಿಗೀಡಾದ ಪ್ರೇಮಾ ಕಾಂತಪ್ಪ ಪೂಜಾರಿ ಅವರ ಮನೆಯ ಸಮೀಪದ ಸಂಬಂಧಿಕರ ಮನೆಗೆ ತಂದು ಸಾರ್ವಜನಿಕ ಸಮ್ಮುಖದಲ್ಲಿ ಅಂತಿಮ ವಿಧಿ ಪೂರೈಸಲಾಯಿತು.

ಗುಡ್ಡ ಕುಸಿತದ ಭೀತಿ: ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ

May 25 2025, 11:48 PM IST
ಭಾಸ್ಕೇರಿ ಹಾಗೂ ಸಮೀಪದ ವರ್ನಕೇರಿಯ ಬಳಿ ಹೊನ್ನಾವರ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮಳೆಗಾಲದಲ್ಲಿ ಗುಡ್ಡ ಕುಸಿತ ಉಂಟಾಗಿತ್ತು.

ಗುಡ್ಡ ಕುಸಿತ: ಮಿರ್ಜಾನ್- ಕತಗಾಲ ರಸ್ತೆ ಸಂಚಾರ ಸ್ಥಗಿತ

May 22 2025, 12:54 AM IST
ಕೆಲವು ರಸ್ತೆಗಳು ಜಲಾವೃತವಾದರೆ, ಗುಡ್ಡ ಕುಸಿತದಿಂದ ಮಿರ್ಜಾನ್- ಕತಗಾಲ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ವೈ.ಜಿ.ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರ ದುರ್ಮರಣ

May 20 2025, 01:51 AM IST
ಮಾಗಡಿ: ತಾಲೂಕಿನ ವೈ.ಜಿ.ಗುಡ್ಡ ಜಲಾಶಯದದಲ್ಲಿ ಆಟವಾಡಲು ಹೋಗಿ ಮೂವರು ಯುವತಿಯರು ಮುಳುಗಿ ನೀರು ಪಾಲಾಗಿರುವ ಘಟನೆ ಸೋಮವಾರ ಸಂಭವಿಸಿದೆ.

ಕರ್ರೆಗುಂಟ ಗುಡ್ಡ ಈಗ ನಕ್ಸಲ್‌ ಮುಕ್ತ : ಅತಿ ದೊಡ್ಡ ಕಾರ್‍ಯಾಚರಣೆ ಯಶಸ್ವಿ

May 02 2025, 12:10 AM IST

ಛತ್ತೀಸ್‌ಗಢ -ತೆಲಂಗಾಣ ಗಡಿಯಲ್ಲಿನ, ಸಮುದ್ರ ಮಟ್ಟದಿಂದ 5000 ಅಡಿ ಎತ್ತರದಲ್ಲಿರುವ ಕರ್ರೆಗುಂಟ ಗುಡ್ಡವನ್ನು ಮಾವೋವಾದಿಗಳ ನಿಯಂತ್ರಣದಿಂದ ಮುಕ್ತಗೊಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿವೆ.

ಶಿರೂರು ಗುಡ್ಡ ಕುಸಿತದ ಮಣ್ಣು ಶೀಘ್ರ ತೆರವಿಗೆ ಡಿಸಿ ಸೂಚನೆ

Apr 30 2025, 12:37 AM IST
ರಾಷ್ಟ್ರೀಯ ಹೆದ್ದಾರಿಯ ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತದಿಂದಾಗಿ ಗಂಗಾವಳಿ ನದಿಯಲ್ಲಿ ಶೇಖರಗೊಂಡಿರುವ ಮಣ್ಣು ತೆರವು ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಂದರು ಇಲಾಖೆಯ ಆಧಿಕಾರಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ವಿಶೇಷ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved