• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ ಅವರಿಂದ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ

Jul 16 2025, 12:45 AM IST
ರಾಮನಗರ: ನಗರದ ಪ್ರಧಾನ‌ ದೇವತೆ ಶ್ರೀ ಚಾಮುಂಡೇಶ್ವರಿ ‌ಅಮ್ಮ, ಕೊಂಕಾಣಿದೊಡ್ಡಿ ಆದಿಶಕ್ತಿ, ಬಾಲಗೇರಿ ಬಿಸಿಲು ಮಾರಮ್ಮ, ಭಂಡಾರಮ್ಮ, ಮಗ್ಗದ ಕೇರಿ ಮಾರಮ್ಮ ದೇವಾಲಯಗಳಲ್ಲಿ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಪೂಜೆ ಸಲ್ಲಿಸಿದರು.

ಮೂರನೇ ಆಷಾಢ ಮಾಸ: ಚಾಮುಂಡೇಶ್ವರಿ ದೇವಿಗೆ ಶಾಸಕ ಉದಯ್, ಪತ್ನಿಯಿಂದ ಪೂಜೆ ಸಲ್ಲಿಕೆ

Jul 11 2025, 11:48 PM IST
ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಂಷುಗರ್ಸ್ ಕಾರ್ಖಾನೆ ಆವರಣದ ಶ್ರೀಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆಗಳು ನಡೆದವು. ಮುಂಜಾನೆ ದೇವಿಗೆ ವಿಶೇಷ ದ್ರವ್ಯ ಅಭಿಷೇಕ, ವಿವಿಧ ಹೂವುಗಳಿಂದ ಅಂಕಾರ ಮಾಡಲಾಗಿತ್ತು. ಬಳಿಕ ದೇವಾಲಯದ ಪ್ರಧಾನ ಅರ್ಚಕ ಕಾರ್ತೀಕ್ ಆರಾಧ್ಯ ಅವರಿಂದ ವಿಶೆಷ ಪೂಜಾ ಕೈಕಂರ್ಯಗಳು ಸಾಂಗವಾಗಿ ನೆರವೇರಿದವು.

ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥನಿರ್ಮಿಸಿ: ಗೂಳಿಗೌಡ ಮನವಿ

Nov 25 2024, 01:03 AM IST
ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತ ಕೋಟಿಯ ಬೇಡಿಕೆ

ಚಾಮುಂಡಿ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ

Sep 04 2024, 02:00 AM IST

  ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಶ್ರೀ ಚಾಮುಂಡೇಶ್ವರಿ ದೇವಿಗೆ ನೋಟಿನ ಅಲಂಕಾರ

Aug 17 2024, 12:47 AM IST
ಅರ್ಚಕ ಲಕ್ಷ್ಮೀಶ್ ನೇತೃತ್ವದ ತಂಡ ಚಾಮುಂಡೇಶ್ವರಿ ದೇವಿ ಸೇರಿದಂತೆ ಗರ್ಭಗುಡಿಯನ್ನು ವಿಶೇಷವಾಗಿ 10 ರು. 20, 50, 100,200, 500 ರು. ಮುಖ ಬೆಲೆಯ ನೋಟುಗಳಿಂದ ಸುಮಾರು 4.5 ಲಕ್ಷ ರು. ಮೌಲ್ಯದ ಹಣದಿಂದ ಅಲಂಕಾರ ಮಾಡಿರುವುದು ಭಕ್ತರ ಕಣ್ಮನ ಸೆಳೆಯಿತು.

ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ: ಪ್ರಮೋದಾದೇವಿ ಒಡೆಯರ್

Aug 13 2024, 12:49 AM IST
ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿಯ ಪಟ್ಟಿಯಲ್ಲಿದೆ. ಅದರ ಪ್ರಾಧಿಕಾರ ಮಾಡುವುದು ಕಾನೂನು ಬದ್ದವಲ್ಲ. ಪ್ರಾಧಿಕಾರಕ್ಕೆ ನಮ್ಮ ವಿರೋಧವಿದೆ. ಹೀಗಾಗಿ, ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು.

ಶ್ರೀ ಚಾಮುಂಡೇಶ್ವರಿ ದೇವಿ ಜಾತ್ರಾ ಮಹೋತ್ಸವ

Apr 30 2024, 02:20 AM IST
ತಡಸೂರು ಗ್ರಾಮದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಜಾತ್ರಾ ಮಹೋತ್ಸವವು ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ ಏ. 30ರಿಂದ ಮೇ. 5ರವರೆಗೆ ನಡೆಯಲಿದೆ.

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved