• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಡಾಯಿಕಲ್ಲು ಚಾರಣ, ಆಯ್ದ ಜಲಪಾತ ವೀಕ್ಷಣೆಗೆ ಮತ್ತೆ ಅವಕಾಶ

Jun 12 2025, 04:08 AM IST
ಜೂ.7ರಿಂದ ಮತ್ತೆ ಪ್ರವಾಸಿಗರಿಗೆ ಬೆಳ್ತಂಗಡಿ ತಾಲೂಕಿನ (ನರಸಿಂಹ ಗಡ) ಗಡಾಯಿ ಕಲ್ಲು, ಬೊಳ್ಳೆ, ಕಡಮ ಗುಂಡಿ (ದಿಡುಪೆ) ಜಲಪಾತಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಬಂಡಾಜೆ ಜಲಪಾತದ ನಿರ್ಬಂಧ ಮುಂದುವರಿದಿದೆ

ಮನೆಯಲ್ಲಿ ಟಿವಿ, ಮೊಬೈಲ್ ಬಿಟ್ಟು ಚಾರಣ ಮಾಡಿ: ರಾಮ್ ಅರಸಿದ್ದಿ

Apr 21 2025, 12:55 AM IST
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೊಪ್ಪಳ ಚಾರಣ ಬಳಗದಿಂದ ನಗರದ ಪಾಲ್ಕಿಗುಂಡು, ಅಶೋಕನ ಶಾಸನ ವೀಕ್ಷಣೆ ಮತ್ತು ಸಾಹಸ ಕಾರ್ಯಕ್ರಮಕ್ಕೆ ಎಸ್ಪಿ ರಾಮ್ ಎಲ್. ಅರಸಿದ್ದಿ ಚಾಲನೆ ನೀಡಿದರು.

ಚಾರಣ ಮಾಡುವುದರಿಂದ ಆತ್ಮವಿಶ್ವಾಸ ವೃದ್ಧಿ

Nov 18 2024, 12:01 AM IST
ಚಾರಣದಲ್ಲಿ ಭಾಗವಹಿಸುವುದರಿಂದ ಮಾನಸಿಕ ಸಾಮಾರ್ಥ್ಯ ವೃದ್ಧಿಸುವ ಜತೆಯಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ರಾಜ್ಯ ಘಟಕದ ನೂತನ ಚೇರ್ಮನ್ ಸುದರ್ಶನ್ ಪೈ ಅಭಿಪ್ರಾಯಪಟ್ಟರು.

ಮರೆವಿನ ಕಾಯಿಲೆಯ ಜಾಗೃತಿಗಾಗಿ ಚಾರಣ

Sep 13 2024, 01:32 AM IST
ಮರೆವಿನ ಕಾಯಿಲೆಯ ಗಂಭೀರತೆ ಅರಿತು ಈ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಒಳ್ಳೆಯದು

ಚಾರಣ ಬುಕ್ಕಿಂಗ್‌ಗೆ ಒಂದು ತಿಂಗಳಲ್ಲಿ ಹೊಸ ತಂತ್ರಾಂಶ

May 23 2024, 10:12 AM IST

ಅರಣ್ಯ ಇಲಾಖೆಯ ಸಫಾರಿ ಸೇರಿದಂತೆ ಎಲ್ಲ ರೀತಿಯ ಹಣ ಸ್ವೀಕೃತಿಗೆ ಆನ್‌ಲೈನ್‌ ಮತ್ತು ಕಂಪ್ಯೂಟರೈಸ್ಡ್‌ ಬಿಲ್‌ ನೀಡಲು ಹಾಗೂ ಚಾರಣ ತಾಣಗಳಿಗೆ ಹೋಗಲು ಆನ್‌ಲೈನ್‌ ಬುಕ್ಕಿಂಗ್‌ ಮಾಡಿಕೊಳ್ಳಲು ಹೊಸ ತಂತ್ರಾಂಶ ಸಿದ್ಧಪಡಿಸಲು ಇಲಾಖೆ ಮುಂದಾಗಿದೆ.

ನಾಗಮಲೆಗೆ ಚಾರಣ ತಾತ್ಕಾಲಿಕ ನಿಷೇಧ

Feb 21 2024, 02:01 AM IST
ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಚಾರಣ ಹೋಗುವುದನ್ನು ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧ ಮಾಡಿರುವುದೇ ಹೊರತೂ ಇದು ಶಾಶ್ವತವಲ್ಲ ಎಂದು‌ ವಲಯ ಅರಣ್ಯಾಧಿಕಾರಿ‌‌ ಭಾರತಿ ತಿಳಿಸಿದರು.

ನಾಗಮಲೆಗೆ ಚಾರಣ ನಿಷೇಧ: ಜೀಪ್‌ ಚಾಲಕರ ಅಳಲು

Feb 19 2024, 01:33 AM IST
ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಚಾರಣ ಹೋಗುವುದನ್ನು ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧ ಮಾಡಿರುವುದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ ಎಂದು ಜೀಪ್ ಚಾಲಕರು ಅರಣ್ಯಾಧಿಕಾರಿಗಳ ಬಳಿ‌ ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ಆನ್‌ಲೈನ್‌ ಬುಕ್ಕಿಂಗ್‌ ಇಲ್ಲದ ಚಾರಣ ತಾಣಗಳ ಪ್ರವೇಶ ನಿಷೇಧ

Jan 31 2024, 02:17 AM IST
ಪರಿಸರ ಸಂರಕ್ಷಣೆ, ಜನಸಂದಣಿ ತಗ್ಗಿಸಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಈ ಕುರಿತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನಿಡಿದ್ದು ಚಾರಣ ಕೈಗೊಳ್ಳಲು ಇನ್ನು ಮುಂದೆ ಸರ್ಕಾರದ ಜಾಲತಾಣದಲ್ಲಿ ಬುಕ್‌ ಮಾಡಿಕೊಳ್ಳುವುದು ಕಡ್ಡಾಯವಾಗಲಿದೆ.

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved