• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2019ರ ಅಧಿಸೂಚನೆಯಂತೆ ಚಾಲಕ-ನಿರ್ವಾಹಕರ ನೇಮಕಾತಿ ಶೀಘ್ರ

Jun 19 2025, 12:34 AM IST
1000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇನ್ನೂ 1000 ಅಭ್ಯರ್ಥಿಗಳನ್ನು 2019ರ ಅಧಿಸೂಚನೆಯಂತೆ ನೇಮಕಾತಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಇರುವ ಸಮಸ್ಯೆಗಳನ್ನು ನಿವಾರಿಸಲಾಗುವುದು.

ಹಿಟ್‌ ಅಂಡ್‌ ರನ್‌ ಕೇಸ್‌ : ಎರಡೇ ಗಂಟೆಯಲ್ಲಿ ಚಾಲಕ ಪೊಲೀಸ್‌ ಬಲೆಗೆ

Jun 16 2025, 07:57 AM IST

ರಸ್ತೆ ದಾಟ್ಟುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿಸಿ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಚೇಸ್‌ ಮಾಡಿ ಎರಡೇ ಗಂಟೆಯಲ್ಲೇ ಬಂಧಿಸಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅರಣ್ಯ ಇಲಾಖೆ ಜೀಪು ಚಾಲಕ ಸಾವು ಸಂಶಯಾಸ್ಪದ: ಪತ್ನಿ ದೂರು

Jun 16 2025, 01:53 AM IST
ಅರಣ್ಯ ಇಲಾಖೆಯ ಗುತ್ತಿಗೆ ಸೇವೆಯಲ್ಲಿದ್ದ ಜೀಪು ಚಾಲಕ ಸಾವು ಸಂಶಯಾಸ್ಪದವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಕಲ್ಲಹಳ್ಳ ವಿಭಾಗದ ಅರಣ್ಯ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಚಾಲಕ, ನಿರ್ವಾಹಕ ನೇಮಕ ಆದವರ ಆದೇಶ ಪತ್ರ ಆಗ್ರಹ

Jun 12 2025, 05:23 AM IST
ನಮಗೆ ಅನ್ಯಾಯ ಮಾಡಬೇಡಿ. ನಮಗೆ ಆದೇಶ ಪತ್ರ ನೀಡಿ ನೌಕರಿಗೆ ಸೇರಿಸಿಕೊಂಡು ಪುಣ್ಯ ಕಟ್ಕೊಳ್ಳಿ ಎಂಬ ಆಗ್ರಹ ನೌಕರಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಂದ ಕೇಳಿಬರುತ್ತಿದೆ.

ಯುವತಿ ಮೇಲೆ ಬಸ್‌ ಹತ್ತಿಸಲು ಹೋದ ಬಿಎಂಟಿಸಿ ಚಾಲಕ ಅಮಾನತು

Jun 02 2025, 07:01 AM IST

ಬಿಎಂಟಿಸಿ ಚಾಲಕನೊಬ್ಬ ಎದುರು ನಿಂತ ಯುವತಿ ಮೇಲೆ ಬಸ್ ಹತ್ತಿಸಿಕೊಂಡು ಹೋಗಲು ಮುಂದಾದ ಘಟನೆ ಬೆಳಕಿಗೆ ಬಂದಿದ್ದು, ದುರ್ವರ್ತನೆ ತೋರಿದ ಚಾಲಕನನ್ನು ಅಮಾನತು ಮಾಡಲಾಗಿದೆ.

ಪಿಕಪ್‌ ಚಾಲಕ ರಹೀಂ ಹತ್ಯೆ ಕೇಸ್ : ಮೂವರ ಸೆರೆ - ಒಟ್ಟು 15 ಮಂದಿ ಮೇಲೆ ಕೇಸ್‌

May 30 2025, 06:53 AM IST

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಇರಾಕೋಡಿಯಲ್ಲಿ ಮಂಗಳವಾರ ನಡೆದ ಪಿಕಪ್‌ ಚಾಲಕ ಅಬ್ದುಲ್‌ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಪ್ರಜ್ವಲ್‌ ಮೊಬೈಲ್‌ನಲ್ಲಿ 2000 ಅಶ್ಲೀಲ ಚಿತ್ರಗಳಿದ್ದವು : ಚಾಲಕ

May 27 2025, 12:16 PM IST

ಸಂಸದ ಪ್ರಜ್ವಲ್‌ ರೇವಣ್ಣ ಕಾರು ಚಾಲಕ ಕಾರ್ತಿಕ್‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜಗಾಗಿದ್ದು, ಪ್ರಜ್ವಲ್‌ ಮೊಬೈಲ್‌ನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಅಶ್ಲೀಲ ಫೋಟೋಗಳು ಇದ್ದವು ಎಂಬುದಾಗಿ ಹೇಳಿಕೆ ನೀಡಿದ್ದಾರೆ.

ಆಟೋ ಮೇಲೆ ಮರ ಬಿದ್ದು ಚಾಲಕ ದುರ್ಮರಣ

May 26 2025, 01:41 AM IST
ಕೊಪ್ಪ: ಮೇಗುಂದ ಹೋಬಳಿಯಲ್ಲೂ ಧಾರಾಕಾರ ಮಳೆ ಮುಂದುವರಿದಿದ್ದು ಗಾಳಿಯ ರಭಸಕ್ಕೆ ಮರವೊಂದು ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುಡ್ಡೆತೋಟ ಗ್ರಾಪಂ ವ್ಯಾಪ್ತಿಯ ಹೊಸ್ತೋತದಲ್ಲಿ ನಡೆದಿದೆ.

ಬಳ್ಳಾರಿ ರಸ್ತೆ ಫ್ಲೈಓವರಲ್ಲಿ ಸರಣಿ ಅಪಘಡ: ಬಿಬಿಎಂಪಿ ಲಾರಿ ಚಾಲಕ ಸಾವು, 3 ವಾಹನಗಳ ಜಖಂ

May 25 2025, 02:11 AM IST
ಬಳ್ಳಾರಿ ರಸ್ತೆಯ ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬಿಬಿಎಂಪಿ ಕಸದ ಲಾರಿ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಚಿನ್ನಾಭರಣದ ಬ್ಯಾಗ್‌ ವಾಪಸ್‌ ನೀಡಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕರು

May 15 2025, 01:34 AM IST
ಕನಕಪುರ: ಬಸ್ ನಿಲ್ದಾಣದ ಬಳಿ ಚಿನ್ನದ ಆಭರಣವಿದ್ದ ಬ್ಯಾಗು ಬಿಟ್ಟು ಹೋಗಿದ್ದ ಮಹಿಳೆಗೆ ಬಸ್ ಘಟಕದ ಅಧಿಕಾರಿಗಳು ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved