• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಚಾಲಕ ಶಕ್ತಿ ಪ್ರಧಾನಿ ಮೋದಿ: ಹರಿಪ್ರಕಾಶ ಕೋಣೆಮನೆ

Sep 18 2025, 01:10 AM IST
ಬಿಜೆಪಿಯು ವ್ಯಕ್ತಿ ಆಧಾರಿತ ಪಕ್ಷ ಅಲ್ಲ.

ಖಾಸಗಿ ಬಸ್‌ಗಳ ಡಿಕ್ಕಿ: ಚಾಲಕ ಸಾವು

Sep 11 2025, 12:03 AM IST
ಹೊಸಕೋಟೆ: ಎರಡು ಖಾಸಗಿ ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಚಾಲಕ ಮೃತಪಟ್ಟು 17 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ-೫ರ ಸಂತೆಗೇಟ್ ಮೇಲ್ಸೇತುವೆ ಮೇಲೆ ಮಂಗಳವಾರ ರಾತ್ರಿ 11.30ಕ್ಕೆ ದುರ್ಘಟನೆ ಸಂಭವಿಸಿದೆ.

ಮರೆತು ಹೋದ ಬ್ಯಾಗನ್ನು ವಾರೀಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ

Aug 25 2025, 01:00 AM IST
ಬೆಂಗಳೂರು ಮೂಲದ ದಂಪತಿಗಳು ತನ್ನ ಮಗಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಅಡ್ಮಿಶನ್ ಪಡೆಯಲು ಶನಿವಾರ ಸುರತ್ಕಲ್ ಎನ್ಐಟಿಕೆಯ ವಿದ್ಯಾಸಂಸ್ಥೆಗೆ ಬಂದಿದ್ದರು, ತಮ್ಮ ಕೆಲಸ ಮುಗಿಸಿ ಮಂಗಳೂರಿನ ಸಿಟಿ ಸೆಂಟರ್ ಕಡೆಗೆ ಹಳೆಯಂಗಡಿಯ ರಿಕ್ಷಾ ಚಾಲಕ ಚಂದ್ರಶೇಖರ್ ಎಂಬವರ ಆಟೋದಲ್ಲಿ ತೆರಳಿ ಅಮೂಲ್ಯ ವಸ್ತುಗಳಿದ್ದ ಬ್ಯಾಗನ್ನು ರಿಕ್ಷಾದಲ್ಲಿಯೇ ಮರೆತು ಬಿಟ್ಟು ಹೋಗಿದ್ದರು.

ಆಟೋ ಚಾಲಕ, ಮಂಗಳಮುಖಿಯ ನಿಸ್ವಾರ್ಥ ಸೇವೆ : ಮುರಿದು ನೇತಾಡುತ್ತಿದ್ದ ಮರದ ಕೊಂಬೆ ತೆರವು

Aug 14 2025, 10:54 AM IST

ನಗರದ ಕೋರಮಂಗಲದ ಕೃಪಾ ನದಿ ಕಾಲೇಜು ಸಿಗ್ನಲ್‌ ಬಳಿ ಮರದ ಕೊಂಬೆ ಮುರಿದು ಓಎಫ್‌ಸಿ ಕೇಬಲ್‌ನಲ್ಲಿ ನೇತಾಡುತ್ತಾ ಅಪಾಯ ಉಂಟು ಮಾಡುವ ಸ್ಥಿತಿಯಲ್ಲಿ ಇರುವುದನ್ನು ಕಂಡು ಮಂಗಳಮುಖಿ ಹಾಗೂ ಆಟೋ ಚಾಲಕ ಸೇರಿ ತೆಗೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಂಟೇನರ್ ಲಾರಿ ಡಿಕ್ಕಿ ಹೊಡೆದು ಚಾಲಕ ಸಾವು

Aug 14 2025, 01:00 AM IST
ಸಿಯೆಟ್ ಟೈರ್ಸ್ ಗೋದಾಮಿಗೆ ಟೈರ್ ಅನ್ಲೋಡ್ ಮಾಡಲು ಆಗಮಿಸಿದ್ದ ಚಾಲಕ ಕೆಮಿ ಚಾಂದ್ ಸಿಂಗ್ ಎರಡು ದಿನಗಳಿಂದೆ ಕೆಟ್ಟು ನಿಂತಿದ್ದ ತನ್ನ ಲಾರಿಯನ್ನು ರಿಪೇರಿ ಮಾಡಿಸಲು ಮೆಕಾನಿಕ್ ಕರೆಸಿ ರಿಪೇರಿ ಮಾಡಿಸುತ್ತಿದ್ದನು.

ಮಹಾರಾಷ್ಟ್ರದ ಟೆಂಪೋ ಚಾಲಕ ಹೃದಯಾಘಾತದಿಂದ ಸಾವು

Aug 09 2025, 12:00 AM IST
ಶುಕ್ರವಾರ ಬೆಳಗ್ಗೆ 6:15ರ ಸುಮಾರಿಗೆ ಈತನಿಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಟೆಂಪೋ ಕ್ಲೀನರ್ ಸೇರಿದಂತೆ ಇತರ ವಾಹನಗಳ ಚಾಲಕರು ಶುಭಂ ಘೋರ್ಪಡೆಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾನೆ.

ಬೆಂಗಳೂರು ಚಾಲಕ ರಹಿತ ಹಳದಿ ಮೆಟ್ರೋ ಆ.10ರಂದು ರಂದು ಮೋದಿ ಉದ್ಘಾಟನೆ

Aug 04 2025, 12:15 AM IST

ಬೆಂಗಳೂರಿನ ಐಟಿ ಕಾರಿಡಾರ್‌ ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ, ಚಾಲಕ ರಹಿತ ರೈಲು ಓಡಾಡಲಿರುವ ‘ನಮ್ಮ ಮೆಟ್ರೋ’ ಹಳದಿ ಮಾರ್ಗದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಆ.10ರಂದು ನೆರವರಿಸಲಿದ್ದಾರೆ.  

ಕೊಲೆ ಆರೋಪ: ಶಾಸಕರ ಕಾರು ಚಾಲಕ ಸೇರಿ ನಾಲ್ವರ ಬಂದನ

Jul 24 2025, 01:45 AM IST
ಪೋಟೋ 23ಎಚ್‌ಎಸ್‌ಡಿ3: ಕೊಲೆಯಾದ ವ್ಯಕ್ತಿ ಪ್ರಸನ್ನನ ಹೆಂಡತಿ ಗಾಯತ್ರಿ

ಕಾನೂನು ಸಲಹೆ ಪಡೆದು ಸಾವಿರ ಚಾಲಕ ಹುದ್ದೆಗಳ ಭರ್ತಿ

Jul 19 2025, 02:00 AM IST
ನೇಮಕ ಪ್ರಕ್ರಿಯೆಯಲ್ಲಿ ಪರಿಗಣಿಸುವಂತೆ ಒತ್ತಾಯಿಸುತ್ತಿರುವ ಅಭ್ಯರ್ಥಿಗಳ ಪರವಾಗಿ ನಾನಿದ್ದೇನೆ. ಧನಾತ್ಮಕ ಚರ್ಚೆ ನಡೆಯುತ್ತಿದೆ. ಆದರೂ ವಿವಿಧ ಆಯಾಮಗಳಲ್ಲಿ ಕಾನೂನು ಪರಿಶೀಲಿಸಬೇಕಾಗುತ್ತದೆ.

ಹೃದಯಾಘಾತಕ್ಕೆ ಸಾರಿಗೆ ಸಂಸ್ಥೆಯ ಚಾಲಕ ಬಲಿ

Jul 10 2025, 12:46 AM IST
ಲಕ್ಷ್ಮೇಶ್ವರ ಪಟ್ಟಣದ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ಎಸ್.ಪಿ.ಲಕ್ಷ್ಮಣ ಅವರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved