• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆ್ಯಂಬುಲೆನ್ಸ್‌ಗೆ ಬೈಕ್‌ನಲ್ಲಿ ದಂಪತಿ ದುರ್ಮರಣ ಕೇಸ್‌ : ಚಾಲಕ ಬಂಧನ

Nov 03 2025, 04:03 AM IST
ಅತಿ ವೇಗವಾಗಿ ಆ್ಯಂಬುಲೆನ್ಸ್‌ ಚಲಾಯಿಸಿ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಇಬ್ಬರ ಸಾವಿಗೆ ಕಾರಣನಾಗಿದ್ದ ಆ್ಯಂಬುಲೆನ್ಸ್‌ ಚಾಲಕನನ್ನು ವಿಲ್ಸನ್‌ ಗಾರ್ಡನ್‌ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಕಿ ಬಿದ್ದಾಗ ಬಸ್‌ ಚಾಲಕ ಮುಖ್ಯಬಾಗಿಲಿನಿಂದಲೇ ಪರಾರಿ!

Oct 26 2025, 02:00 AM IST

ಶುಕ್ರವಾರ 20 ಜನರನ್ನು ಬಲಿ ಪಡೆದ ಹೈದರಾಬಾದ್‌-ಬೆಂಗಳೂರು ಬಸ್‌ಗೆ ಬೆಂಕಿ ತಗುಲಿದ ವೇಳೆ, ಬಸ್ ಚಾಲಕನು ಬಸ್‌ನ ಮುಖ್ಯ ಬಾಗಿಲಿನಿಂದಲೇ ಹೊರಹೋಗಿದ್ದ. ಬಳಿಕ ಮಲಗಿದ್ದ ಇನ್ನೊಬ್ಬ ಚಾಲಕನ್ನನು ಎಬ್ಬಿಸಿದ್ದ.   ಇಬ್ಬರೂ ರಾಡ್‌ನಿಂದ ಕಿಟಕಿ ಗಾಜು ಒಡೆದು ಪ್ರಯಾಣಿಕರನ್ನು ರಕ್ಷಿಸಲು ಯತ್ನಿಸಿದ್ದರು. 

ಸಾರಿಗೆ ಬಸ್- ಕಾರಿನ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

Oct 25 2025, 01:00 AM IST

ಸಾರಿಗೆ ಸಂಸ್ಥೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ಓರ್ವ ವೃದ್ಧೆ, ಬಸ್ ಚಾಲಕ ಮತ್ತು ನಿರ್ವಾಹಕಿ ಸೇರಿದಂತೆ 18 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ  ಜರುಗಿದೆ.

ಬೆಂಕಿ ಹತ್ತಿದರೂ ಬಸ್‌ ನಿಲ್ಲಿಸದ ಚಾಲಕ: ಪ್ರಯಾಣಿಕರ ಆಕ್ರೋಶ

Oct 18 2025, 11:09 AM IST

ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಪ್ರಯಾಣಿಕರು ನಿಲ್ಲಿಸುವಂತೆ ಕೇಳಿದರೂ ಉದ್ಧಟತನದಿಂದ ಚಾಲಕ ಬಸ್‌ ನಿಲ್ಲಿಸದೇ ಚಲಾಯಿಸಿದ್ದರಿಂದ ಬಸ್‌ ಸಮೇತ 36 ಪ್ರಯಾಣಿಕರ ದಾಖಲೆಗಳು, ಬ್ಯಾಗ್ ಸುಟ್ಟು ಭಸ್ಮವಾಗಿರುವ ಘಟನೆ   ನಡೆದಿದೆ.

ಬಾಡಿಗೆ ವಿಚಾರಕ್ಕೆ ಪ್ರಯಾಣಿಕಳ ಜತೆ ಅನುಚಿತ ವರ್ತನೆ: ಆಟೋ ಚಾಲಕ ಸೆರೆ

Oct 11 2025, 02:00 AM IST

ಬಾಡಿಗೆ ವಿಚಾರವಾಗಿ ಪ್ರಯಾಣಿಕಳ ಜತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇರೆಗೆ ಆಟೋ ಚಾಲಕನೊಬ್ಬನನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕ ಪವನ್ ಬಂಧಿತನಾಗಿದ್ದು, ಈಶಾನ್ಯ ಭಾರತ ಮೂಲದ ಯುವತಿ ಜತೆ ಆತ ಅನುಚಿತ ವರ್ತನೆ ತೋರಿದ್ದ. 

ಲಾರಿ, ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ : ಚಾಲಕ, ಕ್ಲಿನರ್‌ ಸ್ಥಳದಲ್ಲೇ ಸಾವು

Oct 11 2025, 12:02 AM IST
ಸಿಮೆಂಟ್ ತುಂಬಿದ್ದ ಲಾರಿ ಮತ್ತು ಖಾಸಗಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬಸ್ ಚಾಲಕ, ಕ್ಲಿನರ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್‌ ನಲ್ಲಿದ್ದ 13ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಜಡಗನಕೊಪ್ಪಲು ಬಳಿ ಶುಕ್ರವಾರ ಮುಂಜಾನೆ ನಡೆದಿದೆ.

ಆಟೋ ಚಾಲಕ-ಮಾಲಕ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಉಪೇಂದ್ರ ಪೈ ನೇತೃತ್ವದಲ್ಲಿ ತಹಸೀಲ್ದಾರ್‌ಗೆ ಮನವಿ

Sep 21 2025, 02:02 AM IST
ಸರ್ಕಾರದ ವಿವಿಧ ಯೋಜನೆಗಳಿಂದ ಪ್ರಯಾಣಿಕರಿಲ್ಲದೇ ದಿನಕ್ಕೆ 4 ರಿಂದ 5 ಬಾಡಿಗೆ ಸಿಗುವುದರಿಂದ ಜೀವನದ ನಿರ್ವಹಣೆಗೆ ದಿನದಿಂದ ದಿನಕ್ಕೆ ಕುಂಠಿತವಾಗುತ್ತಿದೆ.

ಬೆಳ್ಮಣ್‌ ಆಟೋ ಚಾಲಕ, ಮಾಲಕರ ಸಂಘ ವಾರ್ಷಿಕ ಮಹಾಸಭೆ

Sep 20 2025, 01:02 AM IST
ಬೆಳ್ಮಣ್ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಇತ್ತೀಚೆಗೆ ಬೆಳ್ಮಣ್ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ದೇಶದ ಚಾಲಕ ಶಕ್ತಿ ಪ್ರಧಾನಿ ಮೋದಿ: ಹರಿಪ್ರಕಾಶ ಕೋಣೆಮನೆ

Sep 18 2025, 01:10 AM IST
ಬಿಜೆಪಿಯು ವ್ಯಕ್ತಿ ಆಧಾರಿತ ಪಕ್ಷ ಅಲ್ಲ.

ಖಾಸಗಿ ಬಸ್‌ಗಳ ಡಿಕ್ಕಿ: ಚಾಲಕ ಸಾವು

Sep 11 2025, 12:03 AM IST
ಹೊಸಕೋಟೆ: ಎರಡು ಖಾಸಗಿ ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಚಾಲಕ ಮೃತಪಟ್ಟು 17 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ-೫ರ ಸಂತೆಗೇಟ್ ಮೇಲ್ಸೇತುವೆ ಮೇಲೆ ಮಂಗಳವಾರ ರಾತ್ರಿ 11.30ಕ್ಕೆ ದುರ್ಘಟನೆ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved