• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ

Aug 03 2025, 11:21 AM IST

ನಿರ್ಮಾಪಕ ಆನೇಕಲ್‌ ಬಾಲರಾಜ್‌ ಪುತ್ರ ನಟ ಸಂತೋಷ್‌ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್‌ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಜಿಮ್ಸ್‌ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಮರೀಚಿಕೆ: ಆರೋಪ

Aug 02 2025, 01:45 AM IST
Quality of treatment at GIMS Hospital is a mirage: Allegation

ಶಿರಸಿಯಲ್ಲಿ ಶೀಘ್ರವೇ ಮಂಗನ ಕಾಯಿಲೆಗೆ ಚಿಕಿತ್ಸೆ: ದಿನೇಶ ಗುಂಡೂರಾವ್

Jul 31 2025, 12:46 AM IST
ಮಂಗನ ಕಾಯಿಲೆಗೆ ಸಂಬಂಧಪಟ್ಟಂತೆ ಶಿರಸಿಯಲ್ಲಿ ಲ್ಯಾಬ್ ಆಗಿದೆ. ಅದಕ್ಕೆ ಬೇಕಾಗಿರುವ ಸಲಕರಣೆ ಈಗಾಗಲೇ ಬಂದಿದೆ. ಕೆಲವೆ ದಿನದಲ್ಲಿ ಅದು ಪ್ರಾರಂಭಗೊಳ್ಳಲಿದೆ. ಎಲ್ಲ ಕಡೆ ಕೊಡಲು ಸಾಧ್ಯ ಆಗುವುದಿಲ್ಲ ಎಂದು ಕುಟುಂಬ ಮತ್ತು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಇಂಡಿಯಾನ ಆಸ್ಪತ್ರೆಯಲ್ಲಿ ‘ವಾಲ್ವ್‌ ಇನ್‌ ವಾಲ್ವ್‌’ ಟಿಎವಿಆರ್‌ ಯಶಸ್ವಿ ಚಿಕಿತ್ಸೆ

Jul 30 2025, 12:53 AM IST
ತೀವ್ರವಾದ ಆಯೊರ್ಟಿಕ್‌ ವಾಲ್ವ್‌ ರೋಗ ಹೊಂದಿರುವ ರೋಗಿಗಳಿಗೆ ಸಾಮಾನ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ ವಾಲ್ವ್‌ ಬದಲಾವಣೆ ಮಾಡಲಾಗುತ್ತದೆ. ಆದರೆ 10-15 ವರ್ಷಗಳಲ್ಲಿ ಆ ವಾಲ್ವ್‌ಗಳು ಕುಗ್ಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ವಾಲ್ವ್‌ ಬದಲಿಸಲು ಮತ್ತೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನೂತನ ತಂತ್ರಜ್ಞಾನ ವಾಲ್ವ್‌ ಇನ್‌ ವಾಲ್ವ್‌ ಟಿಎವಿಆರ್‌ ಬಹುಮಟ್ಟಿಗೆ ಸುರಕ್ಷಿತವಾದ ಆಯ್ಕೆ.

ಹೃದಯ ಸ್ತಂಭನದ ವೇಳೆ ಸಿಪಿಆರ್ ಚಿಕಿತ್ಸೆ ಅಗತ್ಯ

Jul 28 2025, 01:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹೃದಯ ಶ್ವಾಸ ಮರುಚೇತನ ಅಂದರೆ ಸಿಪಿಆರ್ ಚಿಕಿತ್ಸೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡುವುದರಿಂದ ಹೃದಯ ಸ್ತಂಭನದ ವೇಳೆ ಸಂಜೀವಿನಿಯಂತೆ ಜೀವ ಉಳಿಸಲು ಸಾಧ್ಯವಾಗುವುದು. ಇದರ ಬಗ್ಗೆ ವಿಧಾನದ ಕುರಿತು ತಿಳಿದು ಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ವಿಜಯಪುರ ಜಿಲ್ಲಾ ಕ್ಷಯ ರೋಗ ನಿರ್ಮೂಲನೆ ಅಧಿಕಾರಿ ಡಾ.ಮಲ್ಲನಗೌಡ ಬಿರಾದಾರ್ ತಿಳಿಸಿದರು.

ಗರ್ಭಸ್ಥ ಶಿಶುಗಳನ್ನು ಉಳಿಸಲು ವಿಶ್ವದಲ್ಲೇ ಮೊದಲ ನೂತನ ಚಿಕಿತ್ಸೆ

Jul 25 2025, 12:30 AM IST
ಮೈಸೂರಿನ ಮಹಿಳೆ ಮದುವೆಯಾಗಿ 5 ವರ್ಷದ ನಂತರ ತಮ್ಮ ಮೊದಲ ಸಂತಾನ ಆಗಮನದ ಖುಷಿಯಲ್ಲಿದ್ದಾಗ ಅವರಿಗೆ 5ನೇ ತಿಂಗಳಲ್ಲಿ ಗರ್ಭದ ನೀರು ಸೋರಿ ಗರ್ಭಪಾತವಾಗಿತ್ತು

ಚಿಕಿತ್ಸೆ ಜೊತೆಗೆ ರೋಗಿಗಳ ಮನೋಬಲ ಹೆಚ್ಚಿಸಿ

Jul 23 2025, 12:30 AM IST
ವೈದ್ಯರು ಮಾಡಿದ ತಪ್ಪು ಒಂದು ಜೀವ ಕಸಿಯಬಹುದು. ವೈದ್ಯರನ್ನು ಹಲವರು ದೇವರ ಸ್ಥಾನದಲ್ಲಿ ನಂಬುತ್ತಾರೆ.

ಮೆದುಳಿನ ರಕ್ತಸ್ರಾವ ತಡೆಗೆ ನಂಜಪ್ಪ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

Jul 19 2025, 01:00 AM IST
ಸುಧಾರಿತ ವಿಧಾನ ಬಳಸಿ ಅಪರೂಪದ ಮೆದುಳಿನ ಶಸ್ತ್ರಚಿಕಿತ್ಸೆಯನ್ನು ನಮ್ಮ ನಂಜಪ್ಪ ಲೈಫ್‌ಕೇರ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ವೈದ್ಯೆ ಡಾ.ನಿಶಿತ ತಿಳಿಸಿದರು.

ಬಳ್ಳಾರಿ ವಿವಿಯಲ್ಲಿ ಪ್ರಥಮ ಚಿಕಿತ್ಸೆ ಕುರಿತು ಜಾಗೃತಿ

Jul 18 2025, 12:45 AM IST
ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ವಿದ್ಯಾರ್ಥಿ ಕಲ್ಯಾಣ ಘಟಕ ಹಾಗೂ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಚಿಕಿತ್ಸೆ: ಡಾ. ಹರ್ಷಾ ರಜಪೂತ

Jul 16 2025, 12:45 AM IST
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಲಕ್ಷ್ಯ ಯೋಜನೆಯನ್ನು ಸವಣೂರು ತಾಲೂಕು ಆಸ್ಪತ್ರೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಸಮರ್ಪಕವಾಗಿ ಬಳಕೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 25
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved