• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಥಗ್ ಲೈಫ್ ಚಿತ್ರ ನೋಡದಂತೆ ಸ್ವಾಭಿಮಾನಿ ಕನ್ನಡಿಗರಿಗೆ ಸೈಕಲ್ ಸವಾರಿ ಮೂಲಕ ಮನವಿ

Jun 19 2025, 12:34 AM IST
ಕನ್ನಡದ ನೆಲ ಜಲ ಭಾಷೆ ವಿಚಾರಕ್ಕೆ ಧಕ್ಕೆ ಬಂದಾಗ ಧ್ವನಿಯೆತ್ತುವುದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನ ಕರ್ತವ್ಯ, ಕಮಲ್ ಹಾಸನ್ ಚಿತ್ರ ಪ್ರದರ್ಶನಕ್ಕೆ ಸುಪ್ರಿಂ ಕೋರ್ಟ್ ಆದೇಶ ನೀಡಿದೆ ಅದನ್ನ ಒಪ್ಪಿಕೊಳ್ಳೋಣ, ಆದರೆ ಅದನ್ನ ನೋಡಲೇಬೇಕು ಎಂದು ಆದೇಶಿಸಿಲ್ಲ.

ಮಾರ್ನಮಿ ಚಿತ್ರದ ಟೀಸರ್‌ ಬಿಡುಗಡೆ - ಕರಾವಳಿ ಭಾಗದ ನೆತ್ತರಿನ ಪ್ರೇಮ ಕತೆ ಹೇಳುವ ಚಿತ್ರ

Jun 16 2025, 10:15 AM IST

ಪ್ರೀತಿ, ಪ್ರೇಮದ ಜತೆಗೆ ಕರಾವಳಿ ನೆತ್ತರಿನ ಕತೆಯನ್ನು ಹೇಳುವ ‘ಮಾರ್ನಮಿ’ ಚಿತ್ರದ ಟೀಸರ್‌ ಅನ್ನು ನಟ ರಿಷಿ, ನಿರ್ದೇಶಕ ಸಿಂಪಲ್‌ ಸುನಿ, ಬಿಗ್‌ ಬಾಸ್‌ ಖ್ಯಾತಿಯ ಕಾರ್ತಿಕ್‌ ಮಹೇಶ್‌, ದಿವ್ಯ ಉರುಡುಗ, ಕೆಪಿ ಅರವಿಂದ್‌ ಬಿಡುಗಡೆ ಮಾಡಿದರು.

ಲವ್‌ ಮಾಕ್ಟೇಲ್‌ 3 ಸ್ಕ್ರಿಪ್ಟ್‌ ಸಂಪೂರ್ಣ : ಶೀಘ್ರ ಸೆಟ್ಟೇರಲಿರುವ ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ

Jun 16 2025, 09:37 AM IST

ಡಾರ್ಲಿಂಗ್‌ ಕೃಷ್ಣ ನಿರ್ದೇಶನದ ‘ಲವ್‌ ಮಾಕ್ಟೇಲ್ 3’ ಸಿನಿಮಾದ ಸ್ಕ್ರಿಪ್ಟ್‌ ಕೆಲಸ ಸಂಪೂರ್ಣವಾಗಿದೆ. ಶೀಘ್ರ ಚಿತ್ರ ಸೆಟ್ಟೇರಲಿದೆ.

ತಮಿಳು ನಟ ಕಮಲ್‌ ಹಾಸನ್ ಚಿತ್ರ ತಿರಸ್ಕರಿಸಲು ಕರವೇ ಆಗ್ರಹ

Jun 04 2025, 01:31 AM IST
ಕನ್ನಡದಿಂದಲೇ ತಮಿಳು ಪದಗಳು ಹುಟ್ಟಿಕೊಂಡಿವೆ ಎಂದು ವಿದ್ವಾಂಸರೇ ಒಪ್ಪಿಕೊಂಡಿದ್ದಾರೆ. ವಿಶ್ವದ ಸುಂದರ ಲಿಪಿ ಎಂಬ ಮನ್ನಣೆಯೂ ಕನ್ನಡಕ್ಕೆ ಸಿಕ್ಕಿದೆ. ಇವೆಲ್ಲದರ ಅರಿವೇ ಇಲ್ಲದೆ ತಮಿಳಿನಿಂದ ಕನ್ನಡ ಹುಟ್ಟಿತು ಎಂದೇಳಿ ಮೌನಕ್ಕೆ ಶರಣಾದ ಕಮಲ್‌ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದ್ದು ಹೇಗೆ ಎನ್ನುವುದನ್ನು ಸಾಕ್ಷ್ಯಾಧಾರಗಳ ಮೂಲಕ ನಿರೂಪಿಸಲು ಅವರಿಂದ ಸಾಧ್ಯವಾಗಿಲ್ಲ.

ಜುಲೈ.18ಕ್ಕೆ ಯುವ ರಾಜ್‌ಕುಮಾರ್‌ ಎಕ್ಕ ಚಿತ್ರ ತೆರೆಗೆ

Jun 02 2025, 04:47 PM IST

ಯುವರಾಜ್‌ ಕುಮಾರ್‌ ನಟನೆಯ ‘ಎಕ್ಕ’ ಚಿತ್ರವು ಜುಲೈ 18ಕ್ಕೆ ತೆರೆಗೆ ಬರಲಿದೆ. ಚಿತ್ರತಂಡ ಈಗಷ್ಟೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

ಮತ್ತೆ ತೆರೆ ಮೇಲೆ ಸಂಜು ವೆಡ್ಸ್ ಗೀತಾ 2 ಚಿತ್ರ

Jun 02 2025, 12:47 PM IST

ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಜೋಡಿಯ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದೆ

ಕ್ಷಮೆ ಕೇಳದ ಹೊರತು ಚಿತ್ರ ಬಿಡುಗಡೆಗೆ ಅವಕಾಶವಿಲ್ಲ

Jun 02 2025, 12:25 AM IST
ದೊಡ್ಡಬಳ್ಳಾಪುರ: ಕನ್ನಡ ವಿರೋಧಿ ಹೇಳಿಕೆ ನೀಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ತಮಿಳು ಚಿತ್ರನಟ ಕಮಲ್ ಹಾಸನ್ ವಿರುದ್ಧ ತಾಲೂಕು ಕಚೇರಿ ಮುಂದೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು

ಸದ್ಗುರು ಧ್ವನಿ, ಹೆಸರು, ಚಿತ್ರ ದುರ್ಬಳಕೆಗೆ ದೆಹಲಿ ಹೈ ತಡೆ

Jun 02 2025, 12:10 AM IST
ಈಶ ಫೌಂಡೇಶನ್‌ನ ಸ್ಥಾಪಕ ಸದ್ಗುರು ಅವರ ವ್ಯಕ್ತಿತ್ವದ ಹಕ್ಕನ್ನು ಕಾಪಾಡುವ ಸಲುವಾಗಿ, ಅವರ ಹೆಸರು, ಧ್ವನಿ, ಮುಖ ಇತ್ಯಾದಿಗಳ ದುರ್ಬಳಕೆಗೆ ದೆಹಲಿ ಹೈ ಕೋರ್ಟ್‌ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಕ್ಷಮೆ ಕೇಳದಿದ್ದರೆ ತಮಿಳು ಚಿತ್ರ ಬಿಡುಗಡೆ ಮಾಡಲು ಬಿಡಲ್ಲ

Jun 02 2025, 12:09 AM IST
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿರುವ ನಟ ಕಮಲ್‌ ಹಾಸನ್‌ ವಿರುದ್ಧ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಭಾನುವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಮಲಹಾಸನ್ ಕನ್ನಡಿಗರ ಕ್ಷಮೆಗೆ ಮತ್ತು ರಾಜ್ಯದಲ್ಲಿ‘ಥಗ್‌ ಲೈಫ್‌’ ಸಿನಿಮಾ ನಿಷೇಧಿಸಲು ಆಗ್ರಹಿಸಿದವು. ನಟ ಕಮಲ್‌ ಹಾಸನ್‌ ಭಾವಚಿತ್ರವನ್ನು ಸುಟ್ಟು ಪ್ರತಿಭಟನೆ ನಡೆಸಲಾಯಿತು.

ಬಾಂಗ್ಲಾ ನೋಟಲ್ಲಿ ಹಿಂದು ದೇಗುಲ ಚಿತ್ರ!

Jun 01 2025, 11:50 PM IST

 ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ, ಹಸೀನಾ ತಂದೆಯೂ ಆಗಿರುವ ಬಾಂಗ್ಲಾದೇಶ ಸಂಸ್ಥಾಪಕ ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಚಿತ್ರವಿದ್ದ ನೋಟನ್ನು ಜೂ.1ರಿಂದ ಹಿಂಪಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved