• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲಯಾಳ ಚಿತ್ರರಂಗ ಲೈಂಗಿಕ ಕಿರುಕುಳ ಪ್ರಕರಣ ಕ್ಲೋಸ್‌?

Jun 05 2025, 04:08 AM IST

ಕಳೆದ ವರ್ಷ ಕೇರಳ ಚಿತ್ರರಂಗದಲ್ಲಿ ಸದ್ದು ಮಾಡಿದ್ದ ಪ್ರಮುಖ ವ್ಯಕ್ತಿಗಳ ವಿರುದ್ಧದ ಲೈಂಗಿಕ ಕಿರುಕುಳದ ಎಲ್ಲಾ 35 ಪ್ರಕರಣಗಳನ್ನು ಶೀಘ್ರ ಮುಚ್ಚಲಾಗಿವುದು ಎಂದು ತನಿಖಾ ತಂಡಗಳ ಮೂಲಗಳು ತಿಳಿಸಿವೆ. 

‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ

May 11 2025, 06:22 AM IST

‘ಆಪರೇಷನ್ ಸಿಂದೂರ್‌’ ಅನ್ನು ಶ್ಲಾಘಿಸಿರುವ ನಟ ಸುದೀಪ್‌ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು ಅವರ ನಾಯಕತ್ವದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿತ್ರರಂಗ ಬೆಳಗುವ ಐಡಿಯಾಗಳು: ಖ್ಯಾತ ನಿರ್ದೇಶಕರು ನೀಡಿದ ಗೆಲುವಿನ ಸೂತ್ರ

May 09 2025, 05:01 AM IST

ಚಿತ್ರರಂಗ ಸೋಲುತ್ತಿದೆ. ಸೋಲುಗಳಿಂದ ಕಂಗೆಟ್ಟಿದೆ. ಪರಿಹಾರ ಕಾಣದೇ ಇದ್ದರೆ ಮತ್ತಷ್ಟು ಬಸವಳಿಯಲಿದೆ. ಈ ನಿಟ್ಟಿನಲ್ಲಿ ಚಿತ್ರರಂಗವನ್ನು ಮತ್ತೆ ಗೆಲುವಿನ ಪಥದಲ್ಲಿ ಕರೆದೊಯ್ಯಲು ಬೇಕಾಗುವ ಕೆಲವು ಐಡಿಯಾಗಳನ್ನು ಖ್ಯಾತ ನಿರ್ದೇಶಕರು ನೀಡಿದ್ದಾರೆ.

ಕನ್ನಡ ಚಿತ್ರರಂಗ ಇರುವವರೆಗೆ ಕೆ.ಎಸ್. ಅಶ್ವತ್ಥ್‌ ಹೆಸರು ಚಿರಸ್ಥಾಯಿ

Mar 26 2025, 01:36 AM IST
ಕೆ.ಎಸ್. ಅಶ್ವತ್ಥ್‌ ಜನ್ಮ ಶತಾಬ್ಧಿ ಕಾರ್ಯಕ್ರಮ- ಬಂಧು- ಬಳಗ, ಕಲಾ ಪೋಷಕರ ಸಮಾಗಮ, ಗೀತನಮನ

ಚಿತ್ರರಂಗ ಗುಡ್‌ ಬೈ ಹೇಳಬೇಕು ಅಂದುಕೊಂಡಿದ್ದೆ : ಬಹು ಭಾಷಾ ತಾರೆ ನಿತ್ಯಾ ಮೆನನ್‌

Jan 11 2025, 12:45 AM IST
ಸಿನಿಮಾ ರಂಗ ತ್ಯಜಿಸುವ ಬಗ್ಗೆ ನಿತ್ಯಾ ಮೆನನ್‌ ಮಾತು

ಒಳ್ಳೆಯ ಕಾರಣಕ್ಕೆ ಚಿತ್ರರಂಗ ಹೆಸರಾಗಲಿ : ಕಿಚ್ಚ ಸುದೀಪ್ - ಸ್ಯಾಂಡಲ್‌ವುಡ್‌ ಕಪ್‌ ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯ ಜೆರ್ಸಿ ಬಿಡುಗಡೆ

Sep 23 2024, 11:09 AM IST
ಸ್ಯಾಂಡಲ್‌ವುಡ್‌ ಕಪ್‌ 2024 ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆ ಸೆ.28 ಮತ್ತು ಸೆ.29ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಈ ಪಂದ್ಯಾವಳಿಗೆ 10 ತಂಡಗಳನ್ನು ಮಾಡಲಾಗಿದ್ದು, ಸ್ಯಾಂಡಲ್‌ವುಡ್‌ ತಾರೆಯರು, ಕಿರುತೆರೆ ಕಲಾವಿದರು, ಮಾಧ್ಯಮದವರು ಈ ತಂಡಗಳ ಭಾಗವಾಗಿದ್ದಾರೆ.

ಚಿತ್ರರಂಗ ಬೆಳೆಸಲು ಪ್ರೇಕ್ಷಕರ ಸಹಕಾರ ಅತಿಮುಖ್ಯ

Sep 09 2024, 01:37 AM IST
ಕನ್ನಡ ಚಿತ್ರರಂಗದ ಖ್ಯಾತನಟ ಧ್ರುವಸರ್ಜಾ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ(ಪಪ್ಪಿ)ಅವರ ಮನೆಗೆ ಭೇಟಿ ನೀಡಿ ಕೆಲಗಂಟೆಗಳ ಕಾಲ ಅವರೊಂದಿಗೆ ಚರ್ಚೆ ನಡೆಸಿ, ಗಾಂಧಿನಗರದ ಸರ್ವಧರ್ಮ ಗಣಪತಿ ಮೂರ್ತಿ ಪ್ರತಿಷ್ಟಾಪನಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಕೇರಳ ಕಾಂಗ್ರೆಸ್ಸಲ್ಲೂ ಚಿತ್ರರಂಗ ರೀತಿ ಸೆಕ್ಸ್ ದಂಧೆ : 'ಕೈ' ನಾಯಕಿ ಸಿಮಿ ರೋಸ್ ಬೆಲ್ ಜಾನ್

Sep 02 2024, 07:40 AM IST

ಕೇರಳ ಚಿತ್ರರಂಗವನ್ನು ತಲ್ಲಣಗೊಳಿಸಿರುವ ಸೆಕ್ಸ್‌ ಹಗರಣ, ಕೇವಲ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ಕೇರಳ ಕಾಂಗ್ರೆಸ್‌ ಘಟಕದಲ್ಲೂ ದೊಡ್ಡದಾಗಿಯೇ ನಡೆಯುತ್ತಿದೆ ಎಂದು ಸ್ವತಃ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಸದಸ್ಯೆ, ಪಕ್ಷದ ಹಿರಿಯ ನಾಯಕಿ ಸಿಮಿ ರೋಸ್ ಬೆಲ್ ಜಾನ್ ಗಂಭೀರ ಆರೋಪ ಮಾಡಿದ್ದಾರೆ.

ಚಿತ್ರರಂಗ ಉಳಿಸಲು’ ಆ.14ಕ್ಕೆ ಬೆಂಗ್ಳೂರಲ್ಲಿ ಸರ್ಪಶಾಂತಿ ಹೋಮ : ರಾಕ್‌ಲೈನ್‌ ವೆಂಕಟೇಶ್‌

Aug 12 2024, 10:50 AM IST

ಸದ್ಯ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಇದೇ ಆಗಸ್ಟ್ 14ರಂದು ಕಲಾವಿದರ ಸಂಘದಲ್ಲಿ ಸುಬ್ರಹ್ಮಣ್ಯ ಸರ್ಪ ಶಾಂತಿ ಹೋಮ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ರಾಕ್‌ಲೈನ್‌ ವೆಂಕಟೇಶ್‌ ತಿಳಿಸಿದ್ದಾರೆ.

ಬಲಗಾಲಿಟ್ಟು ಚಿತ್ರರಂಗ ಪ್ರವೇಶಿಸುತ್ತಿರುವ ಹೊಸ ನಾಯಕ ನಟನ ಹೆಸರು ಭಗತ್ ಆಳ್ವ ಚಿತ್ರ ರಿಲೀಸ್

Jul 19 2024, 12:53 AM IST
ಹರ್ಷಪ್ರಿಯ ನಿರ್ದೇಶನದ, ಕೆ.ಎಸ್. ರಾಮ್‌ಜಿ ನಿರ್ಮಾಣದ ‘ಹೆಜ್ಜಾರು’ ಸಿನಿಮಾ ಇಂದು ಬಿಡುಗಡೆ ಆಗುತ್ತಿದೆ. ಗೋಪಾಲಕೃಷ್ಣ ದೇಶಪಾಂಡೆ, ಶ್ವೇತಾ ಲಿಯೋನಿಲ್ಲಾ ಡಿಸೋಜ, ನವೀನ್ ಕೃಷ್ಣ ಪ್ರಧಾನ ಪಾತ್ರದಲ್ಲಿರುವ ಈ ಸಿನಿಮಾ ಮೂಲಕ ಹೊಸ ಹೀರೋ ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ.

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved