• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬಿನ ತೋಟದಲ್ಲಿ ಚಿರತೆ ಮರಿ ರಕ್ಷಿಸಿದ ರೈತರು

Sep 08 2025, 01:00 AM IST
ತಾಲೂಕಿನ ಹಂಗಳಪುರ ಗ್ರಾಮದ ಬಳಿ ರೈತರೊಬ್ಬರ ಕಬ್ಬಿನ ತೋಟದಲ್ಲಿ ಚಿರತೆ ಮರಿಯೊಂದು ಕಾಣಿಸಿಕೊಂಡಿದ್ದು, ಗ್ರಾಮದ ರೈತರು ರಕ್ಷಿಸಿ ಅರಣ್ಯ ಇಲಾಖೆಗೆ ನೀಡಿದ್ದಾರೆ.

ನಂದಿಗಿರಿಧಾಮದಲ್ಲಿ ಚಿರತೆ ಪ್ರತ್ಯಕ್ಷ

Sep 03 2025, 01:00 AM IST
ನಂದಿ ಬೆಟ್ಟದ ಕ್ರಾಸ್​​ನಿಂದ ಚಿಕ್ಕಬಳ್ಳಾಪುರದ ಕಡೆ ಬರುವ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಇತ್ತೀಚೆಗೆ ಚಿರತೆ ಕಾಣಿಸಿಸಿದೆ. ಚಿಕ್ಕಬಳ್ಳಾಪುರದ ನಿವಾಸಿಯೊಬ್ಬರು ನಂದಿಗಿರಿಧಾಮಕ್ಕೆ ಹೋಗಿ ವಾಪಸ್ ಬರುವಾಗ ಅವರ ಕಾರಿಗೆ ಚಿರತೆ ಅಡ್ಡ ಬಂದಿದೆ. ಈಗ ಚಿಕ್ಕಬಳ್ಳಾಪುರ- ನಂದಿಗಿರಿಧಾಮದ ರಸ್ತೆಯಲ್ಲಿ ರಾತ್ರಿಯಾದರೆ ಬೈಕ್ ಸವಾರರು ರಸ್ತೆಯಲ್ಲಿ ಸಂಚಾರ ಮಾಡುವುದನ್ನೇ ಬಿಟ್ಟಿದ್ದಾರೆ.

ಸಾಕು ನಾಯಿ ಮೇಲೆ ಚಿರತೆ ದಾಳಿ, ಬೋನಿಟ್ಟ ಅಧಿಕಾರಿಗಳು

Aug 29 2025, 01:00 AM IST
ರಾಜೇಗೌಡನ ದೊಡ್ಡಿ ಕೋಳಿರಾಯನಗುಡ್ಡೆ ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಚಿರತೆಗಳ ಹಿಂಡು ಕಳೆದ ಮೂರು ದಿನಗಳಿಂದ ಅರಣ್ಯ ದಿಂದ ಹೊರ ಬಂದು ಮುರಾರ್ಜಿ ದೇಸಾಯಿ ವಸತಿ ಶಾಲೆ ಅರಣ್ಯ ಇಲಾಖೆಯ ನೆಡುತೋಪಿನ ನಿರ್ಜನ ಪ್ರದೇಶದಲ್ಲಿ ಅಡಗಿವೆ ಎಂದು ಹೇಳಲಾಗುತ್ತಿದೆ.

ನಾಯಿಯನ್ನು ಬೇಟೆಯಾಡಿದ ಚಿರತೆ

Aug 27 2025, 01:00 AM IST
ಪಟ್ಟಣದ ಜನರಲ್‌ ಆಸ್ಪತ್ರೆ ಎದುರಿನ ಲೇಔಟ್ ನಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಸಾವಳಗಿಯಲ್ಲಿ ಚಿರತೆ ಪ್ರತ್ಯಕ್ಷ: ಅಧಿಕಾರಿಗಳ ಭೇಟಿ

Aug 18 2025, 12:02 AM IST
ಸಾವಳಗಿ ಗ್ರಾಮದ ಮಾಳಿ ತೋಟದಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದಾರೆ.

2ಕ್ಕೆ. (ಟಿಂಟ್‌ ಬಾಕ್ಸ್‌) ಚನ್ನಗಿರಿ: ಗಂಡುಗನಹಂಕಲು ರೈತನ ಎತ್ತುಗಳ ಮೇಲೆ ಚಿರತೆ ದಾಳಿ- ಪಾರು

Aug 18 2025, 12:00 AM IST
ಚನ್ನಗಿರಿ ವಲಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಮಾವಿನಹೊಳೆ, ಗಾಂಧಿನಗರ, ಗಂಡುಗನಹಂಕಲು, ಹಲುಕನಹಾಳು, ರೊಪ್ಪದಟ್ಟಿ ಈ ಪ್ರದೇಶಗಳಲ್ಲಿ ಚಿರತೆ ಸಂಚಾರ ಕಂಡುಬಂದಿದ್ದು, ಗ್ರಾಮಗಳ ಜನರು ಭಯಗೊಂಡಿದ್ದಾರೆ.

ಚಿರತೆ ಸೆರೆಗೆ ಬೋನು, ಸಿಸಿ ಕ್ಯಾಮೆರಾ ಅಳವಡಿಕೆ

Aug 09 2025, 12:10 AM IST
ಜಮಖಂಡಿ ತಾಲೂಕಿನ ಚಿಕ್ಕಜಂಬಗಿಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಸಹ ಚಿರತೆಯ ಸೆರೆಗೆ ಕಸರತ್ತು ನಡೆಸಿದ್ದಾರೆ. ಶುಕ್ರವಾರ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಓಡಾಟ ನಡೆಸಿದ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದೆ. ಅದರಂತೆ ಬೋನ್‌ಗಳನ್ನು ಇರಿಸಲಾಗಿದ್ದು, ಚಿರತೆ ಸೆರೆ ಹಿಡಿಯಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು ಡಿಎಫ್‌ಓ ಮಹೇಶ ಗುಡಿ ತಿಳಿಸಿದ್ದಾರೆ.

ಚಿಕ್ಕಜಂಬಗಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

Aug 08 2025, 02:00 AM IST
ಜಮಖಂಡಿ ತಾಲೂಕಿನ ಚಿಕ್ಕಜಂಬಗಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ನಾಲ್ಕು ದಿನಗಳಿಂದ ಗ್ರಾಮದೊಳಗೆ ದಾಳಿ ಮಾಡಿ ಆಡು, ನಾಯಿಗಳ ಬೇಟೆಯಾಡುತ್ತಿದೆ.

ಇಬ್ಬರ ಮೇಲೆರಗಿದ್ದ ಚಿರತೆ ಸೆರೆ

Aug 08 2025, 01:00 AM IST
ತಾಲೂಕಿನ ಹಿಂಡಿಸಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿ. ಕೋಡಿಹಳ್ಳಿ ಸುತ್ತಮುತ್ತ ಒಂದು ವಾರಗಳಿಂದ ರೈತರಿಗೆ ಹಾಗೂ ಜಾನುವಾರುಗಳಿಗೆ ತೊಂದರೆ ನೀಡುತ್ತಿದ್ದ ಚಿರತೆಯನ್ನು ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದಿಂದ ಸೆರೆ ಹಿಡಿಯಲಾಗಿದೆ.

ನಿಲ್ಲದ ಚಿರತೆ ಹಾವಳಿ: ದಾಳಿಗೆ ಸಾಕು ನಾಯಿ ಬಲಿ..!

Aug 03 2025, 11:45 PM IST
ಚಿರತೆ ದಾಳಿ ಮಾಡಿ ಸಾಕು ನಾಯಿ ಅರ್ಧ ದೇಹ ತಿಂದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅತ್ತಿಮಾರನಹಳ್ಳಿಯಲ್ಲಿ ಶನಿವಾರ ತಡರಾತ್ರಿ ಘಟಿಸಿದೆ. ತಾಲೂಕಿನ ಸಿಂಧಘಟ್ಟ ಗ್ರಾಪಂ ವ್ಯಾಪ್ತಿಯ ಅತ್ತಿಮಾರನಹಳ್ಳಿ ನಂಜೇಗೌಡರು, ಸಾಕಿದ ನಾಯಿ ಚಿರತೆ ಬಾಯಿಗೆ ಆಹಾರವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 23
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved