• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ: ಬಿ.ವೈ.ವಿಜಯೇಂದ್ರ

Nov 20 2025, 01:30 AM IST
ನ.28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿ ಕೃಷ್ಣಮಠಕ್ಕೆ ಬರುವ ಕಾರ್ಯಕ್ರಮದ ಸಮಾಲೋಚನೆ ಮತ್ತು ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಸಭೆ ಉಡುಪಿಯಲ್ಲಿ ನಡೆಯಿತು.

ಯಾವುದೇ ಸಂದರ್ಭ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧ: ಬಿವೈವಿ

Nov 19 2025, 01:30 AM IST
ಮುಖ್ಯಮಂತ್ರಿ ಯಾರೇ ಆದರೂ ಪರವಾಗಿಲ್ಲ, ಪಕ್ಷದ ಹಿರಿಯ ನಾಯಕರು ನಿರ್ಧರಿಸುತ್ತಾರೆ. ನನಗೆ ಹುದ್ದೆಗೆ ಅಹಂಕಾರವಿಲ್ಲ, ಪಕ್ಷಕ್ಕೆ ಹೆಗಲು ಕೊಟ್ಟು ಕೆಲಸ ಮಾಡುವ ಶಕ್ತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬಿಹಾರ ಚುನಾವಣೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ-ಸಚಿವ ಎಚ್ಕೆಪಿ

Nov 19 2025, 01:15 AM IST
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ್ದರ ಬಗ್ಗೆ ನಾವೆಲ್ಲ ಗಂಭೀರವಾಗಿ ಆಲೋಚನೆ ಮಾಡುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ

Nov 19 2025, 12:45 AM IST

ಕಳೆದ ಕೆಲ ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಹಿರಿಯ ನಾಯಕರ ಮನೆಗೆ ತೆರಳಿ ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ.  ಇದೇ ತಿಂಗಳ 10ಕ್ಕೆ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು ಎರಡು ವರ್ಷ ಕಳೆದಿದೆ. 

ಗೊಂದಲದ ಗೂಡಾದ ಕೆಎಸ್‌ಸಿಎ ಚುನಾವಣೆ!

Nov 18 2025, 03:30 AM IST

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಚುನಾವಣೆ ಗೊಂದಲದ ಗೂಡಾಗಿದೆ. ಚುನಾವಣಾ ಅಧಿಕಾರಿಯಾಗಿರುವ ನಿವೃತ್ತ ಐಎಸ್‌ಎಸ್‌ ಅಧಿಕಾರಿ ಡಾ.ಬಿ. ಬಸವರಾಜ ಅವರು ಸೋಮವಾರ ಬೆಳಗ್ಗೆ ಚುನಾವಣೆಯನ್ನು ಡಿ.30ರ ವರೆಗೂ ಮುಂದೂಡುವುದಾಗಿ ತಿಳಿಸಿ ಹೊರಡಿಸಿದ ಪ್ರಕಟಣೆ ತೀವ್ರ ಹಗ್ಗಜಗ್ಗಾಟ ನಡೆಸುವಂತೆ ಮಾಡಿತು.

ಪಂಚಾಯಿತಿ ಚುನಾವಣೆ ನಡೆಸುವಲ್ಲಿ ಸರ್ಕಾರದ ಅಸಡ್ಡೆ: ಸಾಣೂರು ನರಸಿಂಹ ಕಾಮತ್

Nov 17 2025, 02:00 AM IST
ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳು ಐದು ವರ್ಷಗಳಿಂದ ಚುನಾವಣೆಯಿಲ್ಲದೆ ಸ್ತಬ್ಧವಾಗಿರುವುದಲ್ಲದೇ, ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯೂ ಅನಿಶ್ಚಿತತೆಯಲ್ಲಿದೆ ಎಂದು ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಆಡಳಿತ ಮಂಡಳಿ ಸದಸ್ಯ ಹಾಗೂ ಸಾಣೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ: ಆರ್.ಅಶೋಕ್

Nov 17 2025, 12:45 AM IST
ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ರೆ ಮಾತ್ರ ಇವಿಎಂ ಸರಿಯಾಗಿರುತ್ತೆ. ಬಿಜೆಪಿ ಅಥವಾ ಬೇರೆ ಪಕ್ಷ ಗೆದ್ರೆ ಇವಿಎಂನಲ್ಲಿ ಮೋಸ ಆಗಿರುತ್ತೆ ಎಂದು ಕಿಡಿಕಾರಿದರು.

ಬಿಹಾರ ಚುನಾವಣೆ ಗೆಲುವು: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

Nov 15 2025, 03:15 AM IST
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರ ಡಬಲ್ ಎಂಜಿನ್‌ ಸರ್ಕಾರಕ್ಕೆ ಮತದಾರರು ಗೆಲುವಿನ ಮುದ್ರೆ ಒತ್ತಿದ್ದಾರೆ.

ಇಂದು ಮೇಯರ್- ಉಪ ಮೇಯರ್ ಚುನಾವಣೆ; ಬಳ್ಳಾರಿ ಮಹಾಪೌರ ಸ್ಥಾನಕ್ಕೆ ಕೈ ನಾಯಕರ ಜಿದ್ದಾಜಿದ್ದಿ

Nov 15 2025, 02:00 AM IST
ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ (ಮಹಿಳೆ)ಗೆ ನಿಗದಿಯಾಗಿದೆ.

ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌

Nov 13 2025, 12:45 AM IST

‘ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶ ಇಲ್ಲ. ಹಾಗಾಗಿ ಭಯೋತ್ಪಾದಕರು ಮುಸ್ಲಿಮರಾಗಲು ಸಾಧ್ಯವಿಲ್ಲ. ಈಗ ಎದ್ದಿರುವ ಪ್ರಶ್ನೆ ಬಿಹಾರ ಚುನಾವಣೆಗೆ ಒಂದು ದಿನದ ಹಿಂದೆ ಕೃತ್ಯ ನಡೆದಿದ್ದು ಯಾಕೆ?’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನೆ ಮಾಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 131
  • next >

More Trending News

Top Stories
ಕೆಲವೇ ತಿಂಗಳಲ್ಲಿ ರಾಜಕೀಯ ಕ್ರಾಂತಿ : ಎಚ್‌ಡಿಕೆ
ಸಿದ್ದುಗಾಗಿ 3 ಸಲ ಸೋನಿಯಾ ಮನೆಗೆ ಹೋಗಿದ್ದೆ : ಎಚ್‌.ಡಿ.ದೇವೇಗೌಡ
ಸಿಎಂ, ಡಿಸಿಎಂ, ಖರ್ಗೆ ಮನೆಗೆ ಶಾಸಕರ ದಂಡು
ಜೀವಿತಾವಧಿ ದುಡಿದ ದುಡ್ಡಲ್ಲಿ ಮಕ್ಕಳಿಗೆ ಗ್ರಂಥಾಲಯ
ಮೀನುಗಾರಿಕಾ ವಿವಿ ಸ್ಥಾಪಿಸಲು ಸರ್ಕಾರ ಸಿದ್ಧ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved