• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯಸಮ್ಮತ ಚುನಾವಣೆ ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲದು-ಮಾಜಿ ಶಾಸಕ ದೊಡ್ಡಮನಿ

Aug 17 2025, 02:29 AM IST
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಮತಗಳ್ಳತನದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಇದಕ್ಕೆ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಚುನಾವಣಾ ಆಯೋಗ ಸರಿಯಾಗುವವರೆಗೂ, ನ್ಯಾಯ ಸಮ್ಮತವಾದ ಚುನಾವಣೆಗಳು ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲಿಸುವುದಿಲ್ಲ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.

ಅಜ್ಜಂಪುರ ಪಪಂ ಗದ್ದುಗೆ ಇಂದು ಚುನಾವಣೆ

Aug 17 2025, 01:33 AM IST
ಚಿಕ್ಕಮಗಳೂರು, ಅಜ್ಜಂಪುರ ತಾಲೂಕು ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಇಲ್ಲಿನ ಪಟ್ಟಣ ಪಂಚಾಯ್ತಿಗೆ ಚುನಾವಣೆ ನಡೆಯುತ್ತಿದ್ದು, ಭಾನುವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ.

ಸೆ.14 ರಂದು ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಚುನಾವಣೆ

Aug 13 2025, 02:31 AM IST
ತಾಲೂಕಿನ ಖಾನಪೇಠದ ಶ್ರೀಧನಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ 18 ನಿರ್ದೇಶಕರ ಆಯ್ಕೆಗೆ ಸೆ.14 ರಂದು ರಾಮದುರ್ಗದ ಈರಮ್ಮ ಶಿ.ಯಾದವಾಡ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆಯಲಿದೆ ಎಂದು ಚುನಾವಣಾಧಿಕಾರಿ, ಬೈಲಹೊಂಗಲದ ಉಪವಿಭಾಗಾಧಿಕಾರಿ ಪ್ರವೀಣ ಜೈನ್ ಹೇಳಿದರು.

ಈ ವರ್ಷ ಪಾಲಿಕೆಗೆ ಚುನಾವಣೆ ಇಲ್ಲ: ಕೋರ್ಟಿಗೆ ಸರ್ಕಾರ ಮಾಹಿತಿ

Aug 12 2025, 02:02 AM IST

ಬೆಂಗಳೂರು ಮಹಾನಗರ ಆಡಳಿತದ ನಿರ್ವಹಣೆಗಾಗಿ ಜಾರಿಗೊಳಿಸಲು ಉದ್ದೇಶಿಸಿರುವ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ವನ್ನು ಈ ವರ್ಷ ಸ್ಥಾಪಿಸುವುದಿಲ್ಲ, ಹೊಸದಾಗಿ ರಚನೆ ಮಾಡಲಿರುವ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಯುವವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ  

ಚುನಾವಣೆ ನಡೆಸುವುದು ರಾಜ್ಯ ಸರ್ಕಾರದ ಅಧಿಕಾರಿಗಳೇ: ಬೆಲ್ಲದ

Aug 10 2025, 01:31 AM IST
ಒಂದೇ ಮನೆಯಲ್ಲಿ ೧೦ ಮತ, ೧೦೦ ವೋಟು, ಒಂದೇ ಮತ ಎರಡು ಕ್ಷೇತ್ರದಲ್ಲಿ ಇರುತ್ತವೆ. ಒಬ್ಬರ ಮತ ಹಲವು ಇರುತ್ತವೆ

ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ

Aug 10 2025, 01:30 AM IST

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಂಸತ್‌ ಚುನಾವಣೆ ವೇಳೆ ಅಕ್ರಮಗಳು ಆಗಿವೆ ಎಂಬ   ರಾಹುಲ್‌ ಗಾಂಧಿ ಅವರ ಅನೇಕ ಆರೋಪಗಳಿಗೆ ಸ್ಥಳೀಯರು ತಿರುಗೇಟು ಕೊಟ್ಟಿದ್ದಾರೆ. ರಿಯಾಲಿಟಿ ಚೆಕ್‌ ವೇಳೆ ರಾಹುಲ್‌ ಆರೋಪ ಸುಳ್ಳು ಎಂದು ಹಲವರು ಹೇಳಿದ್ದಾರೆ.

ನಾಯಕರ ಮುಂದಾಳತ್ವದಲ್ಲಿ ಪಕ್ಷಾತೀತ ಚುನಾವಣೆ

Aug 09 2025, 12:10 AM IST
ಕನ್ನಡಪ್ರಭ ವಾರ್ತೆ ಚನ್ನಮನ ಕಿತ್ತೂರು ಬಿಡಿಸಿಸಿ ಬ್ಯಾಂಕ್ ಚುನಾವಣೆ ಪಕ್ಷಾತೀತವಾಗಿ ಮಾಡಬೇಕೆಂಬುವುದು ನಮ್ಮ ಬಯಕೆ. ಅದಕ್ಕಾಗಿ ಜಿಲ್ಲೆಯ ಎಲ್ಲ ಪಕ್ಷದ ನಾಯಕರ ಮುಂದಾಳತ್ವದಲ್ಲಿ ಪಕ್ಷಾತೀತವಾಗಿ ಚುನಾವಣೆಗೆ ಮುಂದಾಗಿದ್ದೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ರಾಹುಲ್ ಗಾಂಧಿ ಚುನಾವಣೆ ವ್ಯವಸ್ಥೆ ಬದಲಾವಣೆಗೆ ಹೋರಾಡಲಿ: ವಾಟಾಳ್ ನಾಗರಾಜ್

Aug 08 2025, 01:00 AM IST
ಮತಗಳನ್ನು ಕಳ್ಳತನ ಮಾಡಿದ್ದಾರೆಂದು ಲೋಕಸಭೆ ಚುನಾವಣೆ ಮುಗಿದ ಎರಡೂವರೆ ವರ್ಷಗಳ ನಂತರ ಪ್ರತಿಭಟನಾ ಸಮಾವೇಶ ಆಯೋಜಿಸಿದ್ದಾರೆ.

ಮಹದೇಶ್ವರಪುರ ಡೇರಿ ಚುನಾವಣೆ: ಜೆಡಿಎಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ

Aug 07 2025, 12:45 AM IST
ಮಹದೇಶ್ವರಪುರ ಗ್ರಾಮದ ಡೇರಿಯ 8 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರಾದ ಎಂ.ಆರ್.ದೇವರಾಜ್, ಎಂ.ಎಚ್.ಲಕ್ಷ್ಮೇಗೌಡ, ಎಂ.ಎಸ್.ಜಯರಾಮು, ಎಂ.ಎಸ್.ಕೃಷ್ಣ, ಎಂ.ಎಚ್.ವಿಜಯಕುಮಾರ್, ನಾಗಮ್ಮ, ಚೇತನಕುಮಾರಿ ನಿರ್ದೇಶಕರಾಗಿ ಆಯ್ಕೆಯಾದರು. ಒಂದು ಸ್ಥಾನದಲ್ಲಿ ರೈತಸಂಘ ಬೆಂಬಲಿತ ಅಭ್ಯರ್ಥಿ ಎಂ.ಪಿ.ಕುಮಾರ್ ಆಯ್ಕೆಯಾದರು.

ಕೃಷಿ ಸಂಘದ ಚುನಾವಣೆ: ಎನ್‌ಡಿಎ ಮೈತ್ರಿ ಬೆಂಬಲಿತರಿಗೆ ಹೆಚ್ಚಿನ ಸ್ಥಾನ

Aug 07 2025, 12:45 AM IST
ಪಾಂಡವಪುರ ತಾಲೂಕಿನಲ್ಲಿ ಜಕ್ಕನಹಳ್ಳಿ- ನ್ಯಾಮನಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 9 ಸ್ಥಾನ ಎನ್‌ಡಿಎ ಮೈತ್ರಿ ಬೆಂಬಲಿತರು ಹಾಗೂ 2 ರೈತಸಂಘ- ಕಾಂಗ್ರೆಸ್ ಬೆಂಬಲಿತರು ಮತ್ತು ಓರ್ವ ರೈತಸಂಘ ಬಂಡಾಯ ಅಭ್ಯರ್ಥಿ ಆಯ್ಕೆಯಾದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 123
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved