• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋವಿಡ್‌, ಸರ್ಕಾರದ ನಿರ್ಲಕ್ಷ್ಯದಿಂದ ನಡೆಯದ ಜನಗಣತಿ

Nov 04 2025, 12:30 AM IST
ಪ್ರಸ್ತುತ ಭಾರತೀಯರ ಜನಸಂಖ್ಯೆ 146ರಿಂದ 150 ಕೋಟಿ ಎಂದು ಹೇಳಲಾಗುತ್ತಿದೆ. 2011ರಲ್ಲಿ ಕೊನೆಯ ಜನಗಣತಿಯಾಗಿದ್ದು, 2021ರಲ್ಲಿ ಆಗಬೇಕಿತ್ತು. ಇದು ಸರ್ಕಾರದ ಜವಾಬ್ದಾರಿ ಕೂಡಾ. ಇಡೀ ಜಗತ್ತಿನ ಜನಸಂಖ್ಯೆ 800 ಕೋಟಿಯಾಗಿದ್ದು, ಈ ಪೈಕಿ ಭಾರತದಲ್ಲಿ 150 ಕೋಟಿ ವರೆಗೂ ಇದ್ದಾರೆ ಎನ್ನಲಾಗುತ್ತಿದೆ.

ಜಾತಿ ಜನಗಣತಿ ವೇಳೆ ಶಿಕ್ಷಕನಿಗೆ ಹೃದಯಾಘಾತ: ಸ್ಟೆಂಟ್‌ ಅಳವಡಿಕೆ

Oct 08 2025, 01:00 AM IST
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಜಾತಿ ಜನಗಣತಿ ಕರ್ತವ್ಯದಲ್ಲಿದ್ದ ವೇಳೆ ತಾಲೂಕಿನ ಹಳೇ ಕಡ್ಲೆಬಾಳು ಗ್ರಾಮದ ಸರ್ಕಾರಿ ಶಾಲೆ ಸಹಶಿಕ್ಷಕ ಶಿವಪ್ರಕಾಶ ನಾಯ್ಕ (44) ಹೃದಯಾಘಾತಕ್ಕೆ ಒಳಗಾದ ಘಟನೆ ಸೋಮವಾರ ಮಧ್ಯಾಹ್ನ ಗ್ರಾಮದಲ್ಲಿ ನಡೆದಿದೆ.

ಜಾತಿ ಜನಗಣತಿ ಅವೈಜ್ಞಾನಿಕ ಎಂಬುದು ಸಮಾಜದ್ರೋಹಿ ಮಾತು: ಯತೀಂದ್ರ ಸಿದ್ದರಾಮಯ್ಯ

Oct 05 2025, 01:01 AM IST
ಜಾತಿ ಸಮೀಕ್ಷೆ ಬಗ್ಗೆ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಜಾತಿ ಸಮೀಕ್ಷೆ ಮಾಡುವುದರಿಂದ ಸಮಾಜ ಒಡೆಯುತ್ತಿದ್ದಾರೆ ಎಂದೆಲ್ಲ ಅಪಪ್ರಚಾರ ಮಾಡುತ್ತಿರುವುದು ಖಂಡಿತ ಸುಳ್ಳು ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಜನಗಣತಿ ಸಮೀಕ್ಷೆಯಲ್ಲಿ ನಯನಜ ಕ್ಷತ್ರಿಯ ಜಾತಿ ಎಂದು ದಾಖಲಿಸುವಂತೆ ಶಿವಪ್ಪ ಮನವಿ

Aug 26 2025, 01:03 AM IST
ರಾಜ್ಯದಲ್ಲಿ ವಾಸಿಸುತ್ತಿರುವ ನಯನಜ ಕ್ಷತ್ರಿಯ ಸಮಾಜದ ಜನ ಅಪ್ಪಟ್ಟ ಕನ್ನಡಿಗರು. ಕ್ಷೌರಿಕ ವೃತ್ತಿಯನ್ನು ಕುಲಕಸುಬನ್ನಾಗಿಸಿಕೊಂಡಿದ್ದು, ಸಮುದಾಯವನ್ನು ಭಜಂತ್ರಿ, ಹಡಪದ, ಹಜಾಮ ಮತ್ತಿತರ ಹೆಸರುಗಳಿಂದ ಗುರುತಿಸಲಾಗುತ್ತಿದೆ.

ಜನಗಣತಿ ವೇಳೆ ಒಕ್ಕಲಿಗರು ನಿಖರ ಮಾಹಿತಿ ನೀಡಬೇಕು: ಶ್ರೀಪ್ರಸನ್ನನಾಥ ಸ್ವಾಮೀಜಿ

Aug 24 2025, 02:00 AM IST
ಈಗ ನಡೆಯುವ ಜನಗಣತಿ ವರದಿಯ ಆಧಾರದ ಮೇಲೆ ಮೀಸಲಾತಿ ನಿಗಧಿಯಾಗಲಿದೆ. ಆದ್ದರಿಂದ ಜನಗಣತಿ ಸಮಯದಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೆ ಹಾಗೂ ಹುಂಬುತನ ತೋರದೆ ಖಚಿತ ಮಾಹಿತಿ ನೀಡಬೇಕು. ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ವಿಚಾರಗಳಿಗೆ ಸಂಬಂಧಿಸಿದ ವಿವರಗಳ ಬಗ್ಗೆ ಬಹಳ ಎಚ್ಚರದಿಂದ ಮಾಹಿತಿ ನೀಡಬೇಕು.

ಕೇಂದ್ರ ಸರ್ಕಾರದ ಜಾತಿ ಜನಗಣತಿ ಬೆಂಬಲಿಸಲು ಕರೆ

Aug 18 2025, 12:00 AM IST
ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಬರುವ ಅವಕಾಶ ಸೃಷ್ಟಿಯಾಗಬೇಕು.

17ಕ್ಕೆ ಜಾತಿ ಜನಗಣತಿ ಹಿನ್ನೋಟ, ಮುನ್ನೋಟ ವಿಚಾರಗೋಷ್ಠಿ

Aug 15 2025, 01:00 AM IST
ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯಿಂದ ಜಾತಿ ಜನಗಣತಿ ಹಿನ್ನೋಟ ಮುನ್ನೋಟ ವಿಚಾರಗೋಷ್ಠಿ ನಡೆಯಲಿದೆ

ಕೇಂದ್ರದ ಜಾತಿ-ಜನಗಣತಿ ಮುನ್ನ ಗುರು-ವಿರಕ್ತರು ಒಂದಾಗಲಿ: ಸೋಮಣ್ಣ

Jul 23 2025, 04:22 AM IST
ಕೇಂದ್ರ ಗೃಹ ಇಲಾಖೆ ವ್ಯವಸ್ಥಿತವಾಗಿ 2026ರಲ್ಲಿ ದೇಶಾದ್ಯಂತ ಕೈಗೊಳ್ಳುವ ಜಾತಿ-ಜನಗಣತಿಯಲ್ಲಿ ವೀರಶೈವ ಲಿಂಗಾಯತ ಸಮಾಜವನ್ನು ಒಗ್ಗೂಡಿಸುವ, ಸಂಘಟಿಸುವ ರೀತಿ ಗುರು-ವಿರಕ್ತರು ಒಂದಾಗಿ ಇಡೀ ಸಮಾಜವನ್ನು ಮುನ್ನಡೆಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ, ಸಮಾಜದ ಹಿರಿಯ ನಾಯಕ ವಿ.ಸೋಮಣ್ಣ ಮನವಿ ಮಾಡಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿ ಮತ್ತೆ ಜನಗಣತಿ: ಡಿಕೆಶಿ

Jun 13 2025, 04:36 AM IST
‘ನಮಗೆ ಸಾಮಾಜಿಕ ನ್ಯಾಯ ಬೇಕು. ಈ ಕಾರಣಕ್ಕೆ ನಾವು ಮತ್ತೊಮ್ಮೆ ಜಾತಿ ಜನಗಣತಿ ಮಾಡಲು ತೀರ್ಮಾನ ಮಾಡಿದ್ದೇವೆ. ಹೊಸ ಸಮೀಕ್ಷೆ ಬೇಡ ಎನ್ನುವುದಾದರೆ ಆರ್‌.ಅಶೋಕ್‌ ಹಾಗೂ ಬಿ.ವೈ.ವಿಜಯೇಂದ್ರ ಅವರು ಸುದ್ದಿಗೋಷ್ಠಿ ಮಾಡಿ ಹಳೆಯ ವರದಿಯನ್ನೇ ಅನುಷ್ಠಾನ ಮಾಡಲು ಒತ್ತಾಯಿಸಲಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.

2027ರ ಮಾ.1ರಿಂದ ಜನಗಣತಿ

Jun 05 2025, 12:52 AM IST

2021ರಲ್ಲಿ ಕೋವಿಡ್‌ ಕಾರಣದಿಂದ ಮುಂದೂಡಿಕೆಯಾಗಿದ್ದ ಜನಗಣತಿ-2027 ಹಾಗೂ ಅದರ ಜತೆಗಿನ ಜಾತಿ ಗಣತಿ ಆರಂಭದ ದಿನಾಂಕವನ್ನು ಕೇಂದ್ರ ಸರ್ಕಾರ ಘೋಷಿಸಿದೆ 

  • < previous
  • 1
  • 2
  • 3
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved