• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡಕುಟುಂಬಕ್ಕೆ ₹5 ಲಕ್ಷ ನೆರವು ನೀಡಿದ ಸಚಿವ ಜಮೀರ್

May 26 2025, 12:43 AM IST
ಆಪ್ತರೊಬ್ಬರ ಮಕ್ಕಳ ಮದುವೆಗೆಂದು ನಗರಕ್ಕೆ ಆಗಮಿಸಿದ್ದ ವಕ್ಫ್ ಸಚಿವ ಜಮೀರ್ ಅಹಮ್ಮದ್ ತಮ್ಮ ಬಳಿ ನೆರವು ಯಾಚಿಸಿದ ಬಡ ಕುಟುಂಬವೊಂದರ ಮಕ್ಕಳ ಮದುವೆ ಖರ್ಚಿಗೆಂದು ಸ್ಥಳದಲ್ಲೇ ₹5 ಲಕ್ಷ ಆರ್ಥಿಕ ಸಹಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

20ರ ಸಾಧನಾ ಸಮಾವೇಶಕ್ಕೆ 2 ಲಕ್ಷ ಜನ ಸೇರುವ ನಿರೀಕ್ಷೆ: ಸಚಿವ ಜಮೀರ್

May 15 2025, 01:44 AM IST
ನಗರದಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ.

ಸಚಿವ ಜಮೀರ ಸುಮ್ಮನಿದ್ದರೆ ಸಾಕು

May 04 2025, 01:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಮೀರ ಅಹಮ್ಮದ ಶಾಂತವಾಗಿದ್ದರೆ ಸಾಕು, ನೀವೇನೂ ಮಾಡೋದು ಬೇಡ. ಸುಮ್ಮನಿದ್ದರೆ ಸಾಕು. ಮಿಲಿಟರಿಯನ್ನು ನಂಬಿ ನೀವು ಸುಮ್ಮನಿರಿ. ನಿಮ್ಮ ಭಾಷಣ ಬೇಡ, ನೀವು ಹೋಗೋದು ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ರಾಜ್ಯವೇನು ಜಮೀರ್ ಅಪ್ಪನ ಮನೆಯಲ್ಲ: ರೇಣುಕಾಚಾರ್ಯ ಹೇಳಿಕೆ

Apr 21 2025, 12:49 AM IST
ರಾಜ್ಯದಲ್ಲಿ ವಕ್ಫ್ ಕಾಯ್ದೆ ಅನುಷ್ಠಾನಕ್ಕೆ ಬಿಡೋದಿಲ್ಲ ಎನ್ನುವ ಸಚಿವ ಜಮೀರ್ ಅಹಮ್ಮದ್‌ ಪ್ರಚೋದನೆ ಮಾತನ್ನು ಮೊದಲು ನಿಲ್ಲಿಸಲಿ. ರಾಜ್ಯವೇನು ಜಮೀರ್ ಅಪ್ಪನ ಮನೆಯಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹರಿಹಾಯ್ದರು.

ಬಿಜೆಪಿಯವರು ಮನೆ ನೀಡಿದ್ದರೆ ನಾನು ರಾಜಕೀಯದಿಂದ ನಿವೃತ್ತಿಯಾಗುವೆ : ಸಚಿವ ಜಮೀರ್ ಅಹ್ಮದ್

Apr 14 2025, 02:03 AM IST
ಬಿಜೆಪಿ ಅಧಿಕಾರ, ರಾಜಕೀಯ ನಿವೃತ್ತಿ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಅಭಿವೃದ್ಧಿ ಕಾರ್ಯ

ಹಂಪಿ ಉತ್ಸವ ನಾಡ ಹಬ್ಬ ಇದ್ದಂತೆ - ಮನಃಪೂರ್ವಕವಾಗಿ ಕೆಲಸ ನಿರ್ವಹಿಸಬೇಕು: ಸಚಿವ ಜಮೀರ್ ಅಹ್ಮದ್ ಖಾನ್

Feb 27 2025, 12:33 AM IST
ಹಂಪಿ ಉತ್ಸವ ನಾಡ ಹಬ್ಬ ಇದ್ದಂತೆ, ಅಧಿಕಾರಿಗಳು ಮನಃಪೂರ್ವಕವಾಗಿ ತೊಡಗಿಕೊಂಡು ಕೆಲಸ ನಿರ್ವಹಿಸಬೇಕು. ಈ ಬಾರಿ ಬೇಸಿಗೆ ಮುಂಚಿತವಾಗಿ ಆರಂಭವಾಗಿದೆ.

ಹಂಪಿ ಉತ್ಸವ ಅರ್ಥಪೂರ್ಣವಾಗಿ ಆಚರಿಸೋಣ: ಸಚಿವ ಜಮೀರ್ ಖಾನ್

Feb 05 2025, 12:31 AM IST
ಬಾರಿಯ ಹಂಪಿ ಉತ್ಸವವನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಬಾಣಂತಿಯರ ಸಾವಾದರೂ ಸಚಿವ ಜಮೀರ್ ಭೇಟಿ ನೀಡಿಲ್ಲ, ಅವನು ಬದುಕಿದ್ದಾನೋ, ಸತ್ತಿದ್ದಾನೋ ಗೊತ್ತಿಲ್ಲ: ರಾಮುಲು ಆರೋಪ

Feb 04 2025, 12:31 AM IST
7-8 ಬಾಣಂತಿಯರ ಸಾವಾದರೂ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿಲ್ಲ.

ಅಧಿಕಾರ ಬಂದಾಗ ಸೇವೆ ಮಾಡಿದರೇ ಜನರು ಕೈಬಿಡಲ್ಲ: ಸಚಿವ ಜಮೀರ್

Jan 27 2025, 12:48 AM IST
ಮಾಧ್ಯಮ ಸ್ನೇಹಿತರು ಹಾಗೂ ಪೌರ ಸೇವಾ ಕಾರ್ಮಿಕರ ಹಕ್ಕುಪತ್ರಗಳ ವಿತರಣೆಯ ಹತ್ತು ವರ್ಷಗಳ ಕನಸು ಈಗ ನನಸಾಗಿದೆ.

ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಸ್ವಂತದ್ದಾಗಲಿ: ಸಚಿವ ಜಮೀರ್

Jan 27 2025, 12:47 AM IST
ಈಗ ಉದ್ಘಾಟನೆ ಮಾಡಿರುವುದು ಬಾಡಿಗೆ ಕಟ್ಟಡವಾಗಿದೆ. ಸಾಧ್ಯವಾದಷ್ಟು ಬೇಗನೆ ಸ್ವಂತ ಜಾಗೆಯನ್ನು ಗುರುತಿಸಿ, ಸ್ವಂತ ಕಟ್ಟಡ ಹೊಂದಬೇಕಾಗಿದ್ದು, ನಾನು ಸಹ ಒಂದಷ್ಟು ಸಹಾಯ ಮಾಡುತ್ತೇನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved