• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಗ್ರರ ಸದೆಬಡಿದು, ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಿ

Apr 27 2025, 01:30 AM IST
ಕಾಶ್ಮೀರದ ಪಹಲ್ಗಾಂನಲ್ಲಿ ಭಯೋತ್ಪಾದಕರ ದಾಳಿ, ಅಮಾಯಕ ಪ್ರವಾಸಿಗರ ಹತ್ಯೆ ಖಂಡಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮತ್ತು ಜಿಲ್ಲಾ ಸಮಿತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟಿಸಲಾಯಿತು.

ಪಹಲ್ಗಾಂ ದುರಂತದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಯೋಧ ಬಲಿ

Apr 25 2025, 12:34 AM IST
ಪಹಲ್ಗಾಂ ದುರಂತದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಉಗ್ರರ ಗುಂಡಿಗೆ ಯೋಧರೊಬ್ಬರು ಬಲಿಯಾಗಿದ್ದಾರೆ. ಇಲ್ಲಿನ ಉಧಂಪುರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಯೋಧ ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ, ಖಂಡನೆ

Apr 24 2025, 12:02 AM IST
ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ಜಿಲ್ಲೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿ ದೇಶವನ್ನು ಬೆಚ್ಚಿಬೀಳಿಸಿದೆ. ಶಾಂತವಾಗಿದ್ದ ಕಾಶ್ಮೀರದಲ್ಲಿ ಮತ್ತೆ ರಕ್ತಪಾತ ನಡೆದಿದೆ. ಉಗ್ರರ ವಿರುದ್ಧ ಆಕ್ರೋಶ, ಭಯೋತ್ಪಾದನೆ ವಿರುದ್ಧದ ಸಮರವನ್ನು ಮತ್ತಷ್ಟು ತೀವ್ರಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.

ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಹಾವೇರಿ ಜಿಲ್ಲೆಯ ಪ್ರವಾಸಿಗರು ಸುರಕ್ಷಿತ

Apr 24 2025, 12:01 AM IST
ಕಳೆದ ಮೂರು ದಿನಗಳಿಂದ ಜಮ್ಮು ಕಾಶ್ಮೀರದ ಪ್ರವಾಸದಲ್ಲಿರುವ ಹಾವೇರಿಯ ವೀರೇಶ ದಂಪತಿ ಹಾಗೂ ಶಿಗ್ಗಾಂವಿಯ ನಾಗರಾಜ್ ದಂಪತಿಯ ಕುಟುಂಬದವರು ಸುರಕ್ಷಿತವಾಗಿದ್ದಾರೆ.

ವಿಮಾನ ವಿಳಂಬ, ಮಾರ್ಗ ಬದಲು : ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಆಕ್ರೋಶ

Apr 21 2025, 12:49 AM IST
ತಾವು ಪ್ರಯಾಣಿಸುತ್ತಿದ್ದ ವಿಮಾನ ವಿಳಂಬವಾಗಿ, ದೆಹಲಿಯಲ್ಲಿ ಇಳಿಯುವುದಕ್ಕೂ ಮುನ್ನ ರನ್‌ ವೇ ಸಮಸ್ಯೆ ಕಾರಣ ಮಾರ್ಗ ಬದಲಿಸಿ ಜೈಪುರಕ್ಕೆ ತೆರಳಿದ್ದರಿಂದ ಅಸಮಾಧಾನಗೊಂಡ ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ, ದೆಹಲಿ ವಿಮಾನ ನಿಲ್ದಾಣದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತ್ಯೇಕತಾವಾದಕ್ಕೆ ಮತ್ತೆ ಜಮ್ಮು ಮತ್ತು ಕಾಶ್ಮೀರ ಮೂಲದ ಎರಡು ಹುರಿಯತ್‌ ಸಂಘಟನೆ ವಿದಾಯ

Mar 28 2025, 12:34 AM IST
ಜಮ್ಮು ಮತ್ತು ಕಾಶ್ಮೀರ ಮೂಲದ ಎರಡು ಹುರಿಯತ್‌ ಸಂಘಟನೆಗಳು ಪ್ರತ್ಯೇಕತಾವಾದ ಹೋರಾಟ ಕೈಬಿಟ್ಟು, ನವ ಭಾರತ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಹೋರಾಟಕ್ಕೆ ಕೈಜೋಡಿಸಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ.

ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಸೋನ್‌ಮಾರ್ಗ್‌ ರಾಷ್ಟ್ರೀಯ ಹೆದ್ದಾರಿಯ ಝಡ್‌ ಮೇಡ್‌ ಸುರಂಗಕ್ಕೆ ಇಂದು ಮೋದಿ ಚಾಲನೆ

Jan 13 2025, 12:46 AM IST
ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಸೋನ್‌ಮಾರ್ಗ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ 6.5 ಕಿ.ಮೀ ಉದ್ದದ ಝಡ್‌ ಮೇಡ್‌ ಸುರಂಗವನ್ನು ಪ್ರಧಾನಿ ನರೇಂದ್ರ ಸೋಮವಾರ ಉದ್ಘಾಟಿಸಲಿದ್ದಾರೆ.

ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ನಿಧನರಾಗಿದ್ದ ಯೋಧ ದಿವಿನ್ ಅಂತ್ಯಕ್ರಿಯೆ

Dec 31 2024, 01:02 AM IST
ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ಭಾನುವಾರ ರಾತ್ರಿ ನಿಧನರಾಗಿದ್ದ ಯೋಧ ದಿವಿನ್‌ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ.

ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಕೊಡಗು ಜಿಲ್ಲೆ ಯೋಧ ನಿಧನ

Dec 30 2024, 10:45 AM IST

ಇತ್ತೀಚೆಗೆ ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ನಿಧನರಾಗಿದ್ದಾರೆ.

ವಿಶ್ವದ ಯಾರಿಂದಲೂ ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿ ವಾಪಸ್‌ ತರಲಾಗದು : ಪ್ರಧಾನಿ ನರೇಂದ್ರ ಮೋದಿ

Nov 09 2024, 01:18 AM IST

ಜಗತ್ತಿನ ಯಾವುದೇ ಶಕ್ತಿ ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.  

  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved