• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

31ರವರೆಗೂ ಜಾತಿಗಣತಿ: ಶಾಲೆ ಶಿಕ್ಷಕರಿಗೆ ವಿನಾಯ್ತಿ

Oct 20 2025, 05:40 AM IST

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸುವ ಸಲುವಾಗಿ ಅಕ್ಟೋಬರ್‌ 31ರವರೆಗೆ ಕಾಲಾವಕಾಶ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಜಾತಿಗಣತಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಡಳಿತವೇ ಸ್ಥಗಿತ!

Oct 10 2025, 01:01 AM IST
ರಾಜ್ಯದ 2ನೆಯ ದೊಡ್ಡ ಮಹಾನಗರ ಪಾಲಿಕೆಯಾಗಿರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ. ಪೌರಕಾರ್ಮಿಕರು, ಡಿ ಗ್ರೂಪ್‌ ನೌಕರರು ಸಂಬಳ ನೀಡಿ ಪುಣ್ಯಕಟ್ಕೊಳ್ಳಿ ಎಂದು ಗೋಗರೆಯುತ್ತಿದ್ದರೆ, ಗಣತಿ ಕಾರ್ಯ ಮುಗಿಯುವರೆಗೂ ಸಾಧ್ಯವೇ ಇಲ್ಲ ಎಂದು ಹೇಳುತ್ತಿದೆ ಅಧಿಕಾರಿ ವರ್ಗ!

ಜಾತಿಗಣತಿ ಮುಕ್ತಾಯ : ಗದಗ ರಾಜ್ಯಕ್ಕೇ ಫಸ್ಟ್‌

Oct 10 2025, 01:00 AM IST
ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯು ಶೇಕಡ 102.29ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.

ಜಾತಿಗಣತಿ ಕಾರ್ಯಕ್ಕೆ ಅಪಸ್ವರ ಸಲ್ಲದು

Oct 10 2025, 01:00 AM IST
ಮಾದಿಗರ ಸಂಖ್ಯೆ ಕುಗ್ಗಿಸಲು ಯತ್ನ: ಮಾಜಿ ಸಚಿವ ಎಚ್.ಆಂಜನೇಯ ಆರೋಪ

ಜಾತಿಗಣತಿ 5ದಿನ ವಿಸ್ತರಣೆ : ಅ.12ರವರೆಗೆ ಶಾಲಾ ಅವಧಿ ಬದಲು

Oct 07 2025, 01:03 AM IST

 ಸಮೀಕ್ಷೆಗೆ ಈ ಹಿಂದೆ ನಿಗದಿ ಮಾಡಿದ್ದ ಅ.7ರ ಗಡುವನ್ನು ಐದು ದಿನಗಳ ಕಾಲ ಅಂದರೆ ಅ.12ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.   ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆಗೆ ತೀವ್ರ ಆಗ್ರಹ ವ್ಯಕ್ತವಾದ ಬೆನ್ನಲ್ಲೇ   ವಿಸ್ತರಣೆ  - ಗಣತಿ ಶೇ.80ರಷ್ಟು   ಪೂರ್ಣ ಹಿನ್ನೆಲೆ  5ದಿನ ವಿಸ್ತರಣೆ

ಬೆಂಗಳೂರು : ಇಂದಿನಿಂದ ನಗರದಲ್ಲಿ ಜಾತಿಗಣತಿ ಶುರು

Oct 04 2025, 02:00 AM IST
ರಾಜಧಾನಿ ಬೆಂಗಳೂರಿನ ಐದು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶನಿವಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಆರಂಭಿಸುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಶುಕ್ರವಾರ ಅಂತಿಮ ತರಬೇತಿ ಪಡೆದಿರುವ 17,500 ಮಂದಿ ಅಧಿಕಾರಿ ಸಿಬ್ಬಂದಿಯೂ ಶನಿವಾರ ಮನೆ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.

ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗಾಗಿ ಜಾತಿಗಣತಿ: ಸುನಿಲ್‌ ಕುಮಾರ್

Oct 01 2025, 01:01 AM IST
ಸಮೀಕ್ಷೆಗೆ ವಿರೋಧ ಮಾಡಿ ಬಿಜೆಪಿ ಜನರ ದಾರಿ ತಪ್ಪಿಸುವುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುನಿಲ್ ಕುಮಾರ್, ಪೂರ್ವ ಸಿದ್ಧತೆ ಇಲ್ಲದ ಈ ಸಮೀಕ್ಷೆಯಿಂದ ಜನರಿಗಾಗಲಿ ಸರ್ಕಾರಕ್ಕಾಗಲಿ ಲಾಭ ಇಲ್ಲ. ಬದಲಾಗಿ ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗೆ ಅನುಕೂಲ ಆಗಲಿದೆ ಎಂದವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಟಾರ್ಗೆಟ್ ದಾಟಿದ ಜಾತಿಗಣತಿ

Sep 29 2025, 01:04 AM IST
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿಗಣತಿ) ಆಮೆಗತಿಯ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿ ಗುರಿ ನಿಗದಿಪಡಿಸಿದ ಬೆನ್ನಲ್ಲೇ ಸಮೀಕ್ಷಾ ಕಾರ್ಯ ಚುರುಕುಗೊಂಡಿದ್ದು, ಭಾನುವಾರ 12 ಲಕ್ಷ ಕುಟುಂಬಗಳ ಸಮೀಕ್ಷೆ ನಡೆಸಲಾಗಿದೆ.

ಜಾತಿಗಣತಿ ಸಮೀಕ್ಷೆಯಲ್ಲಿ ಪೂರಕವಾದ ಮಾಹಿತಿ ನೀಡಿ

Sep 28 2025, 02:00 AM IST
ಪರಿಶಿಷ್ಟ ಜಾತಿ ಬಲಗೈ ಸಮುದಾಯದವರು ಜಾತಿ ಸಮೀಕ್ಷೆಯಲ್ಲಿ ಧರ್ಮ ಕಾಲಂನಲ್ಲಿ ಬೌದ್ಧ, ಜಾತಿ ಕಾಲಂ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಉಪ ಜಾತಿ ಕಾಲಂ ನಲ್ಲಿ ಹೊಲಯ ಎಂದು ಸ್ಪಷ್ಟವಾಗಿ ನಮೂದಿಸಬೇಕು ಎಂದು ಕರ್ನಾಟಕ ಬಲಗೈ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಅಯ್ಯನಪುರ ಶಿವಕುಮಾರ್ ಹೇಳಿದರು.

ಈಗ ನಡೆಯುತ್ತಿರುವುದು ಜಾತಿಗಣತಿ ಅಲ್ಲ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ

Sep 28 2025, 02:00 AM IST
ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವುದು ಕೇವಲ ಜಾತಿಗಣತಿ ಅಲ್ಲ, ಬದಲಿಗೆ ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved