ಜಾತಿ ಗಣತಿ ವರದಿ ತಿರಸ್ಕಾರ, ರಾಜ್ಯ ಸರ್ಕಾರದ ಮಹಾಮೋಸ: ವಿ. ಸುನಿಲ್ ಕುಮಾರ್
Jun 11 2025, 11:23 AM IST150 ಕೋಟಿ ರುಪಾಯಿಗಳ ಭಾರಿ ವೆಚ್ಚದಲ್ಲಿ ತಯಾರಿಸಲಾದ ಜಾತಿ ಗಣತಿ ವರದಿಯಲ್ಲಿ ದತ್ತಾಂಶದ ಲೋಪವಿದ್ದು, ಈ ಬಗ್ಗೆ ಬಿಜೆಪಿ ಪದೇಪದೆ ಎಚ್ಚರಿಕೆ ನೀಡಿದರೂ, ಸಿದ್ದರಾಮಯ್ಯ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ, ತಮ್ಮ ಉಡಾಫೆ ನಡವಳಿಕೆಯನ್ನು ಮುಂದುವರಿಸಿದ್ದರು ಎಂದು ವಿ. ಸುನಿಲ್ ಕುಮಾರ್ ಆರೋಪಿಸಿದರು.