• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಶಿಷ್ಟರ ಅವಕಾಶ ವಂಚನೆ ತಡೆಗೆ ಜಾತಿ ಸಮೀಕ್ಷೆ ಸಹಕಾರಿ

Oct 19 2025, 01:00 AM IST
ದೊಡ್ಡಬಳ್ಳಾಪುರ: ಪರಿಶಿಷ್ಟ ಸಮುದಾಯಗಳಿಗೆ ನಿರಂತರವಾಗಿ ಅವಕಾಶಗಳ ವಂಚನೆಯಾಗುತ್ತಿದ್ದು, ಅದನ್ನು ನಿಗ್ರಹಿಸಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಸೂಕ್ತ ಅವಕಾಶ ಹಾಗೂ ಮನ್ನಣೆಯನ್ನು ಪಡೆಯಲು ಜಾತಿ ಸಮೀಕ್ಷೆ ಸಹಕಾರಿಯಾಗಿದೆ ಎಂದು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

ಗೊಂದಲದ ಗೂಡಾದ ಜಾತಿ ಸಮೀಕ್ಷೆ: ಜಿ.ಸುಬ್ರಹ್ಮಣ್ಯ

Oct 13 2025, 02:01 AM IST
ತರೀಕೆರೆ: ಜಾತಿ ಸಮೀಕ್ಷೆ ಅವಧಿ ಮುಗಿದು ತಮಗೆ ಕೊಟ್ಟಿದ್ದ ಸಮೀಕ್ಷೆ ಕಾರ್ಯ ಮುಗಿಸಿದ ಶಿಕ್ಷಕರಿಗೆ ಸರ್ಕಾರ ದಿನಕ್ಕೊಂದು ನಿರ್ಧಾರ ಪ್ರಕಟಿಸುವ ಮೂಲಕ ಶಿಕ್ಷಕರನ್ನು ಬೀದಿಗೆ ನಿಲ್ಲಿಸಿದೆ ಎಂದು ಬಾಲ ನ್ಯಾಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ನ್ಯಾಯವಾದಿ ಜಿ. ಸುಬ್ರಹ್ಮಣ್ಯ ಆರೋಪಿಸಿದ್ದಾರೆ.

ಜಾತಿ ಸಮೀಕ್ಷೆ ಪ್ರಗತಿಯಲ್ಲಿ 2ನೇ ಸ್ಥಾನದಲ್ಲಿ ಹಾವೇರಿ

Oct 09 2025, 02:01 AM IST
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯು ಜಿಲ್ಲೆಯಲ್ಲಿ ಈ ವರೆಗೆ ಶೇ. 98.8ರಷ್ಟು ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಹಾವೇರಿ ಜಿಲ್ಲೆ ಎರಡನೇ ಸ್ಥಾನ ಪಡೆದಿದೆ.

ಜಾತಿ ಸಮೀಕ್ಷೆಯಲ್ಲಿ ಜಿಲ್ಲೆಯ ಶ್ರೇಷ್ಠ ಸಾಧನೆಗೆ ಮೆಚ್ಚುಗೆ

Oct 08 2025, 01:01 AM IST
ಮನೆಮನೆಗೆ ತೆರಳಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಯ ಕುರಿತು ಮಾಹಿತಿಯನ್ನು ಸಂಗ್ರಹಿಸಲು ಸಮೀಕ್ಷಾದಾರರು ಆಗಮಿಸುತ್ತಾರೆ. ಅವರಿಗೆ ಸರಿಯಾದ ಮಾಹಿತಿ ನೀಡುವಂತೆ ಮೊದಲೆ ಜಾಗೃತಿ ಮೂಡಿಸಿದ್ದು ಪ್ರಗತಿ ಸಾಧಿಸಲು ಸಹಕಾರಿಯಾಗಿದೆ.

ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ

Oct 08 2025, 01:00 AM IST
ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಡಿ ಅ.7ರವರೆಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹೊರತುಪಡಿಸಿ ಶೇ. 83.22 ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ.

ಬಲಗೈ ಜಾತಿ ಸಮುದಾಯಗಳು ಸಮೀಕ್ಷೆಯಲ್ಲಿ ಹೊಲೆಯ ಎಂದೇ ಬರೆಸಿ

Oct 08 2025, 01:00 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬಲಗೈ ಜಾತಿ ಸಮುದಾಯಗಳು ಹೊಲೆಯ ಎಂದು ಬರೆಸಬೇಕು ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್ ಮನವಿ ಮಾಡಿದರು.

ಸುಂಟಿಕೊಪ್ಪ: ಜಾತಿ ಸಮೀಕ್ಷೆ ಗ್ರಾಮಸ್ಥರಿಗೆ ಆತಂಕದ ಛಾಯೆ

Oct 06 2025, 01:01 AM IST
ಸುಂಟಿಕೊಪ್ಪದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯು ಆಧಾರಿತ ಸಿಬ್ಬಂದಿ ಹಾಗೂ ಗ್ರಾಮಸ್ಥರಿಗೆ ಆತಂಕದ ಛಾಯೆ ಮೂಡಿಸಿದೆ.

ಜಾತಿ ಸಮೀಕ್ಷೆಯಲ್ಲಿ ಮಾದಿಗ ಎಂದೇ ನಮೂದಿಸಿ: ಡಾ.ವೈ.ಕೆ.ಬಾಲಕೃಷ್ಣ

Oct 06 2025, 01:00 AM IST
ಕರ್ನಾಟಕದಲ್ಲಿನ ಜನರ ಸಾಮಾಜಿಕ, ಆರ್ಥಿಕ ನ್ಯಾಯ ಒದಗಿಸಲು ಸಂವಿಧಾನದ ಆಶಯದಂತೆ ಹಿಂದುಳಿದವರ ಬಗ್ಗೆ ತಿಳಿಯಲು ಸಮೀಕ್ಷೆ ಮಾಡುತ್ತಿರುವುದನ್ನು ನಾವು ಸ್ವಾಗತಿಸುತ್ತೇವೆ.

ಜಾತಿ ಗಣತಿ ಸಮೀಕ್ಷೆ ದಿನಾಂಕ ವಿಸ್ತರಿಸಲು ಒಳಮೀಸಲು ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಾಲಕೃಷ್ಣ ಆಗ್ರಹ

Oct 04 2025, 12:00 AM IST
ರಾಜ್ಯ ಸರ್ಕಾರ ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲು ಅನುಕೂಲವಾಗುವಂತೆ ಗಣತಿ ದಿನಾಂಕವನ್ನು ವಿಸ್ತರಿಸುವಂತೆ ಒಳ ಮೀಸಲು ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ವೈ.ಕೆ.ಬಾಲಕೃಷ್ಣ ಸರ್ಕಾರವನ್ನು ಆಗ್ರಹಿಸಿದರು.

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಜಾತಿಗಣತಿಯಲ್ಲ

Oct 01 2025, 01:01 AM IST
ಸಮೀಕ್ಷಾ ಶಿಬಿರಗಳನ್ನು ಆಯೋಜಿಸಿದಾಗ ಜನರನ್ನು ಕರೆತರಲು ಹಾಗೂ ಸಮೀಕ್ಷೆಗಾರರಿಗೆ ಪ್ರೋತ್ಸಾಹಧನ ನೀಡಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved