ಜಾತಿ ಸಮೀಕ್ಷೆ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆಯಾಗಿದೆ
May 01 2025, 12:45 AM ISTಜಾತಿ ಸಮೀಕ್ಷೆ ಕುರಿತು ಈಗಾಗಲೇ ಕ್ಯಾಬಿನೆಟ್ನಲ್ಲಿ ಒಂದೂ ಸುತ್ತು ಚರ್ಚೆ ಆಗಿದೆ. ಎಲ್ಲರ ಅಭಿಪ್ರಾಯ ಪಡೆದು ಸಿಎಂ ಸಿದ್ದರಾಮಯ್ಯ ಚರ್ಚೆ ಮುಂದುವರೆಸುತ್ತಾರೆ. ನಾವು ತರಾತುರಿಯಲ್ಲಿ ನಿರ್ಧಾರ ಮಾಡೋದಿಲ್ಲ, ಮಾಡುವ ಕೆಲಸ ಸರಿ ಇರೋದ್ರಿಂದ ನಮಗೆ ಹಿಂಜರಿಕೆ ಇಲ್ಲ, ಇದು ಸಮೀಕ್ಷೆ ಅಷ್ಟೇ ಜಾತಿ ಗಣತಿ ಅಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.