ಜಾನಪದ ಪರಂಪರೆಯನ್ನು ಪುನಶ್ಚೇತನಗೊಳಿಸುವ ಕೆಲಸವಾಗಬೇಕು: ಗಾಣಾಳು ಮಾದೇಶ್
Jul 07 2025, 11:48 PM ISTಜಾನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು ಅಡಕವಾಗಿವೆ. ಮನುಷ್ಯನಿಗೆ ಬದುಕುವ ದಾರಿಯನ್ನು ತೋರಿಸುತ್ತದೆ. ಕರ್ನಾಟಕದಲ್ಲಿ ಕಂಸಾಳೆ, ಯಕ್ಷಗಾನ, ಬಯಲಾಟ, ಸೋಬಾನೆ, ತಂಬೂರಿ ಪದ, ಪೂಜಾ ಕುಣಿತ, ತಮಟೆ, ನಗಾರಿ, ಪಟದ ಕುಣಿತ, ಸೇರಿದಂತೆ ಹಲವು ಜಾನಪದ ಕಲಾ ಪ್ರಕಾರಗಳು ಅತ್ಯಂತ ಶ್ರೀಮಂತವಾಗಿವೆ.