• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಲತಾಣ ಮೇಲೆ ಹದ್ದಿನ ಕಣ್ಣು: ಎಸ್ಪಿ ಹರಿರಾಮ್‌ ಶಂಕರ್‌

Jun 04 2025, 01:33 AM IST
ಉಡುಪಿ ಜಿಲ್ಲೆಯಲ್ಲಿ ಕಳೆದ 3 ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಪ್ರಸಾರ ಮಾಡಿರುವ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಯಾರೂ ಇಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಬಾರದು ಎಂದು ಉಡುಪಿಯ ನೂತನ ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.

13 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ : ವಿಚಾರಣೆಗೆ ಸುಪ್ರೀಂ ನಕಾರ

Apr 05 2025, 12:48 AM IST
13 ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ‘ಈ ಸಂಬಂಧ ಕಾನುನು ಜಾರಿಗೆ ತರುವಂತೆ ಸಂಸತ್ತನ್ನು ಕೋರಿಕೊಳ್ಳಿ’ ಎಂದು ಅದು ಅರ್ಜಿದಾರರಿಗೆ ಸೂಚಿಸಿದೆ.

ಗ್ರಾಮಜನ್ಯ ಜಾಲತಾಣ ಅನಾವರಣ, ಜೇನು ಕೃಷಿಕರ, ಸಾಧಕರ ಸಮ್ಮಿಲನ

Mar 30 2025, 03:01 AM IST
ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯಿಂದ ತನ್ನ ಸೇವೆ ಮತ್ತು ಉತ್ಪಾನೆಗಳ ಮಾಹಿತಿ ನೀಡುವ ಹೊಸ ಜಾಲತಾಣ ಅನಾವರಣ ಮತ್ತು ಕೃಷಿಕರ ಅನುಕೂಲಕ್ಕಾಗಿ ಜೇನು ಪೆಟ್ಟಿಗೆ ನಿರ್ವಹಣಾ ಸೇವೆ ಲೋಕಾರ್ಪಣೆ ಹಾಗೂ ಜೇನು ಕೃಷಿಕರ-ಸಾಧಕರ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಜಾಲತಾಣ ಬಳಕೆಯಿಂದ ಕೌಟುಂಬಿಕ ಸಾಮರಸ್ಯ ಹಾಳು

Mar 28 2025, 12:31 AM IST
ಸಾಮಾಜಿಕ ಜಾಲತಾಣಗಳ ಹೆಚ್ಚು ಬಳಕೆ ಕೌಟುಂಬಿಕ ಸಾಮರಸ್ಯವನ್ನು ಹಾಳುಗೆಡವುತ್ತಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ತಿಳಿಸಿದರು.

ಸಾಮಾಜಿಕ ಜಾಲತಾಣ ಬಳಕೆಯಿಂದ ಶಿಕ್ಷಣಕ್ಕೆ ಹಿನ್ನಡೆ

Feb 10 2025, 01:49 AM IST
ಸಾಮಾಜಿಕ ಮಾಧ್ಯಮಗಳನ್ನು ವಿದ್ಯಾರ್ಥಿಗಳು ಅತಿಯಾಗಿ ಬಳಕೆ ಮಾಡುವುದರಿಂದ ಮೊಬೈಲ್‌ನ ಗೀಳು ಹೆಚ್ಚುತ್ತಿದೆ. ನಕಲಿ ಐಡಿಗಳ ಮೂಲಕ ಸ್ನೇಹವನ್ನು ಬೆಳೆಸಿ ,ನಂಬಿಸಿ ,ಮೋಸ ಮಾಡುತ್ತಾರೆ, ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬ್ಲಾಕ್‌ ಮೇಲ್ ಮಾಡುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಯಾರು ಮೋಸ ಹೋಗಬಾರದು

ಜಾಲತಾಣ ಸಂವಹನ ಟ್ರೆಂಡ್‌ಗೆ ಸಾಹಿತ್ಯಿಕ ಆಯಾಮ ಅಗತ್ಯ: ನಾಗತಿಹಳ್ಳಿ

Jan 01 2025, 12:01 AM IST
ಅರಿವಿನ ಹಾಡುಗಾರ ನಾದ ಮಣಿನಾಲ್ಕೂರು ಕುವೆಂಪು ಹಾಡುಗಳನ್ನು ಹಾಡಿದರು. ಎಸ್.ಡಿ.ಎಂ ಕಲಾ ಕೇಂದ್ರದ ಯಶವಂತ ಬೆಳ್ತಂಗಡಿ ನಿರ್ದೇಶಿತ ‘ನಾಗಿ ಕಥನ ಕವನ ರೂಪಕ’ವನ್ನು ಎಸ್‌ಡಿಎಂ ಕಲಾಕೇಂದ್ರದ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು.

ಜಾಲತಾಣ ಸಂವಹನ ಟ್ರೆಂಡ್‌ಗೆ ಸಾಹಿತ್ಯಿಕ ಆಯಾಮ ಅಗತ್ಯ: ನಾಗತಿಹಳ್ಳಿ

Dec 31 2024, 01:00 AM IST
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸೋಮವಾರ ಕುವೆಂಪು ಅವರ ೧೨೦ನೇ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’ ಕಾರ್ಯಕ್ರಮ ನೆರವೇರಿತು.

ಮಕ್ಕಳು ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ: ಅನಿತಾ

Dec 13 2024, 12:46 AM IST
ಪುನರೂರು ಶಾಲೆಯ ಸಭಾಂಗಣದಲ್ಲಿ ಸೈಬರ್‌ ಅಪರಾಧ ಹಾಗೂ ಮಕ್ಕಳ ರಕ್ಷಣೆ ಕಾನೂನು ಫೋಕ್ಸೋ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

16ಕ್ಕಿಂತ ಕಮ್ಮಿ ವಯಸ್ಸಿನ ಮಕ್ಕಳಿನ್ನು ಜಾಲತಾಣ ಬಳಸಂಗಿಲ್ಲ : ಮೇಲ್ಮನೆ ಸೆನೆಟ್‌ ಸಹಮತ

Nov 29 2024, 01:02 AM IST
16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮದ ಬಳಕೆಯನ್ನು ನಿಷೇಧ ಮಾಡುವ ಮಸೂದೆಗೆ ಆಸ್ಟ್ರೇಲಿಯಾದ ಮೇಲ್ಮನೆ ಸೆನೆಟ್‌ ಸಹಮತ ಸೂಚಿಸಿದೆ

16 ವರ್ಷಕ್ಕಿಂತ ಕೆಳಗಿನ ಮಕ್ಕಳ ಸಾಮಾಜಿಕ ಜಾಲತಾಣ ನಿಷೇಧ ಸನ್ನಿಹಿತ ಬಿಲ್‌ಗೆ ಸಂಸತ್‌ ಅನುಮೋದನೆ ಸಾಮಾಜಿಕ ಜಾಲತಾಣ ನಿಷೇಧ ಸನ್ನಿಹಿತ ಬಿಲ್‌ಗೆ ಸಂಸತ್‌ ಅನುಮೋದನೆ

Nov 28 2024, 12:31 AM IST
16 ವರ್ಷಕ್ಕಿಂತ ಕೆಳಗಿನ ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಮಸೂದೆಯನ್ನು ಆಸ್ಟ್ರೇಲಿಯಾದ ಸಂಸತ್ತಿನ ಕೆಳಮನೆಯಾದ ಹೌಸ್‌ ಆಫ್‌ ರೆಪ್ರಸೆಂಟೇಟಿವ್‌ನಲ್ಲಿ ಬಹುಮತದಿಂದ ಅಂಗೀಕರಿಸಲಾಗಿದೆ. ಮಸೂದೆ ಪರವಾಗಿ 112 ಸದಸ್ಯರು ಮತ್ತು ವಿರುದ್ಧವಾಗಿ 13 ಜನ ಸದಸ್ಯರು ಮತ ಚಲಾಯಿಸಿದರು.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved