• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆಯಲ್ಲಿ 36 ಮನೆ ತೆರವಿಗೆ ಬಂದ ಜೆಸಿಬಿ, ಹೈಡ್ರಾಮಾ

Oct 12 2025, 01:00 AM IST
ಬೆಳ್ಳಂ ಬೆಳಿಗ್ಗೆಯೇ ನಗರದ ಹೊರ ವಲಯದ ಲೋಕಿಕೆರೆ ರಸ್ತೆಯ ಇಂಡಸ್ಟ್ರಿಯಲ್ ಏರಿಯಾ ಶ್ರೀರಾಮನಗರದಲ್ಲಿ ಶನಿವಾರ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ 36 ಮನೆಗಳ ತೆರವಿಗೆ ಪೊಲೀಸ್ ಭದ್ರತೆಯಲ್ಲಿ ಜೆಸಿಬಿ ಯಂತ್ರಗಳು ಮುಂದಾಗುತ್ತಿದ್ದಂತೆ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿ, ಸ್ಥಳದಲ್ಲೇ ಹೈಡ್ರಾಮಾ ಸನ್ನಿವೇಶ ಸೃಷ್ಟಿಯಾಯಿತು.

2028ರಿಂದ ಜೆಸಿಬಿ ಸರ್ಕಾರ ಅಧಿಕಾರಕ್ಕೆ ಬರಲಿದೆ: ಯತ್ನಾಳ್

Oct 07 2025, 01:02 AM IST
ಸನಾತನ ಧರ್ಮ ಹಿಂದುಗಳ ಸ್ವಾಭಿಮಾನ ರಕ್ಷಣೆ ಮಾಡುವವರು ಮುಖ್ಯಮಂತ್ರಿ ಆಗಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಜೆಸಿಬಿ ಯಂತ್ರಗಳ ಘರ್ಜನೆ: ಅಕ್ರಮ ಗುಡಿಸಲು ನೆಲಸಮ

Jun 27 2025, 12:48 AM IST
ಬೆಳ್ಳಂಬೆಳಿಗ್ಗೆ ಪುರಸಭೆಯ ಜೆಸಿಬಿ ಯಂತ್ರಗಳು ಘರ್ಜಿಸುವ ಮೂಲಕ ಅಕ್ರಮವಾಗಿ ನಿರ್ಮಿಸಿಕೊಂಡಿದ್ದರೆನ್ನಲಾದ ಗುಡಿಸಲುಗಳನ್ನು ನೆಲಸಮಗೊಳಿಸಿದವು. ಪುರಸಭೆ ವ್ಯಾಪ್ತಿಗೊಳಪಡುವ ಗೋಪಾಲಪುರ ಗ್ರಾಮದ ಸರ್ವೆ ನಂ.7ರಲ್ಲಿ ಕೆಲವರು ನಿರ್ಮಿಸಿಕೊಂಡಿದ್ದ ಗುಡಿಸಲನ್ನು ಕೆಡಿಪಿ ಸಭೆಯಲ್ಲಿ ನಡೆದ ನಿರ್ಣಯದಂತೆ ನೆಲಸಮಗೊಳಿಸಲಾಯಿತು.

ಹರ್‍ಯಾಣದಲ್ಲಿ 3 ನಿಮಿಷಕ್ಕೊಂದು ಜೆಸಿಬಿ ನಿರ್ಮಾಣ!

Jun 22 2025, 01:18 AM IST
ಹರ್‍ಯಾಣದ ಬಲ್ಲಭಗಢದಲ್ಲಿರುವ ಜೆಸಿಬಿ ಇಂಡಿಯಾದ ಅತ್ಯಾಧುನಿಕ ಘಟಕದಲ್ಲಿ ಪ್ರತಿ ಮೂರು ನಿಮಿಷಕ್ಕೊಂದರಂತೆ ನಿತ್ಯ 157 ಜೆಸಿಬಿಗಳು ಸಿದ್ಧವಾಗುತ್ತಿವೆ.

ಜೆಸಿಬಿ ಕೆಲಸಕ್ಕೆ ಅಡ್ಡಿ: ನರೇಗಾ ಕಾರ್ಮಿಕರ ಮೇಲೆ ಹಲ್ಲೆ ಆರೋಪ

May 11 2025, 11:57 PM IST
ಕೆರೆ ಹುಳೆತ್ತುವ ಕೆಲಸಕ್ಕೆ ಸಂಬಂಧಪಟ್ಟಂತೆ ಜೆಸಿಬಿ ಯಂತ್ರದಿಂದ ಕೆಲಸ ಮಾಡುತ್ತಿದ್ದನ್ನು ತಡೆದ ಹಿನ್ನೆಲೆಯಲ್ಲಿ ಕೂಲಿಕಾರರನ್ನು ನಿಂದಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ತಾಲೂಕಿನ ಕೋಟಗುಡ್ದ ಗ್ರಾಮದ ಅಕ್ಕಮ್ಮಗಾರಲು (ಹೊಸಕರೆ) ಕೆರೆಯಲ್ಲಿ ನಡೆದಿದೆ.

ಮಹಾಲಿಂಗಪುರದಲ್ಲಿ ಜೆಸಿಬಿ ಕಾರ್ಯಾಚರಣೆ

Apr 09 2025, 02:01 AM IST
ಮಂಗಳವಾರ ಬೆಳ್ಳಂಬೆಳಗ್ಗೆ ಮಹಾಲಿಂಗಪುರ ಪಟ್ಟಣದಲ್ಲಿ ಜೆಸಿಬಿಗಳು ಸದ್ದು ಮಾಡಿದ್ದು, ರಬಕವಿ-ಬನಹಟ್ಟಿ ತಹಸೀಲ್ದಾರ ಗಿರೀಶ್ ಸ್ವಾದಿ ನೇತೃತ್ವದಲ್ಲಿ ಕೆಂಗೇರಿ ಮಡ್ಡಿ ಬಡಾವಣೆಯ ಸಾಯಿ ಮಂದಿರ ಹಿಂದೆ ಅಕ್ರಮವಾಗಿ ಪುರಸಭೆ ಜಾಗೆಯಲ್ಲಿ ಶೆಡ್ ಗಳ ತೆರವು ಕಾರ್ಯಾಚರಣೆ ನಡೆಯಿತು.

ಮೈಲಾರ ಸೇತುವೆ ಬುಡದಲ್ಲೇ ಜೆಸಿಬಿ ಅಬ್ಬರ

Mar 05 2025, 12:32 AM IST
ಕುಡಿಯುವ ನೀರು ಸಂಗ್ರಹದ ನೆಪದಲ್ಲಿ ಸೇತುವೆಯ ಬುಡದಲ್ಲೇ ಜೆಸಿಬಿಯಿಂದ ಗುಂಡಿ ತೋಡಿ ಸಹಜವಾಗಿ ಹರಿವ ನೀರಿಗೆ ಅವೈಜ್ಞಾನಿಕವಾಗಿ ತಡೆಗಟ್ಟಿದ ಅಧಿಕಾರಿಗಳು ಸೇತುವೆಗೆ ಹಾನಿ ಮಾಡಿದ ಆರೋಪ ಕೇಳಿ ಬರುತ್ತಿದೆ.

ಬೆಂಗಳೂರು : ಮನೆ ಮುಂದೆ ಆಟವಾಡುತ್ತಿದ್ದಾಗ ಜೆಸಿಬಿ ಡಿಕ್ಕಿ - 2 ವರ್ಷದ ಮಗು ಬಲಿ

Feb 20 2025, 01:33 AM IST
ಮನೆ ಮುಂದೆ ಆಟವಾಡುವಾಗ ಜೆಸಿಬಿ ಡಿಕ್ಕಿಯಾಗಿ ಎರಡು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ.

ಇಂದೂರ ಅರಣ್ಯ ವಲಯದಲ್ಲಿ ಅಕ್ರಮ ಮಣ್ಣು ಸಾಗಾಟ: ಟ್ರ್ಯಾಕ್ಟರ್‌, ಜೆಸಿಬಿ ವಶ

Feb 17 2025, 12:34 AM IST
ಇಂದೂರ ಸಮೀಪದ ಮಲಬಾರ್ ಕಾಲನಿ ಅರಣ್ಯ ಪ್ರದೇಶದ ಸರ್ವೆ ನಂ. ೪೮ ಕೆರೆಯಲ್ಲಿ ಅಕ್ರಮ ಮಣ್ಣು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆಯವರು ದಾಳಿ ಮಾಡಿದ್ದರು.

ಮೈದಾನದ ಜಾಗದಲ್ಲಿ ರಸ್ತೆ ನಿರ್ಮಾಣ: ಜೆಸಿಬಿ ತಡೆದು ಪ್ರತಿಭಟನೆ

Feb 01 2025, 12:02 AM IST
ಕಡೂರು, ತಾಲೂಕಿನ ಹಡಗಲು ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿರುವ ಆಟದ ಮೈದಾನದಲ್ಲಿ ಶುಕ್ರವಾರ ರಸ್ತೆ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ತಡೆಯೊಡ್ಡಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
  • < previous
  • 1
  • 2
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved