• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ಸಿಬಿ vs ಪಂಜಾಬ್‌: ಯಾರಿಗೆ ಫೈನಲ್‌ ಟಿಕೆಟ್?

May 29 2025, 10:58 AM IST

 

ಇಂದು 18ನೇ ಆವೃತ್ತಿ ಐಪಿಎಲ್‌ನ ಮೊದಲ ಕ್ವಾಲಿಫೈಯರ್‌: ಅಗ್ರ-2 ತಂಡಗಳ ನಡುವೆ ಸೆಣಸಾಟ । ಗೆದ್ದ ತಂಡ ನೇರವಾಗಿ ಫೈನಲ್‌ಗೆ

ಸೋತ ತಂಡಕ್ಕಿದೆ ಫೈನಲ್‌ಗೇರಲು ಮತ್ತೊಂದು ಅವಕಾಶ । 2016ರ ಬಳಿಕ ಮತ್ತೆ ಫೈನಲ್‌ ಪ್ರವೇಶಿಸುತ್ತಾ ರಾಯಲ್ ಚಾಲೆಂಜರ್ಸ್‌?

ಹಾಲ್ ಟಿಕೆಟ್ ನಿರಾಕರಣೆ: ವಿದ್ಯಾರ್ಥಿಗಳು, ಪಾಲಕರ ಪ್ರತಿಭಟನೆ

Mar 21 2025, 12:34 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಲ್ ಟಿಕೆಟ್ ಕೊಡಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿಗಳು, ಪಾಲಕರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಬಿಟಿಡಿಎ ಆವರಣದಲ್ಲಿರುವ ಆರ್.ಎಂ.ಎಸ್.ಎ ಪ್ರೌಢಶಾಲೆಯಲ್ಲಿ ನಡೆದಿದೆ.

ಪಾಂಡವಪುರ: ಕೇರಳ ಲಾಟರಿ ಟಿಕೆಟ್ ಪಡೆದ ಕರ್ನಾಟಕ ರಾಜ್ಯದ ಮೂಲದವರಿಗೆ ಅಕ್ರಮ ಮಾರಾಟ

Mar 14 2025, 12:32 AM IST

ಕೇರಳ ಲಾಟರಿ ಟಿಕೆಟ್ ಪಡೆದ ಕರ್ನಾಟಕ ರಾಜ್ಯದ ಮೂಲದವರಿಗೆ ಕೋಟ್ಯಂತರ ರು. ಬಹುಮಾನ ರೂಪದಲ್ಲಿ ಹರಿದುಬರುತ್ತಿರುವುದರಿಂದ ಕೇರಳ ಲಾಟರಿಗೆ ಬೇಡಿಕೆ ಸೃಷ್ಟಿಯಾಗಿದೆ. 

ಮಹಿಳಾ ಮೀಸಲಾತಿ ಬಿಲ್ ಜಾರಿ ಆದರೆ 73 ಮಹಿಳಾ ಅಭ್ಯರ್ಥಿಗಳಿಗೆ 2028ರ ವಿಧಾನಸಭೆ ಚುನಾವಣೆಗೆ ಟಿಕೆಟ್

Mar 09 2025, 01:47 AM IST
ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತಂದಿದ್ದೇ ಆದರೆ, 2028ರಲ್ಲಿ ರಾಜ್ಯದ ವಿಧಾನಸಭೆಗೆ 73 ಮಹಿಳಾ ಅಭ್ಯರ್ಥಿಗಳನ್ನು ಹುಡುಕಬೇಕಾಗುತ್ತದೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ಕೇಂದ್ರದ ನಿರ್ಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Feb 12 2025, 01:31 AM IST
ಕೇಂದ್ರ ಸರ್ಕಾರದ ನಿರ್ಧಾರವಾದ ಮೆಟ್ರೋ ದರ ಏರಿಕೆಯ ಹೊಣೆಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸಲು ಮುಂದಾಗಿರುವ ರಾಜ್ಯ ಬಿಜೆಪಿ ಮುಖಂಡರದ್ದು ಆತ್ಮವಂಚಕ ನಡವಳಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫಲಪುಷ್ಪ ಪ್ರದರ್ಶನಕ್ಕೆ ಒಂದೂವರೆ ಲಕ್ಷ ಮಂದಿ ಭೇಟಿ - ಟಿಕೆಟ್ ಮಾರಾಟದಿಂದ 75 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ

Jan 23 2025, 06:21 AM IST

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈವರೆಗೆ 1.50ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದ್ದಾರೆ.

ಜಿಪಂ, ತಾಪಂ ಚುನಾವಣೆಗಳಲ್ಲಿ ಮಾದಿಗ ಸಮುದಾಯಕ್ಕೆ ಟಿಕೆಟ್ ನೀಡಿ

Jan 13 2025, 12:45 AM IST
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಜಿಲ್ಲಾ ಮಟ್ಟದ ಮುಖಂಡರ ಸಭೆ ನಡೆಯಿತು.

ಟಿಕೆಟ್ ದರ ಹೆಚ್ಚಳ ಖಂಡಿಸಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ

Jan 08 2025, 12:18 AM IST
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎಂಡಬ್ಲ್ಯೂಕೆಆರ್‌ಸಿ ಹಾಗೂ ಕೆಕೆಆರ್‌ಟಿಸಿ ಸೇರಿದಂತೆ ರಾಜ್ಯದ ಎಲ್ಲ ಸಾರಿಗೆಯ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆ ಮಾಡಿರುವುದರಿಂದ ಜನಸಾಮಾನ್ಯರು ಅದರಲ್ಲೂ ವಿಶೇಷವಾಗಿ ಕಾರ್ಮಿಕ ವರ್ಗ, ವಿದ್ಯಾರ್ಥಿಗಳು ಹಾಗೂ ದೈನಂದಿನ ಪ್ರಯಾಣಿಕರಿಗೆ ಹೊರೆಯಾಗಲಿದೆ ಎಂದು ಟೀಕಿಸಿದರು.

ಬಸ್ ಟಿಕೆಟ್ ದರ ಹೆಚ್ಚಳ ಖಂಡಿಸಿ ಕರವೇಯಿಂದ ಪಂಜಿನ‌ ಮೆರವಣಿಗೆ

Jan 07 2025, 12:30 AM IST
ಚಾಮರಾಜನಗರದಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಕರವೇಯಿಂದ ಪಂಜಿನ‌ ಮೆರವಣಿಗೆ ನಡೆಸಲಾಯಿತು.

ಡಿ.27ಕ್ಕೆ ಔಟ್‌ ಆಫ್‌ ಸಿಲಬಸ್ ಸಿನಿಮಾ ತೆರೆಗೆ : ಮುಂಗಡವಾಗಿ 5 ಸಾವಿರ ಟಿಕೆಟ್ ಗಳು ಸೇಲ್

Dec 12 2024, 12:30 AM IST
ಡಿ.27ಕ್ಕೆ ಔಟ್‌ ಆಫ್‌ ಸಿಲಬಸ್ ಸಿನಿಮಾ ತೆರೆಗೆ ಬರುತ್ತಿದೆ. ಮುಂಗಡವಾಗಿ 5 ಸಾವಿರ ಟಿಕೆಟ್ ಗಳು ಸೇಲ್ ಆಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved