ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯ ಗುರುವಾರ ನಡೆಯಲಿದ್ದು, ಭಾರತ ತಂಡ ಸರಣಿ ಸಮಬಲಗೊಳಿಸುವ ವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ. ಆರಂಭಿಕ ಪಂದ್ಯದ ಹೀನಾಯ ಪ್ರದರ್ಶನ ತಂಡದ ಆತ್ಮವಿಶ್ವಾಸ ಕುಗ್ಗಿಸಿದ್ದು, 2ನೇ ಪಂದ್ಯದಲ್ಲಿ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬ ಕುತೂಹಲವಿದೆ
ಮೊದಲ ಟೆಸ್ಟ್ನಲ್ಲಿ ಟೀಂ ಇಂಡಿಯಾ ಪ್ರಾಬಲ್ಯ : ವೆಸ್ಟ್ಇಂಡೀಸ್ ಕೇವಲ 162 ರನ್ಗೆ ಸರ್ವಪತನ । ಸಿರಾಜ್ 4, ಬೂಮ್ರಾಗೆ 3 ವಿಕೆಟ್ಬ್ಯಾಟಿಂಗ್ನಲ್ಲೂ ಭಾರತ ಅಮೋಘ ಆಟ । ಮೊದಲ ದಿನ 2 ವಿಕೆಟ್ಗೆ 121, ಕೇವಲ 41 ರನ್ ಹಿನ್ನಡೆ । ಕನ್ನಡಿಗ ರಾಹುಲ್ ಅರ್ಧಶತಕ
: ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ಗೆ ನಿರೀಕ್ಷೆಯಂತೆಯೇ ಭಾರತ ಲಗ್ಗೆಯಿಟ್ಟಿದೆ. ಬುಧವಾರ ಇಲ್ಲಿ ನಡೆದ ಸೂಪರ್-4 ಹಂತದ ತನ್ನ 2ನೇ ಪಂದ್ಯದಲ್ಲಿ ಭಾರತ, ಬಾಂಗ್ಲಾದೇಶವನ್ನು 41 ರನ್ಗಳಿಂದ ಸೋಲಿಸಿ ನಿರಾಯಾಸವಾಗಿ ಪ್ರಶಸ್ತಿ ಸುತ್ತಿಗೇರಿತು.
ಭಾರೀ ಕುತೂಹಲ, ಹೋರಾಟ, ವಿವಾದ ಹಾಗೂ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾದ ಈ ಬಾರಿಯ ತೆಂಡುಲ್ಕರ್-ಆ್ಯಂಡರ್ಸನ್ ಸರಣಿ ಅಷ್ಟೇ ರೋಚಕವಾಗಿ ಕೊನೆಗೊಂಡಿದೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ನ ಮೊದಲ ದಿನ ಮಳೆ ಮೇಲುಗೈ ಸಾಧಿಸಿದೆ. ಪದೇ ಪದೇ ಮಳೆ ಅಡ್ಡಿಪಡಿಸಿದ ಕಾರಣ ಬಹುತೇಕ ಓವರ್ಗಳು ಕಡಿತಗೊಂಡವು.
‘ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಟೀಂ ಇಂಡಿಯಾ ರೀತಿ ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟಕರವಲ್ಲ
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹ ತೂಕ ಹೆಚ್ಚಾಗಿದೆ. ಅವರೊಬ್ಬ ಭಾರತ ಕಂಡ ಅತ್ಯಂತ ಕಳಪೆ ಕಪ್ತಾನ ಎಂದು ಹೇಳಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ ವಿವಾದಿತ ಹೇಳಿಕೆ ನೀಡಿದ್ದಾರೆ.
ಭಾರತ ತಾನೇಕೆ ಮಾಜಿ ಚಾಂಪಿಯನ್ ಎಂಬುದನ್ನು ಈ ಬಾರಿ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯದಲ್ಲೇ ತೋರಿಸಿಕೊಟ್ಟಿದೆ. ಆರಂಭದಲ್ಲಿ ಬೆಂಕಿ ಬೌಲಿಂಗ್ ಬಳಿಕ ಬ್ಯಾಟರ್ಗಳ ಅಬ್ಬರದ ಪ್ರದರ್ಶನದಿಂದಾಗಿ ಬಾಂಗ್ಲಾದೇಶ ವಿರುದ್ಧ 6 ವಿಕೆಟ್ ಗೆಲುವು ಸಾಧಿಸಿದೆ