• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸಗೊಬ್ಬರ ದರ ಇಳಿಕೆಗೆ ಕೇಂದ್ರ ಚಿಂತನೆ: ಸಂಸದ ಡಾ. ಸಿ ಎನ್ ಮಂಜುನಾಥ್

Nov 04 2025, 01:15 AM IST
ರೈತರ ಅವಶ್ಯಕತೆಗೆ ಅನುಗುಣವಾಗಿ ಬಹು ಬೇಡಿಕೆಯ ಯೂರಿಯಾ ಹಾಗೂ ಇತರೇ ರಸಗೊಬ್ಬರ ದರ ಇಳಿಕೆಯ ಜೊತೆಗೆ ಇನ್ನಷ್ಟು ರಿಯಾಯಿತಿ ನೀಡುವ ಯೋಜನೆಗೆ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ ಎಂದು ಸಂಸದ ಡಾ. ಸಿ ಎನ್ ಮಂಜುನಾಥ್ ತಿಳಿಸಿದ್ದಾರೆ.

ದೇಶದ 750 ಜಿಲ್ಲೆಗಳಲ್ಲಿ ಡಯಾಲಿಸೀಸ್ ಕೇಂದ್ರ ಸ್ಥಾಪನೆ: ಡಾ.ಸಿ.ಎನ್.ಮಂಜುನಾಥ್

Nov 02 2025, 02:00 AM IST
ವೈದ್ಯರು ರೋಗಿಯನ್ನು ಪರೀಕ್ಷಿಸಿದ ಮೇಲೆ ತೆಗೆದುಕೊಳ್ಳುವ ನಿರ್ಧಾರಗಳು ಬಹಳ ಮುಖ್ಯವಾಗಿರುತ್ತವೆ. ರೋಗಿಯ ಕಾಯಿಲೆ ಸ್ವರೂಪಕ್ಕಿಂತ ರೋಗಿಗೆ ನೀಡುವ ಚಿಕಿತ್ಸೆಯ ಸ್ವರೂಪ ಹೆಚ್ಚಾಗಿರಬಾರದು. ಹೆಚ್ಚುತ್ತಿರುವ ವೈದ್ಯಕೀಯ ತಾಂತ್ರಿಕತೆ ಹಾಗೂ ಔಷಧ ಮಾರುಕಟ್ಟೆಯ ಮಧ್ಯೆ ಸಿಲುಕಿ ವೈದ್ಯರು ಚಿಕಿತ್ಸೆ ನೀಡಬಾರದು.

ಭೈರಪ್ಪ ಅವರನ್ನು ಕಾಡಿದ್ದು ಬಡತನ, ಬೆಳಸಿದ್ದು ಅಧ್ಯಯನ : ಡಾ. ಬೆಳವಾಡಿ ಮಂಜುನಾಥ್

Oct 01 2025, 01:00 AM IST
ಚಿಕ್ಕಮಗಳೂರು, ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರನ್ನು ಕಾಡಿದ್ದು ಬಡತನ, ಬೆಳೆಸಿದ್ದು ಅಧ್ಯಯನ ಮತ್ತು ಪ್ರವಾಸ ಎಂದು ಸಾಹಿತಿ ಡಾ. ಬೆಳವಾಡಿ ಮಂಜುನಾಥ್ ಹೇಳಿದರು.

ಡಿಕೆಶಿಗೆ ಸಂಸದ ಡಾ.ಮಂಜುನಾಥ್ ಟಾಂಗ್

Sep 26 2025, 01:00 AM IST
ರಾಮನಗರ: ನವದೆಹಲಿಯಲ್ಲಿ ಪ್ರಧಾನಿ ನಿವಾಸದ ಎದುರು ಹಲವು ಬಾರಿ ಪ್ರಯಾಣ ಮಾಡಿದ್ದೇನೆ. ಅಲ್ಲಿ ಯಾವುದೇ ರಸ್ತೆ ಗುಂಡಿಗಳು ನಮಗೆ ಕಾಣಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ಟಾಂಗ್ ನೀಡಿದರು.

ಬೆಂ-ಮೈ ಎಕ್ಸ್ ಪ್ರೆಸ್ ವೇನಲ್ಲಿ ಎಂಟ್ರಿ-ಎಕ್ಸಿಟ್‌ ಕಾಮಗಾರಿ ಶೀಘ್ರ ಆರಂಭ: ಡಾ.ಮಂಜುನಾಥ್‌

Sep 03 2025, 01:00 AM IST
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಎಂಟ್ರಿ ಎಕ್ಸಿಟ್ ಕಾಮಗಾರಿಗಳು ಇನ್ನು 15 ದಿನದಲ್ಲಿ ಆರಂಭವಾಗಲಿದೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.

ಕಲಿತ ವಿದ್ಯೆ ಸಮಾಜದ ಸ್ವಾಸ್ಥ್ಯ ಹೆಚ್ಚಿಸಲಿ: ಡಾ. ಮೈಸೂರು ಮಂಜುನಾಥ್

Aug 31 2025, 01:07 AM IST
ಪರೀಕ್ಷೆ ಮಾಡುವುದು ಓರೆಗಲ್ಲು ಇದ್ದಂತೆ. ಈ ಪರೀಕ್ಷೆಗೆ ತನ್ನದೇ ಆದ ಪ್ರಾಮುಖ್ಯತೆ ಇದೆ. ವಿದ್ವತ್‌ ಮಟ್ಟಕ್ಕೆ ಬರುವಷ್ಟರಲ್ಲಿ ಒಂದು ಉತ್ತಮ ಶಿಕ್ಷಣ ಕೊಡಲಾಗುತ್ತದೆ.

ವಿದ್ಯಾರ್ಥಿಗಳಿಗೆ ಪದವಿಯಷ್ಟೆ ವೃತ್ತಿ ಕೌಶಲ್ಯತೆಯ ತರಬೇತಿ ಅಗತ್ಯ: ಡಾ.ಸಿ.ಎನ್.ಮಂಜುನಾಥ್

Aug 03 2025, 11:45 PM IST
ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್ ಹನುಮಂತಯ್ಯ, ಎಸ್.ಎಂ ಕೃಷ್ಣ ರವರಂತ ಮಹಾನ್ ವ್ಯಕ್ತಿಗಳು ವಿದ್ಯಾಭ್ಯಾಸ ಮಾಡಿದ ಸೋಮನಹಳ್ಳಿ ವಿದ್ಯಾ ಸಂಸ್ಥೆಯಲ್ಲಿ ಕರಣ್ ಅವರ ಆಸಕ್ತಿಯಿಂದ ರಾಜ್ಯ ಮಟ್ಟದ ಸುಸಜ್ಜಿತ ವಿಜ್ಞಾನ ಪ್ರಯೋಗ ಶಾಲೆಯನ್ನು ಸಂಸ್ಥೆಯಲ್ಲಿ ಆರಂಭಿಸಿರುವುದು ಸ್ವಾಗತಾರ್ಹ.

ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್

Aug 03 2025, 01:30 AM IST
ಕಾಂಗ್ರೆಸ್ ಅಧಿಕಾರಕ್ಕೆ ಬರುವಾಗ ಮತ ಯಂತ್ರಗಳು ಮಾತ್ರ ಸರಿಯಾಗಿರುತ್ತವೆ. ಆದರೆ, ಪಕ್ಷ ಸೋತಾಗ ಮತ ಯಂತ್ರಗಳು ಸರಿ ಇಲ್ಲ ಎಂಬ ವಾದ ಸರಿಯಲ್ಲ. ರಾಜ್ಯದ ಕಳೆದ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು. ಆಗ ಕಳವು ಆಗಿರಲಿಲ್ಲವೇ..?

ಕುಟುಂಬ ವೈದ್ಯರು, ಆಧುನಿಕತೆಯ ಈ ಹೊತ್ತಿನಲ್ಲಿ ದೇಶಕ್ಕೆ ಅನಿವಾರ್ಯ : ಡಾ.ಸಿ.ಎನ್.ಮಂಜುನಾಥ

Jul 07 2025, 01:33 AM IST
ರೋಗಿಯ ಸಂಪೂರ್ಣ ಇತಿಹಾಸ ಬಲ್ಲ ಕುಟುಂಬ ವೈದ್ಯರು, ಆಧುನಿಕತೆಯ ಈ ಹೊತ್ತಿನಲ್ಲಿ ದೇಶಕ್ಕೆ ಅನಿವಾರ್ಯವಾಗಿದ್ದು, ಡಾ.ಪಿ.ನಾರಾಯಣ ಅಂತಹ ವ್ಯಕ್ತಿ ಕುಟುಂಬ ವೈದ್ಯ ವ್ಯವಸ್ಥೆಗೆ ಆದರ್ಶವಾಗಿ ಕಾಣುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ ಹೇಳಿದರು.

ರೋಚಕತೆಗಿಂತ ರಚನಾತ್ಮಕತೆ ಕಡೆಗೆ ಗಮನಕೊಡಬೇಕಿದೆ: ಡಾ.ಎಚ್.ಬಿ.ಮಂಜುನಾಥ

Jul 07 2025, 12:17 AM IST
ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳು ರೋಚಕ ಹಾಗೂ ರಂಜನಾತ್ಮಕ ಸುದ್ದಿಗಳಿಗೆ ಆದ್ಯತೆ ಕೊಡದೆ ರಚನಾತ್ಮಕತೆಯ ಬಗ್ಗೆ ಗಮನ ನೀಡಬೇಕಿದೆ ಎಂದು ಹಿರಿಯ ಪತ್ರಕರ್ತ ಡಾ.ಎಚ್.ಬಿ.ಮಂಜುನಾಥ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved