• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣ ಭಾಗದಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ : ಡಿ.ಕೆ.ಶಿವಕುಮಾರ್‌

Jun 15 2025, 08:52 AM IST

ಕಲ್ಯಾಣ ಕರ್ನಾಟಕದ ಪ್ರದೇಶದ ಆರೋಗ್ಯ ಸುಧಾರಣೆಗೆ ₹411.88 ಕೋಟಿ ಕಾಮಗಾರಿಗೆ ಚಾಲನೆ ನೀಡಿರುವುದು ಈ ಪ್ರದೇಶದ ಆರೋಗ್ಯ ಕ್ರಾಂತಿಗೆ ಮುನ್ನುಡಿ ಬರೆದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಐಪಿಎಲ್‌ ಚಾಂಪಿಯನ್‌ ಆರ್‌ಸಿಬಿ ತಂಡ ಖರೀದಿಸಲ್ಲ : ಡಿ.ಕೆ.ಶಿವಕುಮಾರ್‌

Jun 12 2025, 12:09 PM IST

ಐಪಿಎಲ್‌ ಚಾಂಪಿಯನ್‌ ಆರ್‌ಸಿಬಿ ತಂಡವನ್ನು ಖರೀದಿಸುವ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ

ಮಕ್ಕಳ ಸಾವಿನ ನೋವು ತಡೆಯಲು ಆಗ್ತಿಲ್ಲ : ಡಿ.ಕೆ.ಶಿವಕುಮಾರ್‌

Jun 06 2025, 12:00 AM IST
ಬದುಕಿ ಬಾಳಬೇಕಿದ್ದ ನಮ್ಮ ಮನೆ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿದ್ದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಈ ದುರ್ಘಟನೆಯಿಂದ ಬೆಂಗಳೂರು ಮತ್ತು ಕರ್ನಾಟಕದ ಘನತೆಗೆ ಧಕ್ಕೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗದ್ಗದಿತರಾದರು.

ನಿಯಂತ್ರಿಸಲಾಗದ ಜನಸಂದಣಿಯಿಂದ ಘಟನೆ : ಡಿ.ಕೆ.ಶಿವಕುಮಾರ್‌

Jun 05 2025, 03:13 AM IST

 ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಿಯಂತ್ರಿಸಲಾಗದಷ್ಟು ಪ್ರಮಾಣದಲ್ಲಿ ಜನರು ಸೇರಿ, ಸ್ಟೇಡಿಯಂ ಗೇಟನ್ನು ಕಿತ್ತು ಬಿಸಾಕಿದ್ದರಿಂದ ಕಾಲ್ತುಳಿತದ ದುರ್ಘಟನೆ ಸಂಭವಿಸಿದೆ. ಇದರಿಂದ 11 ಮಂದಿ ಮೃತಪಟ್ಟಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೇಮಾವತಿ ನೀರು ಹೋಗುತ್ತಿಲ್ಲ: ಡಿ.ಕೆ.ಶಿವಕುಮಾರ್‌

Jun 03 2025, 01:41 AM IST
ಹೇಮಾವತಿ ಲಿಂಕ್‌ ಕೆನಾಲ್‌ ಯೋಜನೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ. ಪ್ರತಿಭಟನಾನಿರತರ ಬ್ಲ್ಯಾಕ್‌ಮೇಲ್‌, ಬೇಡಿಕೆ ಏನೆಂಬುದನ್ನು ಸಮಯ ಬಂದಾಗ ಬಹಿರಂಗಪಡಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸಿಎಸ್‌ಆರ್‌ ಪಬ್ಲಿಕ್‌ ಶಾಲೆ ಆಗದ್ದಕ್ಕೆ ಡಿ.ಕೆ.ಶಿವಕುಮಾರ್‌ ಚಾಟಿ

Jun 01 2025, 03:03 AM IST
ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ ಮಾದರಿಯಲ್ಲಿ ಸಿಎಸ್‌ಆರ್‌ ಶಾಲೆಗಳ ನಿರ್ಮಾಣ ಯೋಜನೆಯು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾರಣದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಡಿವೈಡರ್‌ ತೆರವು ಮಾಡಿ ಸಂಚಾರ ದಟ್ಟಣೆ ನಿವಾರಿಸಿ: ಡಿ.ಕೆ.ಶಿವಕುಮಾರ್‌ ಸೂಚನೆ

May 27 2025, 07:33 AM IST

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಲು ಮುಖ್ಯ ರಸ್ತೆ ಹಾಗೂ ಸರ್ವೀಸ್‌ ರಸ್ತೆ ನಡುವಣ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೂಚಿಸಿದ್ದಾರೆ

ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಶೀಘ್ರವೇ ಟೆಂಡರ್: ಡಿಸಿಎಂ ಡಿ.ಕೆ.ಶಿವಕುಮಾರ್‌

May 26 2025, 12:23 AM IST
ಕಾವೇರಿ ಆರತಿ ಎಂಬುದು ಕೊಡಗು, ಮಲೆನಾಡು, ಕರಾವಳಿ, ಬೆಂಗಳೂರು ಭಾಗದ ಆಚರಣೆ. ಹೀಗಾಗಿ ಈ ಭಾಗದ ಮಠಗಳನ್ನು ಒಳಗೊಂಡು ಕಾರ್ಯಕ್ರಮದ ವಿಧಾನ ರೂಪಿಸಲಾಗುವುದು. ವಾರಾಂತ್ಯದ 3 ದಿನ ಈ ಕಾರ್ಯಕ್ರಮ ನಡೆಯಬೇಕು ಎಂದು ಚಿಂತನೆ ನಡೆಸಿದ್ದೇವೆ. ಪೂಜಾ ಕಾರ್ಯದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಗುವುದು.

ಕೆಂಪೇಗೌಡ ಬಡಾವಣೆಯಲ್ಲಿ ಸ್ಕೈಡೆಕ್‌ : ಡಿ.ಕೆ.ಶಿವಕುಮಾರ್‌

May 25 2025, 06:29 AM IST

ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಸ್ಕೈಡೆಕ್‌ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ರಾಜಕೀಯ ಮಾಡಲು ಎಚ್‌ಡಿಕೆ ರಾಮನಗರಕ್ಕೆ ಏಕೆ ಬಂದ್ರು : ಡಿ.ಕೆ.ಶಿವಕುಮಾರ್‌ ಟೀಕಾ ಪ್ರಹಾರ

May 24 2025, 12:55 AM IST
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಟೀಕಾಪ್ರಹಾರ ನಡೆಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved