• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌

Oct 24 2025, 12:35 PM IST

ಮುಂದಿನ ದಿನಗಳಲ್ಲಿ ಆನೇಕಲ್ ಭಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು . ಈಗಾಗಲೇ ಆನೇಕಲ್‌ಗೆ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್‌ಗೆ ಯತೀಂದ್ರ 3ನೇ ನಾಮದ ಗೆರೆ

Oct 24 2025, 01:00 AM IST
ಯತೀಂದ್ರ ಅವರನ್ನು ಬೆಳಗಾವಿಗೆ ಕಳಿಸಿ, ಸತೀಶ ಜಾರಕಿಹೊಳಿ ಮನೆಯಲ್ಲೇ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ ಜಾರಕಿಹೊಳಿ ಅಂತಾ ಸಿದ್ದರಾಮಯ್ಯನವರೇ ಹೇಳಿಕೆ ಕೊಡಿಸಿದ್ದಾರೆ. ಆ ಮೂಲಕ 2 ನಾಮಗಳ ಹಾಕಿಕೊಂಡು ಟೆಂಪಲ್ ರನ್ ಮಾಡುತ್ತಿದ್ದ ಡಿ.ಕೆ.ಶಿವಕುಮಾರಗೆ ಯತೀಂದ್ರ 3ನೇ ನಾಮ ಹಾಕಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ದಾವಣಗೆರೆಯಲ್ಲಿ ಲೇವಡಿ ಮಾಡಿದ್ದಾರೆ.

ಕಿರಣ್ ಮಜುಂದಾರ್‌ ಶಾ ಟೀಕಿಸಿದ ಡಿ.ಕೆ.ಶಿವಕುಮಾರ್‌ ವಿರುದ್ಧ ಉದ್ಯಮಿ ಗೋಯೆಂಕಾ ಆಕ್ರೋಶ

Oct 21 2025, 02:00 AM IST
ಬೆಂಗಳೂರಿನ ಮೂಲಸೌಲಭ್ಯ ಸಮಸ್ಯೆ ಕುರಿತು ಧ್ವನಿ ಎತ್ತಿದ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ವಿರುದ್ಧದ ಟೀಕೆ ವಿಚಾರವಾಗಿ ಆರ್‌ಪಿಜಿ ಎಂಟರ್‌ಪ್ರೈಸಸ್‌ ಮುಖ್ಯಸ್ಥ, ಉದ್ಯಮಿ ಹರ್ಷ್‌ ಗೋಯೆಂಕಾ ಅವರು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹೆಸರತ್ತದೆ ತೀವ್ರ ಕಿಡಿಕಾರಿದ್ದಾರೆ.

ಸಂಖ್ಯಾಬಲದಿಂದ ಸಿಎಂ ನಿರ್ಧಾರ ಆಗಲ್ಲ : ಡಿ.ಕೆ.ಶಿವಕುಮಾರ್‌

Oct 14 2025, 05:30 AM IST

‘ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರ ಸಂಖ್ಯಾಬಲದಿಂದ ನಿರ್ಧಾರವಾಗುವುದಿಲ್ಲ, ಎಲ್ಲವನ್ನೂ ಹೈಕಮಾಂಡ್‌ ನಿರ್ಧರಿಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸಂಪುಟ ಪುನಾರಚನೆಯೂ ಇಲ್ಲ, ಅಧಿಕಾರ ಹಂಚಿಕೆಯೂ ಇಲ್ಲ: ಡಿ.ಕೆ.ಶಿವಕುಮಾರ್‌

Oct 12 2025, 01:00 AM IST

ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಹಾಗೂ ಅಧಿಕಾರ ಹಂಚಿಕೆ ಯಾವುದೂ ಇಲ್ಲ. ಇಂಥ ಯಾವುದೇ ಚರ್ಚೆಯೂ ನಡೆದಿಲ್ಲ. ಚರ್ಚೆ ನಡೆದಿದೆ ಎಂಬುದು ಗಾಳಿ ಸುದ್ದಿಯಷ್ಟೆ. ನವೆಂಬರ್‌ ಕ್ರಾಂತಿ ಸಾಧ್ಯತೆ ಅಲ್ಲಗಳೆದ ಉಪಮುಖ್ಯಮಂತ್ರಿ

ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕೇಸ್ ದಾಖಲು : ಡಿ.ಕೆ.ಶಿವಕುಮಾರ್‌ ಸೂಚನೆ

Oct 05 2025, 02:00 AM IST
ದಸರಾ ಹಬ್ಬ ಹಾಗೂ ರಜೆಗಳ ಹಿನ್ನೆಲೆ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸದ ಸಮಸ್ಯೆ ಹೆಚ್ಚಾಗಿದೆ. ಇದರ ನಿವಾರಣೆಗೆ ಅಭಿಯಾನ ಕೈಗೊಂಡಿದ್ದು, ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ಗಣತಿ ಪ್ರಶ್ನೆಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸುಸ್ತು!

Oct 05 2025, 01:00 AM IST

  ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಪತ್ನಿ ಉಷಾ ಶಿವಕುಮಾರ್‌ ಗಣತಿದಾರರಿಗೆ ಮಾಹಿತಿ ನೀಡುವ ಮೂಲಕ ಸಮೀಕ್ಷೆಗೆ ಚಾಲನೆ ನೀಡಿದರು. ಸಮೀಕ್ಷೆ ವೇಳೆ ಪ್ರಶ್ನೆಗಳ ಸರಮಾಲೆಗೆ ಡಿ.ಕೆ.ಶಿವಕುಮಾರ್ ಗಣತಿದಾರರ ಮೇಲೆ ಗರಂ ಆದರಲ್ಲದೆ, ಟೂ-ಮಚ್(ತುಂಬಾ) ಪ್ರಶ್ನೆ ಎಂದು ಆಕ್ಷೇಪವನ್ನೂ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್‌ ಬಗ್ಗೆ BJP ಸುನಿಲ್‌ ಕುಮಾರ್‌ ಅನುಕಂಪ!

Oct 04 2025, 01:00 AM IST

ಮುಂದಿನ ಎರಡು ವರ್ಷವೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಪುನಃ ಹೇಳಿದ್ದಾರೆ, ಆದ್ದರಿಂದ ಡಿ.ಕೆ. ಶಿವಕುಮಾರ್ ಬಗ್ಗೆ ಅನುಕಂಪ ಉಂಟಾಗುತ್ತಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಸುನಿಲ್ ವಿ.ಕುಮಾರ್ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್‌ ಸಿಎಂ ಆಗಲೆಂದು ಶಾಸಕ ರಂಗನಾಥ್‌ ನವರಾತ್ರಿ ಉಪವಾಸ!

Oct 03 2025, 07:32 AM IST

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಆಪ್ತ ಶಾಸಕ ಡಾ. ರಂಗನಾಥ್ ಅವರು ಡಿಕೆಶಿ ಮುಖ್ಯಮಂತ್ರಿ ಆಗಲೆಂದು ನವರಾತ್ರಿಯ 9 ದಿನಗಳ ಕಾಲ ಉಪವಾಸ ವ್ರತ ಮಾಡಿದ್ದಾರೆ.

ಗ್ಯಾರಂಟಿ ನಿಲ್ಲಿಸಲು ಆರ್ಥಿಕ ಸಮೀಕ್ಷೆ ಮಾಡುತ್ತಿಲ್ಲ: ಡಿ.ಕೆ.ಶಿವಕುಮಾರ್‌

Sep 29 2025, 04:44 AM IST

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದೆ ಎನ್ನುವುದು ಸುಳ್ಳು. ಗ್ಯಾರಂಟಿಗಳನ್ನು ಯಾರಿಂದಲೂ ನಿಲ್ಲಿಸಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved