ರಾಜ್ಯದಲ್ಲಿ ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಬಳಕೆ ತಡೆಯುವ ಉದ್ದೇಶದೊಂದಿಗೆ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ ರಚನೆಗೆ ಸರ್ಕಾರ ಆದೇಶಿಸಿದೆ.
ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಿಷೇಧಿತ ಮಾದಕ ವಸ್ತು ಸಾಗಿಸುತ್ತಿದ್ದ ಕಲಬುರಗಿಯ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೇರಿ ಮೂವರನ್ನು ಬಂಧಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಘಟನೆ ಬೆನ್ನಲ್ಲೇ ಬಂಧಿತ ಮುಖಂಡನನ್ನು ಪಕ್ಷದಿಂದ ಉಚ್ಚಾಟನೆ ಸಹ ಮಾಡಲಾಗಿದೆ.
ಭಾರತ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳು ಮತ್ತು 4 ಖಂಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತ್ಯಾಧುನಿಕ ಡ್ರಗ್ ಸಿಂಡಿಕೇಟ್ ಅನ್ನು ಬಯಲಿಗೆಳೆದಿದೆ. ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ ಹಾಗೂ 5 ಡ್ರಗ್ಸ್ ಸರಕನ್ನು ವಶಪಡಿಸಿಕೊಳ್ಳಲಾಗಿದೆ.