ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉನ್ನತ ಶಿಕ್ಷಣ ಅಧ್ಯಯನದಲ್ಲಿ ತಂತ್ರಜ್ಞಾನ ಬಳಸಿ
Aug 03 2025, 01:30 AM IST
ಆಧುನಿಕ ಕಾಲಘಟ್ಟದಲ್ಲಿ ಉನ್ನತ ಶಿಕ್ಷಣ ಓದುತ್ತಿರುವ ಯುವಸಮೂಹ ಹಾಗೂ ಬೋಧಕರು ತಮ್ಮ ಅಧ್ಯಯನಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಕಾಲೇಜಿಗಳಲ್ಲಿರುವ ಐಕ್ಯೂಎಸಿ ಘಟಕದ ಮೂಲಕ ಉನ್ನತ ಶಿಕ್ಷಣ ಅಭಿವೃದ್ಧಿಯ ಗುರಿ ಮುಟ್ಟಲು ಸಾಧ್ಯವಿದೆ. ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ವಿಚಾರಗಳನ್ನು ಬೆಳೆಸಬೇಕು
ರೈತರು ಆಧುನಿಕ ತಂತ್ರಜ್ಞಾನ ಬಳಸಿ ಎಂದ ಮೋಹನ್ ಕುಮಾರ್
Aug 01 2025, 11:45 PM IST
ಚನ್ನರಾಯಪಟ್ಟಣ ತಾಲೂಕಿನಲ್ಲಿ ರೈತರು ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ಮಾಡುವತ್ತ ಗಮನಹರಿಸಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ. ಮೋಹನ್ ಕುಮಾರ್ ತಿಳಿಸಿದರು. . ರೈತರು ಸಾಂಪ್ರದಾಯಿಕ ಪದ್ಧತಿಯನ್ನು ಬಿಟ್ಟು ಹೊಸ ಪದ್ಧತಿಗಳನ್ನು ಅನುಸರಣೆ ಮಾಡಬೇಕು. ಇದರಿಂದ ಹೆಚ್ಚಿನ ಇಳುವರಿಯನ್ನೂ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರ ರೂಪಿಸಿರುವ ಡ್ರೋನ್ ಯೋಜನೆಯಿಂದ ಕಾರ್ಮಿಕ ಸಮಸ್ಯೆಯನ್ನು ನೀಗಿಸಬಹುದಾಗಿದೆಯಲ್ಲದೆ ಹಣದ ಉಳಿತಾಯವೂ ಆಗುತ್ತದೆ. ಒಂದು ಎಕರೆ ಜಮೀನು ಪ್ರಯೋಜನ ಇರುವವರೂ ಸಹ ಇದರ ಪಡೆಯಬಹುದು ಎಂದು ಹೇಳಿದರು.
ತಂತ್ರಜ್ಞಾನ ಒಳಿತಿಗೆ ಬಳಕೆಯಾಗಲಿ: ಐಶ್ವರ್ಯ ಪಟ್ಟಣಶೆಟ್ಟಿ
Jul 31 2025, 12:46 AM IST
ತಂತ್ರಜ್ಞಾನವನ್ನು ಒಳಿತಿಗಾಗಿ ಬಳಸಿಕೊಳ್ಳಬೇಕು. ಮನಸ್ಸನ್ನು ದುರ್ಬಲಗೊಳಿಸಿಕೊಳ್ಳುವ ಶಕ್ತಿಗಳಿಗೆ ದಾಸರಾಗುವುದು ಬೇಡ. ಬದುಕು ಕಟ್ಟಿಕೊಳ್ಳಬೇಕಾದ ಯುವಶಕ್ತಿ ಬದುಕನ್ನು ಇಂತಹ ಮೋಸ ಜಾಲಕ್ಕೆ ಸಿಕ್ಕಿಸಿಕೊಳ್ಳದೆ ಎಚ್ಚರಿಕೆಯಿಂದಿರಬೇಕು.
ಆವಿಷ್ಕಾರ ತಂತ್ರಜ್ಞಾನ ಅಭಿವೃದ್ಧಿಗೆ ಹೊಸ ಆಯಾಮ
Jul 28 2025, 12:32 AM IST
ವಿದ್ಯಾರ್ಥಿಗಳು ತಮ್ಮಲ್ಲಿರುವ ತಾಂತ್ರಿಕ ಕೌಶಲ್ಯತೆ, ಜ್ಞಾನ, ಆಸಕ್ತಿ, ಪ್ರಯೋಗಶೀಲತೆ ಉತ್ತೇಜಿಸುವುರೊಂದಿಗೆ ಉದ್ಯೋಗ ನೀಡುವ ಉದ್ಯಮಿಗಳಾಗುವಂತಾಗಬೇಕು
ಜಾಗತಿಕ ತಂತ್ರಜ್ಞಾನ ಶ್ರೇಷ್ಠತೆಗೆ ನೋವಿಗೋ ಸೊಲ್ಯೂಷನ್ಸ್
Jul 23 2025, 04:38 AM IST
ನೋವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕರೊಂದಿಗೆ ‘ದಿ ನೋವಿಗೋ ಸ್ಟೋರಿ’ ಎಂಬ ಶೀರ್ಷಿಕೆಯಲ್ಲಿ ಸಂವಾದ ಕಾರ್ಯಕ್ರಮ ಜು.೧೮ರಂದು ಬೆಜೈ-ಕಾಪಿಕಾಡ್ನ ಅಜಂತಾ ಬಿಸಿನೆಸ್ ಸೆಂಟರ್ನಲ್ಲಿ ನಡೆಯಿತು.
ಸಿರವಾರದಲ್ಲಿ ತೋಟಗಾರಿಕಾ ತಂತ್ರಜ್ಞಾನ ಪಾರ್ಕ್
Jul 18 2025, 12:45 AM IST
ಸಿರವಾರದಲ್ಲಿ ತೋಟಗಾರಿಕಾ ತಂತ್ರಜ್ಞಾನ ಪಾರ್ಕ್ ₹ 83.79 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, ಇದರಲ್ಲಿ ಮೂಲಭೂತ ಸೌಕರ್ಯಕ್ಕೆ ₹ 10 ಕೋಟಿಯನ್ನು ಕೆಕೆಆರ್ ಡಿಬಿ ಯೋಜನೆಯಡಿಯಲ್ಲಿ ನೀಡಲು ನಿರ್ಧರಿಸಲಾಗಿದೆ. ಉಳಿದ ₹ 73. 79 ಕೋಟಿಯನ್ನು ಖಾಸಗಿ ಕಂಪನಿಗಳು ಹೂಡಿಕೆ ಮಾಡಲಿವೆ.
ಸಂಶೋಧನೆ-ನಾವೀನ್ಯ ತಂತ್ರಜ್ಞಾನ ಬಳಕೆಗೆ ಕ್ಯಾಂಪ್ಕೋ ಇನ್ನಷ್ಟು ಆದ್ಯತೆ ನೀಡಬೇಕು: ಸಂಸದ ಕ್ಯಾ.ಬ್ರಿಜೇಶ್ ಚೌಟ
Jul 11 2025, 11:48 PM IST
ಮಂಗಳೂರಿನ ಕ್ಯಾಂಪ್ಕೋ ಪ್ರಧಾನ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅವರು ಸ್ಥಾಪಕರ ದಿನಾಚರಣೆ, ವಿವಿಧ ಚಾಕಲೇಟ್ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ
Jul 09 2025, 12:27 AM IST
ಹವಾಮಾನ ಬದಲಾವಣೆಯಿಂದ ರೈತರಿಗೆ ಬೆಳೆ ನಷ್ಟವಾಗುತ್ತಿರುವ ಕಾರಣ ಕೃಷಿಯಿಂದ ವಿಮುಖರಾಗುತ್ತಿದ್ದಾರೆ,
ಹಾಲು ಉತ್ಪಾದಕರ ಸಂಘದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ
Jul 02 2025, 11:52 PM IST
ನರಗುಂದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನರಗುಂದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕರು ಹಾಗೂ ಹಾಲು ಪರೀಕ್ಷಕರುಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಡಿಜಿಟಲ್ ತಂತ್ರಜ್ಞಾನ ಬಳಸಿ 500 ಯಕ್ಷಗಾನ ತಾಳಮದ್ದಳೆ ಕ್ಯಾಸೆಟ್ಗಳಿಗೆ ಸಾಗರದ ಎಂ.ಎಲ್. ಭಟ್ ಮರುಜೀವ
Jul 02 2025, 11:48 PM IST
ಯಕ್ಷಗಾನ ತಾಳಮದ್ದಳೆಯ 500 ಕ್ಯಾಸೆಟ್ಗಳನ್ನು ಸಂಗ್ರಹಿಸಿ, ಧ್ವನಿಯನ್ನು ಕಂಪ್ಯೂಟರಿಗೆ ವರ್ಗಾಯಿಸಿ, ಆಸಕ್ತರಿಗೆ ಪೆನ್ಡ್ರೈವ್ ಮೂಲಕ ಹಂಚುವ ಕಾಯಕಕ್ಕೆ ತುಂಬ ಸಹನೆ ಬೇಕು. ಅದನ್ನು ಸಾಗರದ ಎಂ.ಎಲ್. ಭಟ್ ತಪಸ್ಸಿನಂತೆ ಆಚರಿಸಿ ಸದ್ದಿಲ್ಲದೆ ಕಲಾಸೇವೆ ಮಾಡಿದ್ದಾರೆ.
< previous
1
2
3
4
5
6
7
8
9
...
17
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ