• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಳ್ವಾಸ್‌ನಿಂದ ಕರಾವಳಿ ಕರ್ನಾಟಕದ ಮೊದಲ ಕೃಷಿ ವಿಜ್ಞಾನ, ಆಹಾರ ತಂತ್ರಜ್ಞಾನ ಪದವಿ ಕೋರ್ಸ್‌

Nov 03 2025, 03:03 AM IST
ಇದು ಕರಾವಳಿ ಕರ್ನಾಟಕದಲ್ಲಿ, ಪ್ರಥಮ ಬಾರಿಗೆ ಕೃಷಿ ವಿಜ್ಞಾನ ಹಾಗೂ ಆಹಾರ ತಂತ್ರಜ್ಞಾನ ಶಿಕ್ಷಣ ನೀಡುವ ಮಹತ್ವದ ಸಂಸ್ಥೆಯಾಗಿ ಮೂಡಿಬರಲಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಪ್ರಯೋಗಶಾಲೆ, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದ ನೈಜ ಅನುಭವ, ಆಹಾರ ಸಂಸ್ಕರಣೆ, ಸಂರಕ್ಷಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ, ನಿಪುಣ ಬೋಧಕ ವೃಂದ ಹಾಗೂ ಕೈಗಾರಿಕಾ ತರಬೇತಿಯ ಸೌಲಭ್ಯಗಳನ್ನು ಒದಗಿಸಲಿದೆ.

ಕನ್ನಡ ತಂತ್ರಜ್ಞಾನ ಅಭಿವೃದ್ಧಿಗೆ ಹೆಚ್ಚಿನ ಒತ್ತು

Nov 02 2025, 03:15 AM IST
ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದೆ.

ತಂತ್ರಜ್ಞಾನ ಬೆಳೆದಂತೆ ಮನುಷ್ಯ ಸಂಬಂಧಗಳ ನಾಶ

Nov 01 2025, 01:15 AM IST
ದೇಶದ ಒಟ್ಟು ವಿದ್ಯಾರ್ಥಿಗಳಲ್ಲಿ ಶೇ.೬೦ರಷ್ಟು ಜನ ಬಿಸಿನೆಸ್ ಮ್ಯಾನೇಜ್ಮೆಂಟ್, ಶೇ.೩೦ರಷ್ಟು ಜನ ತಂತ್ರಜ್ಞಾನ ಆಯ್ದುಕೊಂಡರೆ, ಕೇವಲ ಶೇ.೫ರಷ್ಟು ಮಂದಿ ಮಾತ್ರ ಮಾನವಿಕ ವಿಜ್ಞಾನಗಳನ್ನು ಓದುತ್ತಿದ್ದಾರೆ, ಈ ಪರಿಸ್ಥಿತಿ ಬದಲಾಗಬೇಕು, ಏಕೆಂದರೆ ಸಾಹಿತ್ಯ, ಇತಿಹಾಸ, ರಾಜಕೀಯ ಶಾಸ್ತ್ರ ಮತ್ತು ಸಮಾಜ ವಿಜ್ಞಾನಗಳ ಅರಿವು ಇಲ್ಲದೆ ಮನುಷ್ಯ ಪರಿಪೂರ್ಣತೆಯ ಕಡೆಗೆ ಸಾಗಲು ಸಾಧ್ಯವಿಲ್ಲ.

‘ಗಗನಯಾನ ಸಾಕಾರಕ್ಕೆ ತಂತ್ರಜ್ಞಾನ ಬಹುತೇಕ ಸಿದ್ಧ’

Oct 24 2025, 01:00 AM IST
ಭಾರತದ ಮಹತ್ವಾಕಾಂಕ್ಷೆಯ ಮಾನವಸಹಿತ ಬಾಹ್ಯಾಕಾಶ ಯೋಜನೆ ‘ಗಗನಯಾನ’ವನ್ನು ಸಾಕಾರಗೊಳಿಸಲು ಬೇಕಾದ ಪ್ರಮುಖ ತಂತ್ರಜ್ಞಾನ ವ್ಯವಸ್ಥೆ ಅಭಿವೃದ್ಧಿಪಡಿಸುವ ಕೆಲಸ ಶೇ.90ರಷ್ಟು ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಅಧ್ಯಕ್ಷ ವಿ.ನಾರಾಯಣನ್ ತಿಳಿಸಿದ್ದಾರೆ.

ನೂತನ ತಂತ್ರಜ್ಞಾನ ಬಳಸಿ, ಕಾಡು ಪ್ರಾಣಿಗಳ ಹಾವಳಿ ತಪ್ಪಿಸಿ

Oct 24 2025, 01:00 AM IST
ತುಂಬುಸೋಗೆ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷಗೊಂಡು ಆತಂಕ ಮೂಡಿಸಿರುವ ಹಿನ್ನಲೆ

ಮಾನವ ಜೀವನಕ್ಕೆ ಸಾಹಿತ್ಯ, ಸಂಸ್ಕೃತಿ, ತಂತ್ರಜ್ಞಾನ ಪೂರಕ

Oct 15 2025, 02:08 AM IST
ಸಾಹಿತ್ಯ, ಸಂಸ್ಕೃತಿ ಮತ್ತು ತಂತ್ರಜ್ಞಾನ ಇವು ಮಾನವ ಜೀವನದ 3 ಪ್ರಮುಖ ಅಂಶಗಳು. ಸಾಹಿತ್ಯವು ಮಾನವನ ಮನಸ್ಸಿನ ನಿಜಸ್ವರೂಪವನ್ನು ಪ್ರತಿಬಿಂಬಿಸುತ್ತದೆ. ಸಂಸ್ಕೃತಿ ಆತನ ಬದುಕಿನ ಶೈಲಿಯನ್ನು ನಿರ್ಧರಿಸುತ್ತದೆ. ತಂತ್ರಜ್ಞಾನವು ಆ ಬದುಕಿಗೆ ವೇಗ ಮತ್ತು ವ್ಯಾಪ್ತಿಯನ್ನು ನೀಡುತ್ತದೆ. ಈ 3 ಅಂಶಗಳ ಸಮ್ಮಿಲನವೇ ಇಂದಿನ ಯುಗದ ಸವಾಲುಗಳಿಗೆ ಉತ್ತರ ನೀಡಬಲ್ಲ ಶಕ್ತಿಯಾಗಿದೆ ಎಂದು ಕೊಲ್ಹಾಪುರ ಶಿವಾಜಿ ವಿಶ್ವವಿದ್ಯಾಲಯದ ಆಂಗ್ಲ ಭಾಷಾ ವಿಭಾಗದ ಪ್ರೊ.ತೃಪ್ತಿ ಕರೇಕಟ್ಟಿ ಹೇಳಿದರು.

ಜೆಎಸ್‌ಎಸ್‌ ವಿಜ್ಞಾನ ತಂತ್ರಜ್ಞಾನ ವಿವಿಯಲ್ಲಿ ಫಿನ್‌ ಟೆಕ್‌ ಹ್ಯಾಕಥಾನ್‌

Oct 13 2025, 02:01 AM IST
ಯಶಸ್ವಿ ಎಂಜಿನಿಯರ್‌ ಗಳು ಮತ್ತು ನಾವೀನ್ಯಕಾರರನ್ನು ಪೋಷಿಸುವಲ್ಲಿ ಜೆಎಸ್‌ಎಸ್‌ ಎಸ್‌.ಟಿಯು ಉತ್ತಮ ಕೆಲಸ ಮಾಡುತ್ತಿದೆ.

ತಂತ್ರಜ್ಞಾನ ಆಧಾರಿತ ಶಿಕ್ಷಣ ಬಹಳ ಮುಖ್ಯ: ಟಿ.ತಿಮ್ಮೇಗೌಡ

Oct 04 2025, 12:00 AM IST
ಪ್ರಸ್ತುತ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಹಲವಾರು ಕ್ಷೇತ್ರಗಳಲ್ಲಿ ಆ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ವಿಜ್ಞಾನ-ತಂತ್ರಜ್ಞಾನ ಲೇಖನ ಸರಳವಾಗಿದ್ದಷ್ಪು ಹೆಚ್ಚು ಓದುಗರನ್ನು ತಲುಪಲು ಸಾಧ್ಯ: ರವಿ ಹೆಗಡೆ

Sep 26 2025, 01:00 AM IST
ಮೊದಲೆಲ್ಲ ವಿಜ್ಞಾನ ಲೇಖನಗಳೆಂದರೆ ಜಟಿಲವಾಗಿದ್ದು, ಸಾಮಾನ್ಯ ಓದುಗರನ್ನು ತಲುಪುವುದು ಕಷ್ಟ ಎನ್ನುವ ಪರಿಸ್ಥಿತಿ ಇತ್ತು. ಆದರೆ ಹೊಸ ತಲೆಮಾರಿನ ಬರಹಗಾರರು ಅದನ್ನು ಸರಳೀಕರಿಸಿ ಜನಪ್ರಿಯರಾಗಿದ್ದಾರೆ.

ದೇಶದ ಅಭಿವೃದ್ಧಿಗೆ ಸ್ವಾವಲಂಬಿ ತಂತ್ರಜ್ಞಾನ ಅವಶ್ಯಕ: ಡಾ.ಶಿವಪ್ರಸಾದ

Sep 22 2025, 01:02 AM IST
ಬಾಗಲಕೋಟೆ ನಗರದ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಶನಿವಾರ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದಿಂದ ಹಮ್ಮಿಕೊಂಡ ಸಮಾರಂಭದಲ್ಲಿ ಬಿವಿವಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved