• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂದೆ ತಾಯಿ ಪೋಷಿಸದಿದ್ದರೆ ಆಸ್ತಿ ವಾಪಸು: ನ್ಯಾ. ವಿ.ಹನುಮಂತಪ್ಪ

Sep 17 2025, 01:05 AM IST
ಚಿಕ್ಕಮಗಳೂರು, ತಂದೆ ತಾಯಿಯಿಂದ ಆಸ್ತಿ ಪಡೆದ ನಂತರ ಅವರ ಪಾಲನೆ, ಪೋಷಣೆ ಮಾಡದಿದ್ದರೆ ಕಾನೂನಿನ ಮೂಲಕ ಆಸ್ತಿ ವಾಪಸ್ಸು ಪಡೆದುಕೊಳ್ಳುವ ಅವಕಾಶವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.

ಸರಣಿ ಭೀಕರ ಅಪಘಾತ: ತಂದೆ, ಮಗಳ ಸಾವು

Sep 14 2025, 01:04 AM IST
ಹಾಸನ ಗಣೇಶೋತ್ಸವ ಮೆರವಣಿಗೆ ಮೇಲೆ ಕ್ಯಾಂಟರ್‌ ಲಾರಿ ನುಗ್ಗಿ 10 ಜನರ ಬಲಿಯಾದ ಭೀಕರ ಅಪಘಾತ ಬೆನ್ನಲ್ಲೇ ರಾಜಧಾನಿಯಲ್ಲಿ ಶನಿವಾರ ಕಂಟೈನರ್‌ವೊಂದರಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ ತಂದೆ, ಮಗಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಡಿಸೇಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆ: ತಂದೆ-ತಾಯಿ, ಸಹೋದರ ಬಂಧನ

Sep 08 2025, 01:01 AM IST

ದುಶ್ಚಟಗಳ ದಾಸನಾಗಿ ಸಾಲ ಮಾಡಿಕೊಂಡು ಆಸ್ತಿಯಲ್ಲಿ ಪಾಲು ಕೇಳಿ ಮನೆಯವರ ಮೇಲೆ ಹಲ್ಲೆಗೆ ಯತ್ನಿಸಿದ ಯುವಕನನ್ನು ತಂದೆ-ತಾಯಿ ಹಾಗೂ ಸಹೋದರ ಸೇರಿಕೊಂಡು ಕಣ್ಣಿಗೆ ಕಾರದ ಪುಡಿ ಎರಚಿ ಹಗ್ಗದಿಂದ ಕುತ್ತಿಗೆಗೆ ಬಿಗಿದು ಎರಡೂ ಕೈ ಕಟ್ಟಿ ಹೊರಗೆಳೆದು ತಂದು ಡೀಸೆಲ್‌ ಸುರಿದು ಸಜೀವ ದಹನ ಮಾಡಿದ ಘಟನೆ  ನಡೆದಿದೆ.

ತಂದೆ-ತಾಯಿಗಳ ಕಡೆಗಣನೆ ವಿಷಾದ ಸಂಗತಿ

Sep 08 2025, 01:00 AM IST
ಹಿರಿಯೂರು ತಾಲೂಕಿನ ವಿವಿ ಪುರದ ಬಿ.ಎಲ್.ಗೌಡ ಸ್ಮಾರಕ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಬಳಗದಿಂದ ಗುರು ವಂದನಾ, ಸ್ನೇಹಿತರ ಸಮ್ಮಿಲನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ತಂದೆ-ತಾಯಿ ನಮ್ಮ ಬದುಕಿನ ನಿಜವಾದ ಆದರ್ಶ: ಜೀವನ್‌ರಾಮ್ ಸುಳ್ಯ

Sep 06 2025, 01:01 AM IST
ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ಗುರುವಾರ ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾಸಂಘ, ಸಾಹಿತ್ಯ ಸಂಘ ಮತ್ತು ಮತದಾರರ ಸಾಕ್ಷರತಾ ಸಂಘಗಳ ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಅಕ್ಷರ ಕಲಿಸಿದ ಗುರು ಹಾಗೂ ತಂದೆ ತಾಯಿಗಳ ಋುಣ ತೀರಿಸಲಾಗದು

Aug 05 2025, 01:30 AM IST
ಕಲಿತ ಸರ್ಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳು ಕೂಡಿ ಶಾಲಾ ಅಭಿವೃದ್ಧಿಗೆ ಮುಂದಾಗಬೇಕು ಹಾಗೂ ಅಕ್ಷರ ಕಲಿಸಿದ ಗುರುವನ್ನು ಜೀವನದಲ್ಲಿ ಎಂದೂ ಮರೆಯಬಾರದು ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಮಹಾಸ್ವಾಮಿಗಳು ಹೇಳಿದರು.

ಬಾಲ್ಯದಿಂದಲೇ ತಂದೆ, ತಾಯಿ, ಗುರು ಹಿರಿಯನ್ನು ಗೌರವಿಸಿ: ಕೆ.ಎಸ್.ಗೋಪಾಲಕೃಷ್ಣ

Aug 03 2025, 01:30 AM IST
ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ವಿಷಯಗಳಲ್ಲಿಯೇ ಹೆಚ್ಚಿನ ಆಸಕ್ತಿಯಿಂದ ಅಭ್ಯಾಸ ಮಾಡುವ ಮೂಲಕ ಉತ್ತಮ ಬದುಕಿನ ದಾರಿಯನ್ನು ಕಂಡುಕೊಳ್ಳಬೇಕು. ಎಲ್ಲ ವಿಭಾಗಗಳಲ್ಲೂ ಭವಿಷ್ಯದ ದಾರಿಗೆ ಬೇಕಾದ ಆಯ್ಕೆಗಳಿವೆ. ಓದಿನಲ್ಲಿ ಸಮಯ ಪಾಲನೆ ಬಹಳ ಮುಖ್ಯ. ಪ್ರತಿದಿನ ಇಂತಿಷ್ಟು ಗಂಟೆಯಂತೆ ಅಭ್ಯಾಸ ಮಾಡಬೇಕು.

ತಂದೆ-ತಾಯಿ ಜೋಪಾನ ಮಾಡದಿದ್ದರೆ ಜೀವನ ವ್ಯರ್ಥ: ಶಂಕರಣ್ಣ ಮುನವಳ್ಳಿ

Jul 22 2025, 12:15 AM IST
ಗಂಗಾವತಿ ನಗರದ ಶ್ರೀ ಚೆನ್ನಬಸವಸ್ವಾಮಿ ಕಲ್ಯಾಣ ಮಂಟಪದಲ್ಲಿ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕದಿಂದ ಸೋಮವಾರ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ನಡೆಯಿತು.

ಪ್ಲ್ಯಾನ್‌ ಮಾಡಿ ರಾಧಿಕಾ ಕೊಲೆ : ತಂದೆ ದೀಪಕ್‌ ತಪ್ಪೊಪ್ಪಿಗೆ

Jul 13 2025, 01:18 AM IST
ರಾಷ್ಟ್ರಮಟ್ಟದ ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್‌ರನ್ನು ಅವರ ತಂದೆ ದೀಪಕ್‌ ಆಕಸ್ಮಿಕವಾಗಿ ಅಥವಾ ಕ್ಷಣಿಕ ಕೋಪದಿಂದ ಕೊಂದಿದ್ದಲ್ಲ. ಬದಲಿಗೆ ಅವರು ಮೊದಲೇ ಯೋಜನೆ ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರ ವಿಚಾರಣೆ ವೇಳೆ ತಿಳಿದುಬಂದಿದೆ.

ಜನರ ಚುಚ್ಚು ಮಾತಿಗೆ ಬೇಸತ್ತು ಟೆನ್ನಿಸ್‌ ಆಟಗಾರ್ತಿ ಕೊಂದ ತಂದೆ

Jul 11 2025, 11:48 PM IST

ಹರ್ಯಾಣದ ಗುರುಗ್ರಾಮದಲ್ಲಿ ತಂದೆಯಿಂದಲೇ ಹತ್ಯೆಯಾದ ರಾಷ್ಟ್ರ ಮಟ್ಟದ ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಕೊಲೆಗೆ ಕೌಟುಂಬಿಕ ಕಲಹವೇ ಮುಖ್ಯ ಕಾರಣ ಎನ್ನಲಾಗುತ್ತಿದ್ದು, ಮಗಳ ರೀಲ್ಸ್ ಹುಚ್ಚು, ಜನರ ಚುಚ್ಚು ಮಾತು ತಂದೆ ದೀಪಕ್‌ ಯಾದವ್‌ನನ್ನು ಕೆರಳಿಸಿತ್ತು.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved