ಎಸ್ಎಸ್ಎಲ್ಸಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಸಂಭ್ರಮಿಸಿದ ಅಪರೂಪದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಪಕ್ಕದ ಮನೆಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳಿಗೆ ಬುದ್ಧಿ ಹೇಳಿದರೂ ಕೇಳದ ಕಾರಣ ಕುಪಿತನಾದ ತಂದೆ ಮರ್ಯಾದೆಗೆ ಅಂಜಿ ಮಗಳನ್ನು ಹತ್ಯೆಗೈದು ಕೃಷ್ಣಾ ನದಿಗೆ ಎಸೆದ ಹೃದಯ ವಿದ್ರಾವಕ ಘಟನೆ ಬರೋಬ್ಬರಿ ಏಳು ತಿಂಗಳ ನಂತರ ಬೆಳಕಿಗೆ ಬಂದಿದೆ.
ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ತಮಿಳುನಾಡಿನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ಘಟಿಸಿದ್ದು, ಪಟ್ಟಾಲಿ ಮಕ್ಕಳ್ ಕಟ್ಟಿ (ಪಿಎಂಕೆ) ಪಕ್ಷದ ಅಧ್ಯಕ್ಷ ಸ್ಥಾನದಿಂದ ತಮ್ಮ ಪುತ್ರ, ಅನ್ಬುಮಣಿ ರಾಮ್ದಾಸ್ ರನ್ನು ಅವರ ತಂದೆ, ಪಕ್ಷದ ಸಂಸ್ಥಾಪಕ ರಾಮದಾಸ್ ಕಿತ್ತುಹಾಕಿದ್ದಾರೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈಗಲೂ ನಮ್ಮ ಟೀಮ್ನಲ್ಲಿದ್ದಾರೆ. ಬಿಜೆಪಿಯಿಂದ ಯತ್ನಾಳ್ ತಾಂತ್ರಿಕವಾಗಿ ಉಚ್ಚಾಟನೆಯಾಗಿದ್ದರೂ ನಮ್ಮ ಜೊತೆಗಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ವಾಟರ್ ಟ್ಯಾಂಕರ್ ಎಳೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಪರಿಣಾಮ ಚಾಲಕನ ಎಂಟು ವರ್ಷದ ಮಗಳು ಮೃತಪಟ್ಟಿರುವ ಘಟನೆ ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.