• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡ್ರಗ್ಸ್ ಮಾಫಿಯಾ ಪ್ರಕರಣ ತನಿಖೆ ನಡೆಸಿ, ಕಾಣದ ಕೈಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Jul 31 2025, 12:45 AM IST
ಕಲೆ, ಸಾಹಿತ್ಯ, ಸಂಗೀತ, ಪರಂಪರೆಗೆ ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣ ಪತ್ತೆಯಾಗಿರುವುದು ಆತಂಕ

ಎಸ್ ಐ ಟಿ ಮೂಲಕ ಪಾರದರ್ಶಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ

Jul 30 2025, 12:53 AM IST
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಮೂಲಕ ಪಾರದರ್ಶಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಉಗ್ರ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ದೂರುದಾರ ವ್ಯಕ್ತಿ ಹಿಂದೆ ಯಾರಿದ್ದಾರೆ ಕುರಿತು ತನಿಖೆ ನಡೆಸಿ

Jul 29 2025, 01:00 AM IST
ಎಸ್ಐಟಿ ಈ ಕುರಿತು ಸಹಾ ತನಿಖೆ ನಡೆಸಬೇಕು. ಈ ಕ್ಷೇತ್ರ ಹಲವಾರು ದಶಕಗಳಿಂದ ಸೇವಾ ಕಾರ್ಯ ಮಾಡುತ್ತಿದ್ದು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆ ಅವರಿಗೆ ಕೇಂದ್ರ ಸರ್ಕಾರ ಅನೇಕ ಪುರಸ್ಕಾರ ನೀಡಿದೆ.

ಧರ್ಮಸ್ಥಳ ಗ್ರಾಮದಲ್ಲಿ ಎಸ್‌ಐಟಿ ತನಿಖೆ ಚುರುಕು

Jul 28 2025, 12:31 AM IST
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದ ಅನಾಮಿಕ ವ್ಯಕ್ತಿಯನ್ನು ಎರಡನೇ ದಿನವಾದ ಭಾನುವಾರವೂ ವಿಶೇಷ ತನಿಖಾ ತಂಡ ಮಂಗಳೂರಿನ ಕಚೇರಿಯಲ್ಲಿ ವಿಚಾರಣೆ ನಡೆಸಿದೆ.

ನೂರಾರು ಶವ ಹೂತ ಕೇಸ್‌ ಬಗ್ಗೆ ಎಸ್‌ಐಟಿ ತನಿಖೆ ಶುರು - ಧರ್ಮಸ್ಥಳ ಗ್ರಾಮಕ್ಕೆ ತಂಡ

Jul 26 2025, 09:02 AM IST

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅಪರಿಚಿತ ಮೃತದೇಹಗಳ ಅಂತ್ಯಕ್ರಿಯೆ ಹಾಗೂ ಆ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಶುಕ್ರವಾರ ಅಧಿಕೃತವಾಗಿ ರಂಗಪ್ರವೇಶ ಮಾಡಿದೆ.

ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ ಕುರಿತು ಸಿಐಡಿ ತನಿಖೆ ಶುರು

Jul 26 2025, 01:30 AM IST

ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಅಧಿಕಾರಿಗಳು ಆರಂಭಿಸಿದ್ದಾರೆ.

ತನಿಖೆ ಮಾಡಿದ್ದೇನೆ, ಬೆಂಗ್ಳೂರು ಗ್ರಾ.ದಲ್ಲಿ ಅಕ್ರಮ ಆಗಿದೆ : ಡಿಕೆಶಿ

Jul 25 2025, 05:33 AM IST

ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್‌ ವಂಚನೆ ತನಿಖೆ: ಪೊಲೀಸ್‌ ಇಲಾಖೆ, ಬ್ಯಾಂಕ್‌ಗಳ ಸಮನ್ವಯ ಸಭೆ

Jul 25 2025, 01:12 AM IST
ಆನ್‌ಲೈನ್‌ ವಂಚನೆ, ಮೋಸ ಇತ್ಯಾದಿ ವಿಷಯಗಳ ಬಗ್ಗೆ ಸಮನ್ವಯ ಸಾಧಿಸುವ ಸಲುವಾಗಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕ್‌ಗಳ ಬ್ಯಾಂಕ್‌ ಮ್ಯಾನೇಜರ್‌ಗಳ ಸಭೆಯನ್ನು ಬುಧವಾರ ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಧರ್ಮಸ್ಥಳ: ತನಿಖೆ ಇದ್ದಾಗ ಮಾತನಾಡುವುದು ಸರಿಯಲ್ಲ: ಲಾಡ್‌

Jul 23 2025, 04:18 AM IST
ಇ.ಡಿ.ಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಅನೇಕ ಬಾರಿ ಹೇಳುತ್ತಿದೆ. ರಾಜಕೀಯಕ್ಕಾಗಿ ಇ.ಡಿ. ಬಳಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟವಾಗಿ ಹೇಳಿರುವುದುಂಟು. ನೆಗಟಿವ್ ವಿಚಾರಗಳಿದ್ದರೆ ದೇಶದಲ್ಲಿ ಹೊರಬರಲ್ಲ.

ಹಾಲೇಕಲ್ಲು ಪಿಡಿಒ ಭ್ರಷ್ಟಾಚಾರ ತನಿಖೆ ನಡೆಸಿ: ನಾಗರಾಜ್‌

Jul 23 2025, 02:22 AM IST
ತಾಲೂಕಿನ ಹಾಲೇಕಲ್ಲು ಗ್ರಾಮ ಪಂಚಾಯಿತಿ ಪಿಡಿಒ ನಂದಿಲಿಂಗೇಶ್ವರ ಅವರು ಹಾಲೇಕಲ್ಲು ಗ್ರಾಮ ಪಂಚಾಯಿತಿಗೆ ಕರ್ತವ್ಯದ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದ ಗ್ರಾಮಸ್ಥರು, ಸಾರ್ವಜನಿಕರಿಗೆ ಕೆಲಸಗಳಿಗೆ ತೀವ್ರ ಹಿನ್ನಡೆಯಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 33
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved