• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮಿಳುನಾಡಿನ 19ರ ಶ್ರೀಹರಿ ಭಾರತದ 86ನೇಚೆಸ್‌ ಗ್ರ್ಯಾಂಡ್‌ ಮಾಸ್ಟರ್‌

May 16 2025, 01:49 AM IST
ಭಾರತದ 86ನೇ ಚೆಸ್‌ ಗ್ರ್ಯಾಂಡ್‌ಮಾಸ್ಟರ್‌ ಆಗಿ ತಮಿಳುನಾಡಿನ 19 ವರ್ಷದ ಎಲ್‌.ಆರ್‌.ಶ್ರೀಹರಿ ಹೊರಹೊಮ್ಮಿದ್ದಾರೆ.

ತಮಿಳುನಾಡಿನ 21 ದೇವಸ್ಥಾನಗಳಿಗೆ ಭಕ್ತರು ದಾನ ರೂಪದಲ್ಲಿ ನೀಡಿದ್ದ 1000 ಕೆ.ಜಿ. ಚಿನ್ನ ಕರಗಿಸಿದ ಸರ್ಕಾರ

Apr 18 2025, 12:38 AM IST

‘ತಮಿಳುನಾಡಿನ 21 ದೇವಸ್ಥಾನಗಳಿಗೆ ಭಕ್ತರು ದಾನ ರೂಪದಲ್ಲಿ ನೀಡಿದ್ದ ಹಾಗೂ ಬಳಕೆಯಾಗದ 1000 ಕೆ.ಜಿ. ಚಿನ್ನದ ಆಭರಣಗಳನ್ನು ಕರಗಿಸಲಾಗಿದೆ. ಅವನ್ನು 24 ಕ್ಯಾರೆಟ್‌ ಚಿನ್ನದ ಗಟ್ಟಿಗಳಾಗಿ ಪರಿವರ್ತಿಸಿ ಬ್ಯಾಂಕ್‌ನಲ್ಲಿಡಲಾಗಿದೆ. 

ತಮಿಳುನಾಡಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಪರೀಕ್ಷೆ ವಿರೋಧಿ ವಿಧೇಯಕ ರಾಷ್ಟ್ರಪತಿಗಳಿಂದ ತಿರಸ್ಕಾರ

Apr 05 2025, 12:50 AM IST
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ವಿಚಾರದಲ್ಲಿ ತಮಿಳುನಾಡಿಗೆ ಭಾರೀ ಹಿನ್ನಡೆಯಾಗಿದೆ. ನೀಟ್‌ ಪರೀಕ್ಷೆಯಿಂದ ತಮಿಳುನಾಡನ್ನು ಹೊರಗಿಡುವಂತೆ ಕೋರಿ ಎಂ.ಕೆ.ಸ್ಟಾಲಿನ್‌ ನೇತೃತ್ವದ ಸರ್ಕಾರ ಅಂಗೀಕರಿಸಿದ್ದ ನಿರ್ಣಯವನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.

ತಮಿಳುನಾಡಿನ ನೀಲಗಿರಿ ಜಿಲ್ಲೇಲಿ ಏ.2ಕ್ಕೆ ಮುಷ್ಕರ

Mar 30 2025, 03:03 AM IST
ನೆರೆಯ ತಮಿಳುನಾಡಿನ ನೀಲಗಿರಿ ಜಿಲ್ಲೆಯ ವ್ಯಾಪಾರಿಗಳು, ಸಾರ್ವಜನಿಕ ಕಲ್ಯಾಣ ಸಂಘಟನೆಗಳ ಒಕ್ಕೂಟ 11 ಮೂಲಭೂತ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಏ.2ರ ಬುಧವಾರ 24 ಗಂಟೆಗಳ ಕಾಲ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ಸರ್ವತೋಮುಖ ಮುಷ್ಕರ ಹಮ್ಮಿಕೊಂಡಿದೆ.

2027ರ ಏಕದಿನ ವಿಶ್ವಕಪ್‌ಗೆ ತಮಿಳುನಾಡಿನ ಎಡಗೈ ಬ್ಯಾಟರ್‌ ಬಿ. ಸಾಯಿ ಸುದರ್ಶನ್‌

Mar 30 2025, 03:02 AM IST

 ತಮಿಳುನಾಡಿನ ಎಡಗೈ ಬ್ಯಾಟರ್‌ ಬಿ.ಸಾಯಿ ಸುದರ್ಶನ್‌, 2025ರ ಐಪಿಎಲ್‌ನಲ್ಲೂ ತಮ್ಮ ಮಿಂಚಿನಾಟ ಮುಂದುವರಿಸಿದ್ದಾರೆ. ಆ ಮೂಲಕ 2027ರ ಏಕದಿನ ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಬೇಕಿರುವ ಎಲ್ಲಾ ಪ್ರಯತ್ನ ನಡೆಸಿದ್ದಾರೆ.

ತಮಿಳುನಾಡಿನ ಹಲವು ನಿಷೇಧಿತ ಪಿಎಫ್‌ಐನ ರಾಜಕೀಯ ಅಂಗ ಎಸ್‌ಡಿಪಿಐ ಸ್ಥಳಗಳ ಮೇಲೆ ಇ.ಡಿ. ದಾಳಿ : ಓರ್ವ ಬಂಧನ

Mar 22 2025, 02:00 AM IST
ನಿಷೇಧಿತ ಪಿಎಫ್‌ಐನ ರಾಜಕೀಯ ಅಂಗ ಎಸ್‌ಡಿಪಿಐಗೆ ಸೇರಿದ ತಮಿಳುನಾಡಿನ ಹಲವು ಸ್ಥಳಗಳ ಮೇಲೆ ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಕೊಯಮತ್ತೂರಿನಲ್ಲಿ ಆರೋಪಿಯೋರ್ವನನ್ನು ಬಂಧಿಸಿದ್ದಾರೆ.

ರಸ್ತೆಯ ವಿಭಜಕದಲ್ಲಿರುವ ಮರಕ್ಕೆ ಬೈಕ್‌ ಡಿಕ್ಕಿ : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಡಿನ್ನಪಲ್ಲಿ ಗ್ರಾಮದ ಸವಾರ ಸಾವು

Mar 16 2025, 01:47 AM IST
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಡಿನ್ನಪಲ್ಲಿ ಗ್ರಾಮದ ಮಾದೇಯನ್ ಅವರ ಪುತ್ರ ಎಂ.ಅರುಣ್ ಕುಮಾರ್ (27) ಮೃತ ಯುವಕನಾಗಿದ್ದು, ಈತನ ಸ್ನೇಹಿತ ತಮಿಳುನಾಡು ಕುಡ್ಲೂರು ಜಿಲ್ಲೆಯ ತೋಳಾರು ಗ್ರಾಮದ ಸೆಂದಿಲ್ ಕುಮಾರ್ ಅವರ ಪುತ್ರ ಜಯವೇಲು (27) ಗಾಯಗೊಂಡವರಾಗಿದ್ದಾರೆ.

ಹೇರದೇ ಹೋದಲ್ಲಿ ಹಿಂದಿ ಬಗ್ಗೆ ನಮ್ಮ ವಿರೋಧವಿಲ್ಲ : ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್‌

Feb 27 2025, 12:30 AM IST
ದಶಕಗಳಿಂದಲೂ ತ್ರಿಭಾಷಾ ಸೂತ್ರ ವಿರೋಧಿಸಿಕೊಂಡೇ ಬಂದಿರುವ ಡಿಎಂಕೆ ನಾಯಕ, ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್‌, ‘ರಾಜ್ಯದಲ್ಲಿ ಹಿಂದಿ ಹೇರಿಕೆ ಮಾಡದಿದ್ದಲ್ಲಿ ಹಿಂದಿ ಬಗ್ಗೆ ನಮ್ಮ ವಿರೋಧವಿಲ್ಲ. ಬಲವಂತವಾಗಿ ಹೇರುವುದು ತಮಿಳರ ಸ್ವಾಭಿಮಾನ ಜೊತೆ ಆಟವಾಡಿದಂತೆ’ ಎಂದು ಹೇಳಿದ್ದಾರೆ.

ಡಿಎಂಕೆ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಚಾಟಿ ಏಟು ಚಳವಳಿ!

Dec 28 2024, 12:45 AM IST

 ಡಿಎಂಕೆ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ತಮಗೆ ತಾವೇ ಚಾಟಿಯಿಂದ ಹೊಡೆದುಕೊಂಡು ಶುಕ್ರವಾರ ಪ್ರತಿಭಟಿಸಿದ್ದಾರೆ.

ದೇವಸ್ಥಾನದ ಹುಂಡಿಗೆ ಆಕಸ್ಮಿಕ ಬಿದ್ದ ಐಫೋನ್‌ ವಾಪಸ್‌ಗೆ ತಮಿಳುನಾಡಿನ ದೇಗುಲ ನಕಾರ

Dec 22 2024, 01:31 AM IST
ದೇವಸ್ಥಾನದ ಹುಂಡಿಗೆ ಭಕ್ತರೊಬ್ಬರು ಕಾಣಿಕೆ ಹಾಕುವಾಗ ಐಫೋನ್‌ ಆಕಸ್ಮಿಕವಾಗಿ ಬಿದ್ದಿದೆ. ಆದರೆ ದೇಗುಲದ ಆಡಳಿತ ಮಂಡಳಿಯವರು, ಹುಂಡಿಗೆ ಬಿದ್ದ ಬಳಿಕ ಅದು ದೇಗುಲದ ಆಸ್ತಿ ಎಂದು ಹೇಳಿ ಐಫೋನ್‌ ವಾಪಸ್‌ ನೀಡಲು ನಿರಾಕರಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved