• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

70 ಮಂದಿಗೆ ತುಮಕೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2025, 01:15 AM IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 70 ಮಂದಿಗೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾಡಳಿತ ಪ್ರಕಟಿಸಿದೆ.

ತುಮಕೂರು ಜಿಲ್ಲೆಯಲ್ಲಿ ಫಾರ್ಮರ್ ಸಿಟಿ ಸ್ಥಾಪಿಸಲು ಕುಂದರಹಳ್ಳಿ ರಮೇಶ್ ಆಗ್ರಹ

Oct 29 2025, 01:00 AM IST
ಸರ್ಕಾರದಿಂದ ದೊರೆಯುವ ಎಲ್ಲಾ ಸವಲತ್ತುಗಳನ್ನು ನಮ್ಮ ತಾಲೂಕಿನ ರೈತರಿಗೆ ಕೊಡಿಸಲು ಸದಾ ಬದ್ಧ, ಕೃಷಿ ಆಶ್ರಮ ನಿರ್ಮಾಣಕ್ಕೆ ಅಗತ್ಯವಿರುವ ನೆರವನ್ನು ತಾವು ನೀಡಲು ಸಿದ್ಧವಾಗಿರುವುದಾಗಿ ಭರವಸೆ ನೀಡಿದರು.

ತುಮಕೂರು ಮಹಾನಗರಪಾಲಿಕೆಗೆ ಹಳ್ಳಿಗಳ ಸೇರ್ಪಡೆಗೆ ತೀವ್ರ ವಿರೋಧ

Oct 29 2025, 01:00 AM IST
ನಗರಸಭೆ, ಟೂಡಾದ ಮಾಜಿ ಸದಸ್ಯ ಹಕ್ಕೊತ್ತಾಯ ಬಸವರಾಜು, ಮಲ್ಲಸಂದ್ರ ಗ್ರಾಮ ಪಂಚಾಯ್ತಿ ಸದಸ್ಯರಾದ ಮಂಜುನಾಥ್, ರತ್ನಮ್ಮ, ಹೆಗ್ಗೆರೆ ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು, ಗೂಳೂರು ಗ್ರಾಪಂ ಮಾಜಿ ಸದಸ್ಯ ಲಿಂಗರಾಜು, ಇಂಜಿನಿಯರ್ ಸುಬ್ರಹ್ಮಣ್ಯ ಮೊದಲಾದವರು ಮಾತನಾಡಿ, ನಗರಪಾಲಿಕೆಗೆ ಹಳ್ಳಿಗಳ ಸೇರ್ಪಡೆ ಪ್ರಸ್ತಾವನೆಯನ್ನು ವಿರೋಧಿಸಿದರು.

ಬೃಹತ್ ತುಮಕೂರು ಮಹಾನಗರ ಪಾಲಿಕೆ ವಿಸ್ತರಣೆ ಬೇಡ

Oct 20 2025, 01:02 AM IST
1995 ರಲ್ಲಿ ತುಮಕೂರಿನ ಸುತ್ತಮುತ್ತಲಿನ ಕೆಲವು ಪಂಚಾಯಿತಿಗಳ ಆಯ್ದ 22 ಹಳ್ಳಿಗಳನ್ನು ಸೇರ್ಪಡೆಗೊಳಿಸಿದ 30 ವರ್ಷಗಳ ನಂತರ 2013 ರಲ್ಲಿ ತುಮಕೂರು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಪರಿವರ್ತಿಸಲಾಯಿತು.

ತುಮಕೂರು ದಸರಾ ಯಶಸ್ವಿ : ಗೃಹ ಸಚಿವರಿಂದ ಶ್ಲಾಘನೆ

Oct 04 2025, 12:00 AM IST
ತುಮಕೂರಿನಲ್ಲಿ 11 ದಿನಗಳ ಕಾಲ ಭಕ್ತಿ-ಭಾವ, ಸಾಂಸ್ಕೃತಿಕ ವೈಭವ, ಜನಪದ ಕಲೆಗಳ ಸಂಭ್ರಮದಿಂದ ಕೂಡಿದ ದಸರಾ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಉತ್ಸವದ ಯಶಸ್ವಿ ಆಯೋಜನೆಗೆ ಶ್ರಮಿಸಿದ ಎಲ್ಲಾ ಇಲಾಖೆಗಳನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಶ್ಲಾಘಿಸಿದರು.

ಜನಮನ ಗೆದ್ದ ತುಮಕೂರು ದಸರಾ ಉತ್ಸವ: ಡಾ. ಜಿ.ಪರಮೇಶ್ವರ್

Oct 03 2025, 01:07 AM IST
ಸಿದ್ಧಗಂಗಾ ಶ್ರೀಗಳು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಅನ್ನದಾನ ನೀಡುತ್ತಿರುವುದು ಮಾದರಿ ಸಂಗತಿಯಾಗಿದೆ. ಇನ್ನೊಂದು ಕಡೆ ದಿವಂಗತ ಗಂಗಾಧರಯ್ಯ ಅವರು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಬೆಳಕು ಹರಡಿದ್ದರು.

ತುಮಕೂರು ದಸರಾ: ಸಾಂಸ್ಕೃತಿಕ ವೈಭವಕ್ಕೆ ಚಾಲನೆ

Sep 24 2025, 01:00 AM IST
ಹಾಸ್ಯ ಚಕ್ರವರ್ತಿ ಶ್ರೀ ಟಿ.ಆರ್. ನರಸಿಂಹರಾಜು ಸಾಂಸ್ಕೃತಿಕ ದಸರಾ ವೇದಿಕೆಯಲ್ಲಿಂದು ನಗಾರಿ ಬಾರಿಸುವ ಮೂಲಕ ಸಾಂಸ್ಕೃತಿಕ ದಸರಾ ವೈಭವಕ್ಕೆ ಚಾಲನೆ

ತುಮಕೂರು ದಸರಾ ಹೆಲಿ ರೈಡ್ ಗೆ ಚಾಲನೆ

Sep 24 2025, 01:00 AM IST
ತುಮಕೂರು ವಿಶ್ವವಿದ್ಯಾಲಯ ಆವರಣದಲ್ಲಿ ಸೋಮವಾರ ನಡೆದ ದಸರಾ ವಿಶೇಷ ಹೆಲಿರೈಡ್‌ಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಚಾಲನೆ ನೀಡಿದರು.

ತುಮಕೂರು ದಸರಾ ಜ್ಞಾನ ವೈಭವದ ಪ್ರತೀಕ

Sep 23 2025, 01:03 AM IST
ನಾಡಹಬ್ಬ ದಸರಾ ಕೇವಲ ಧಾರ್ಮಿಕ ಕ್ಷೇತ್ರಕ್ಕಷ್ಟೇ ಸೀಮಿತವಾಗದೆ ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳನ್ನು ಒಳಗೊಂಡಿರುವ ಜ್ಞಾನ ವೈಭವದ ಉತ್ಸವವಾಗಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ತುಮಕೂರು ದಸರಾ ಉತ್ಸವ ಪ್ರತಿಯೊಬ್ಬರ ಹಬ್ಬ

Sep 23 2025, 01:03 AM IST
ತುಮಕೂರು ದಸರಾ ಉತ್ಸವವು ಪ್ರತಿಯೊಬ್ಬರ ಹಬ್ಬ. ಪ್ರತಿಯೊಬ್ಬರೂ ಪಾಲ್ಗೊಂಡು ತುಮಕೂರು ದಸರಾ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಜನತೆಗೆ ಕರೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ಟನಲ್‌ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ತೇನೆ, ಅದಕ್ಕೂ ಮೊದ್ಲು ಕಸ, ಗುಂಡಿ ಸಮಸ್ಯೆ ಬಗೆಹರಿಸ್ತೀರಾ : ಅಶೋಕ್
18 ರಿಂದ ಟೆಕ್‌ ಸಮ್ಮಿಟ್‌ : ಲೋಗೋ ಬಿಡುಗಡೆ
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved