• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಸರ್ಕಾರಕ್ಕೆ ಬಸವೇಶ್ವರರು ಸ್ಫೂರ್ತಿ : ತೆಲಂಗಾಣ ಸಿಎಂ

May 24 2025, 01:54 AM IST
‘ಸಮಾಜ ಸುಧಾರಕ ತತ್ವಜ್ಞಾನಿ ಬಸವೇಶ್ವರರಿಂದ ಸ್ಫೂರ್ತಿ ಪಡೆದು, ನಮ್ಮ ಸರ್ಕಾರ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತದೆ ಮತ್ತು ಸಾಮಾಜಿಕ ನ್ಯಾಯವನ್ನು ಉತ್ತೇಜಿಸುತ್ತದೆ’ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ.

ನಮ್ಮ ಸರ್ಕಾರಕ್ಕೆ ಬಸವೇಶ್ವರರು ಸ್ಫೂರ್ತಿ: ತೆಲಂಗಾಣ ಸಿಎಂ

May 24 2025, 01:54 AM IST
‘ಸಮಾಜ ಸುಧಾರಕ ತತ್ವಜ್ಞಾನಿ ಬಸವೇಶ್ವರರಿಂದ ಸ್ಫೂರ್ತಿ ಪಡೆದು, ನಮ್ಮ ಸರ್ಕಾರ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತದೆ ಮತ್ತು ಸಾಮಾಜಿಕ ನ್ಯಾಯವನ್ನು ಉತ್ತೇಜಿಸುತ್ತದೆ’ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ.

ತೆಲಂಗಾಣ ಸಿಎಂರನ್ನು ಗಲ್ಲಿಗೇರಿಸಿ: ರಾಷ್ಟ್ರಪತಿಗೆ ಮನವಿ

Apr 16 2025, 12:40 AM IST
ತೆಲಂಗಾಣದಲ್ಲಿ 400 ಎಕರೆಗೂ ಹೆಚ್ಚು ಅರಣ್ಯ ಭೂಮಿ ನಾಶಪಡಿಸಲು ಕಾರಣರಾದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಅರಣ್ಯ ಸಚಿವೆ ಕೊಂಡ ಸುರೇಖಾ ಹಾಗೂ ಅರಣ್ಯ ಅಧಿಕಾರಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ನಮ್ಮ ಸ್ಪರ್ಧೆ ಬೆಂಗಳೂರು ಜತೆ ಅಲ್ಲ, ನ್ಯೂಯಾರ್ಕ್‌ ಜತೆ : ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ!

Mar 07 2025, 11:46 PM IST
ನಮ್ಮ ಸ್ಪರ್ಧೆ ಭಾರತದ ನಗರಗಳಾದ ಬೆಂಗಳೂರು, ಮುಂಬೈ, ಅಹಮದಾಬಾದ್‌ ಜತೆಗಲ್ಲ. ನಮ್ಮದೇನಿದ್ದರೂ ಜಾಗತಿಕ ಖ್ಯಾತಿಯ ನಗರಗಳಾದ ಅಮೆರಿಕದ ನ್ಯೂಯಾರ್ಕ್‌, ದಕ್ಷಿಣ ಕೊರಿಯಾದ ಸೋಲ್‌ ಅಥವಾ ಜಪಾನ್‌ನ ಟೋಕಿಯಾ ನಗರಗಳೊಂದಿಗೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹೇಳಿದ್ದಾರೆ.

ಅಮೆರಿಕದಲ್ಲಿ ದರೋಡೆ ವೇಳೆ ತೆಲಂಗಾಣ ಮೂಲದ ವಿದ್ಯಾರ್ಥಿ ಪ್ರವೀಣ್‌ಗೆ ಗುಂಡಿಕ್ಕಿ ಹತ್ಯೆ

Mar 07 2025, 12:50 AM IST
ಅಮೆರಿಕದಲ್ಲಿ ತೆಲಂಗಾಣ ಮೂಲದ 27 ವರ್ಷದ ವಿದ್ಯಾರ್ಥಿಯೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿ ಪಾರ್ಟ್‌ ಟೈಂ ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳು ಆ ವೇಳೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಧಾನಿ ಮೋದಿ ಜನ್ಮತಃ ಒಬಿಸಿ ಅಲ್ಲ, ವಿರುದ್ಧದ ಮನಸ್ಥಿತಿ ಹೊಂದಿದ್ದಾರೆ : ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

Feb 16 2025, 01:48 AM IST
‘ಪ್ರಧಾನಿ ನರೇಂದ್ರ ಮೋದಿ ಹಿಂದುಳಿದ ವರ್ಗದಲ್ಲಿ ಜನಿಸಿಲ್ಲ. ಬದಲಿಗೆ ಕಾನೂನಾತ್ಮಕವಾಗಿ ಮತಾಂತರಗೊಂಡ ಹಿಂದುಳಿದ ವರ್ಗಕ್ಕೆ ಸೇರಿದ್ದಾರೆ’ ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಆರೋಪಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ : ತೆಲಂಗಾಣ ಮಾಜಿ ಸಿಎಂ ಪುತ್ರ ರಾಮ್‌ರಾವ್‌ಗೆ ಇ.ಡಿ. ಸಮನ್ಸ್‌

Dec 29 2024, 01:15 AM IST
ಹೈದರಾಬಾದ್‌ ಫಾರ್ಮುಲ - ಇ ರೇಸ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಟಿ.ರಾಮರಾವ್‌ ಹಾಗೂ ಇತರ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶಾನಲಯ ಸಮನ್ಸ್‌ ಜಾರಿ ಮಾಡಿದೆ.

ಕಳೆಕಟ್ಟಿದ ಕೃಷಿ ಮೇಳ; ಆಂದ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿ 2 ಲಕ್ಷ ಮಂದಿ ಭೇಟಿ

Dec 09 2024, 12:46 AM IST
ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಆಂದ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿ 2 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದರು.

ವಿದೇಶೀ ನೇರ ಬಂಡವಾಳ ಹೂಡಿಕೆ : ಕರ್ನಾಟಕ ದೇಶಕ್ಕೇ ನಂ.2! ಮಹಾರಾಷ್ಟ್ರ ಮೊದಲ ಹಾಗೂ ತೆಲಂಗಾಣ 3ನೇ ಸ್ಥಾನ

Dec 02 2024, 01:16 AM IST
ವಿದೇಶೀ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ)ಯಲ್ಲಿ ಕರ್ನಾಟಕವು ಏಪ್ರಿಲ್‌-ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲೇ 2ನೇ ಸ್ಥಾನ ಪಡೆದಿದೆ. ಮಹಾರಾಷ್ಟ್ರ ಮೊದಲ ಹಾಗೂ ತೆಲಂಗಾಣ 3ನೇ ಸ್ಥಾನ ಪಡೆದಿವೆ.

ರಾಣಿಬೆನ್ನೂರು: ಕಡಿಮೆ ಸಕ್ಕರೆ ಅಂಶವುಳ್ಳ ಹೊಸ ಭತ್ತದ ತೆಲಂಗಾಣ ಸೋನಾ ತಳಿ ಕ್ಷೇತ್ರೋತ್ಸವ

Nov 26 2024, 12:50 AM IST
ಭತ್ತ ಒಂದು ಪ್ರಮುಖ ಆಹಾರ ಧಾನ್ಯ ಬೆಳೆಯಾಗಿದ್ದು, ಉತ್ತಮ ಇಳುವರಿ ಪಡೆಯಲು ಬೀಜೋಪಚಾರದಿಂದ ಹಿಡಿದು ಕೊಯ್ಲಿನವರೆಗೆ ರೋಗ ಮತ್ತು ಕೀಟ ನಿರ್ವಹಣೆ ಬಹಳ ಮುಖ್ಯ ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ.ಎಸ್. ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved