ಪ್ರಸ್ತುತ ರಾಜ್ಯದಲ್ಲಿ ಸರ್ಕಾರಿ ಉದ್ಯೋಗ, ಶಿಕ್ಷಣ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗ (ಬಿ.ಸಿ.)ಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಶೇ.23ರಿಂದ ಶೇ.42ಕ್ಕೆ ಏರಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಘೋಷಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ ‘ಸ್ಲೋಚ್ ಕ್ಯಾಪ್’ಗೆ ಪರ್ಯಾಯವಾಗಿ ತೆಲಂಗಾಣ ಪೊಲೀಸರ ಮಾದರಿಯ ತೆಳುವಾದ ಟೋಪಿಯನ್ನು ಆಯ್ಕೆ ಮಾಡಲಾಗಿದೆ.